Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೇಂದ್ರ ಸರ್ಕಾರದಿಂದ 2026ನೇ ಸಾಲಿನ `ಸಾರ್ವತ್ರಿಕ ರಜಾದಿನಗಳ ಅಧಿಕೃತ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ | Public Holidays List

22/11/2025 1:39 PM

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘ’ದ ಆಡಳಿತ ಮಂಡಳಿ ಸದಸ್ಯರನ್ನಾಗಿ ‘ಅಶೋಕ್ ಬೇಳೂರು’ ನೇಮಕ
KARNATAKA

‘ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘ’ದ ಆಡಳಿತ ಮಂಡಳಿ ಸದಸ್ಯರನ್ನಾಗಿ ‘ಅಶೋಕ್ ಬೇಳೂರು’ ನೇಮಕ

By kannadanewsnow0931/10/2025 3:25 PM

ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.

ಅಂದಹಾಗೇ ಅಶೋಕ್ ಬೇಳೂರು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸಹೋದರರ ಪುತ್ರರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾಗಿದ್ದು, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಯುವ ಮುಖಂಡರಾಗಿರುವಂತ ಅಶೋಕ್ ಬೇಳೂರು ಅವರಿಗೆ ಪಕ್ಷವು ಅವರ ಪಕ್ಷ ನಿಷ್ಠೆಗೆ ನೀಡಿದಂತ ಗೌರವ ಇದಾಗಿದೆ. ಆ ಮೂಲಕ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ, ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಬೀದರ್ ನಲ್ಲಿ 3.0 ತೀವ್ರತೆಯಲ್ಲಿ ಭೂಕಂಪನ: ಬೆಚ್ಚಿ ಬಿದ್ದ ಜನರು

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM1 Min Read

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM1 Min Read

ವಿಕ್ರಾಂತ ಭಾರತ ಪತ್ರಿಕೆ ಸಂಪಾದಕ ಎಂ.ಸಿ. ಗೋಂದಿ ಅವರ ನಿಧನಕ್ಕೆ ‘KUWJ’ ಸಂತಾಪ

22/11/2025 1:20 PM1 Min Read
Recent News

BIG NEWS : ಕೇಂದ್ರ ಸರ್ಕಾರದಿಂದ 2026ನೇ ಸಾಲಿನ `ಸಾರ್ವತ್ರಿಕ ರಜಾದಿನಗಳ ಅಧಿಕೃತ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ | Public Holidays List

22/11/2025 1:39 PM

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM

ವಿಕ್ರಾಂತ ಭಾರತ ಪತ್ರಿಕೆ ಸಂಪಾದಕ ಎಂ.ಸಿ. ಗೋಂದಿ ಅವರ ನಿಧನಕ್ಕೆ ‘KUWJ’ ಸಂತಾಪ

22/11/2025 1:20 PM
State News
KARNATAKA

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

By kannadanewsnow0522/11/2025 1:27 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು…

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM

ವಿಕ್ರಾಂತ ಭಾರತ ಪತ್ರಿಕೆ ಸಂಪಾದಕ ಎಂ.ಸಿ. ಗೋಂದಿ ಅವರ ನಿಧನಕ್ಕೆ ‘KUWJ’ ಸಂತಾಪ

22/11/2025 1:20 PM

BREAKING : ಕೇಂದ್ರ ಸರ್ಕಾರದಿಂದ 2026ನೇ ಸಾಲಿನ `ಸಾರ್ವತ್ರಿಕ ರಜಾದಿನಗಳ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

22/11/2025 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.