‘ಬಿಎಂಎಸ್’ ಟ್ರಸ್ಟ್ ಖಾಸಗಿ ಪಾಲು : ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿ : ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ( Farmer CM HD Kumaraswamy ) ನಿನ್ನೆ ಸದನದಲ್ಲಿ ಸಚಿವರೊಬ್ಬರ ಅಕ್ರಮಗಳ ಬಗ್ಗೆ ದಾಖಲೆಗಳ ಸಹಿತ ಮಾಹಿತಿ ಬಿಡುಗಡೆ ಮಾಡೋದಾಗಿ ಹೇಳಿದ್ದರು. ಅದರಂತೆ ಇಂದು ವಿಧಾನಸಭೆಯಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ವಿರುದ್ಧ ಸ್ಪೋಟಕ ಮಾಹಿತಿಯ ಜೊತೆಗೆ, ಅಕ್ರಮಗಳ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.  ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, … Continue reading ‘ಬಿಎಂಎಸ್’ ಟ್ರಸ್ಟ್ ಖಾಸಗಿ ಪಾಲು : ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿ : ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ