Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

21/11/2025 8:51 AM

ರಾಮ ಮಂದಿರ ಧ್ವಜಾರೋಹಣಕ್ಕೆ ಇಂದು ವೈದಿಕ ಆಚರಣೆ | Ram mandir

21/11/2025 8:44 AM

ಗಮನಿಸಿ : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

21/11/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಮರ್ಪಕ ವಿದ್ಯುತ್’ ಪೂರೈಸುವಂತೆ ಹೆಸ್ಕಾಂ ಅಧಿಕಾರಿ ಭೇಟಿಯಾಗಿ ‘ಅಶೋಕ್ ಬೇಳೂರು’ ಮನವಿ
KARNATAKA

‘ಸಮರ್ಪಕ ವಿದ್ಯುತ್’ ಪೂರೈಸುವಂತೆ ಹೆಸ್ಕಾಂ ಅಧಿಕಾರಿ ಭೇಟಿಯಾಗಿ ‘ಅಶೋಕ್ ಬೇಳೂರು’ ಮನವಿ

By kannadanewsnow0908/03/2025 6:49 PM

ಹುಬ್ಬಳ್ಳಿ: ಸಾಗರ ತಾಲ್ಲೂಕಿನ ಬಾರಂಗಿಯ ನಾಗವಳ್ಳಿ ಗ್ರಾಮದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿತ್ತು. ಈ ಹಿನ್ನಲೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ, ರೈತರಿಗೆ ಅನುಕೂಲ ಕಲ್ಪಿಸುವಂತೆ ಅಶೋಕ್ ಬೇಳೂರು ಅವರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯನ್ನು ಭೇಟಿ ಮಾಡಿದಂತ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ನಾಗವಳ್ಳಿ ಗ್ರಾಮದ ಜನರ ಸಮಸ್ಯೆ ಸರಿ ಪಡಿಸುವಂತೆ ನಿಮ್ಮನ್ನು ಭೇಟಿಯಾಗಿದ್ದೇನೆ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಬೇಸಿಗೆಯಲ್ಲಿ ರೈತರ ಫಸಲು ಒಣಗುವಂತಾಗಿದೆ ಎಂಬುದಾಗಿ ಮನವರಿಕೆ ಮಾಡಿಕೊಟ್ಟರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾರಂಗಿ ಹೋಬಳಿಯ ನಾಗವಳ್ಳಿ ಗ್ರಾಮದಲ್ಲಿ ಹೆಚ್ಚು ವಾಸಿಸುತ್ತಿರೋರು ಈ ನಾಡಿಗೆ ಬೆಳಕು ನೀಡಲು ತಮ್ಮ ಮನೆ ಮಠ ಕಳೆದುಕೊಂಡ ಶರಾವತಿ ಸಂತ್ರಸ್ತ ಜನರಾಗಿದ್ದಾರೆ. ಅವರಿಗೆ ಸರಿಯಾಗಿ ವಿದ್ಯುತ್ ನೀಡದೇ ಇದ್ದರೇ ಹೇಗೆ? ಎಂದು ಪ್ರಶ್ನಿಸಿದರು.

ರೈತರ ಬೆಳೆಗೆ, ಕುಡಿಯೋ ನೀರಿಗಾಗಿ ಸಮರ್ಪಕ ರೀತಿಯಲ್ಲಿ ವಿದ್ಯುತ್ ಪೂರೈಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ಹುಬ್ಬಳ್ಳಿಯ ಹೆಸ್ಕಾಂ ಅಧಿಕಾರಿಗಳಿಗೆ ಮನವಿಯನ್ನು ಮಾಡಿದರು.

ಈ ಸಂದರ್ಭದಲ್ಲಿ ನಾಗವಳ್ಳಿ ಗ್ರಾಮ ಮುಖಂಡರಾದಂತ ವಾಸು, ಚಂದ್ರಶೇಖರ್, ವೀರಪ್ಪ, ವೆಂಕಟೇಶ್, ಮಂಜುನಾಥ್, ದೇವೇಂದ್ರ ಹಾಗೂ ಲಿಂಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ

‘ಲೆಹರ್ ಸಿಂಗ್’ ಆರೋದ ಬಗ್ಗೆ ಈ ತಿರುಗೇಟು ಕೊಟ್ಟ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!

Share. Facebook Twitter LinkedIn WhatsApp Email

Related Posts

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

21/11/2025 8:51 AM2 Mins Read

ಗಮನಿಸಿ : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

21/11/2025 8:36 AM2 Mins Read

ALERT : 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಬಾಲ್ಯ ವಿವಾಹ ತಡೆ ಕಾಯ್ದೆಯಡಿ ಶಿಕ್ಷೆ.!

21/11/2025 8:32 AM3 Mins Read
Recent News

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

21/11/2025 8:51 AM

ರಾಮ ಮಂದಿರ ಧ್ವಜಾರೋಹಣಕ್ಕೆ ಇಂದು ವೈದಿಕ ಆಚರಣೆ | Ram mandir

21/11/2025 8:44 AM

ಗಮನಿಸಿ : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

21/11/2025 8:36 AM

ಚಿನ್ನ ಲೀಸಿಂಗ್ :ನಿಮ್ಮ ಚಿನ್ನವನ್ನೇ ನಿಮ್ಮ ಆದಾಯ ಮೂಲವಾಗಿಸಿ | Gold Leasing

21/11/2025 8:33 AM
State News
KARNATAKA

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ : ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

By kannadanewsnow5721/11/2025 8:51 AM KARNATAKA 2 Mins Read

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ…

ಗಮನಿಸಿ : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

21/11/2025 8:36 AM

ALERT : 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಬಾಲ್ಯ ವಿವಾಹ ತಡೆ ಕಾಯ್ದೆಯಡಿ ಶಿಕ್ಷೆ.!

21/11/2025 8:32 AM

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!

21/11/2025 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.