BIGG NEWS: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಅಶ್ವತ್ಥ್ ನಾರಾಯಣ ಸಭೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ.ನಿವಾಸಿಗಳ ಸಂಕಷ್ಟಕ್ಕೆ ಒಳಗಾಗಿದ್ದು, ಎನ್‌ ಡಿ ಆರ್‌ ಎಫ್‌ ನಿಂದ ರಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಸಂಕಷ್ಟ ಆಲಿಸಲು ಸರ್ಕಾರ ಮುಂದಾಗಿದೆ. ಇಂದು ಸಂಜೆ ಸಭೆ ನಡೆಸಲು ತೀರ್ಮಾನಿಸಿದೆ. BIGG BREAKING NEWS: ನಿಗದಿಯಂತೆ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ: ಸಚಿವ ಡಾ. ಸುಧಾಕರ್ ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು … Continue reading BIGG NEWS: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಅಶ್ವತ್ಥ್ ನಾರಾಯಣ ಸಭೆ