ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡವ್ರೆ: ಡಿ.ಸಿ.ತಮ್ಮಣ್ಣ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡಾಮಂಡಲ

ಮಂಡ್ಯ : ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡಿ ನೂರಾರು ಎಕರೆ ಆಸ್ತಿ ಪಾಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಮದ್ದೂರು ಶಾಸಕ ಕೆಂಡಾಮಂಡಲವಾದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆಯಷ್ಟೇ ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಎಲ್ಲೋ ಲೂಟಿ … Continue reading ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡವ್ರೆ: ಡಿ.ಸಿ.ತಮ್ಮಣ್ಣ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡಾಮಂಡಲ