BIGG NEWS: ಎಲ್ಲಾ ಭಾಗ್ಯಗಳು ನಮ್ಮದು ಎಂದ ಸಿದ್ದರಾಮಯ್ಯ,PFI ಭಾಗ್ಯ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಆರ್. ಅಶೋಕ್

ಬೆಂಗಳೂರು: ಎಲ್ಲಾ ಭಾಗ್ಯಗಳು ನಮ್ಮದು ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕಾಗಿ ಇಂದು PFI ಭಾಗ್ಯ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ. BREAKING NEWS: ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕಿಗೆ KSRTC ಬಸ್‌ ಡಿಕ್ಕಿ; ಮೂವರ ದುರ್ಮರಣ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಟ್ಟಪ್ಪ, ರುದ್ರೇಶ್‌ , ಶರತ್‌ ಹತ್ಯೆ ಪ್ರಕರಣದಲ್ಲಿ ಕೇಸ್‌ ಹಾಕಲು ಹಿಂದೇಟು ಹಾಕಿದ್ದರು. ಇದೆಲ್ಲವನ್ನೂ ನೋಡಿದರೆ ಕಾಂಗ್ರೆಸ್ ಸೂತಕ ಮನೆಯಾಗಿದೆ.ಅದಕ್ಕೆ ಅವರ ಮನೆಯವರನ್ನ ಬ್ಯಾನ್ ಮಾಡಲಾಗಿದೆ. ಕೊಡಗು, … Continue reading BIGG NEWS: ಎಲ್ಲಾ ಭಾಗ್ಯಗಳು ನಮ್ಮದು ಎಂದ ಸಿದ್ದರಾಮಯ್ಯ,PFI ಭಾಗ್ಯ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಆರ್. ಅಶೋಕ್