BREAKING NEWS: ಚಿಕ್ಕಬಳ್ಳಾಪುರದಲ್ಲಿ ಎಎಸ್ಐ ಮನೆಗೆ ನುಗ್ಗಿ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ಇಂದು ನಡೆದಿದೆ. ಎಎಸ್ಐ ಮನೆಗೆ ನುಗ್ಗಿರುವಂತ ನಾಲ್ವರು ದರೋಡೆಕೋರರು, ಎಎಸ್ಐ ಪುತ್ರನ ಮೇಲೆ ಗುಂಡು ಹಾರಿಸಿ ಮನೆ ದರೋಡೆ ಮಾಡಿರುವಂತ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಪರೇಸಂದ್ರ ಗ್ರಾಮದಲ್ಲಿನ ಬಾಗೇಪಲ್ಲಿ ಠಾಣೆಯ ಎಎಸ್ಐ ನಾರಾಯಣಸ್ವಾಮಿ ಎಂಬುವರ ಮನೆಗೆ ನಾಲ್ವರು ದರೋಡೆಕೋರರು ನುಗ್ಗಿದ್ದಾರೆ. ಮನೆಯಲ್ಲಿದ್ದಂತ ಎಎಸ್ಐ ಪುತ್ರ ಶರತ್ ಮೇಲೆ ಗುಂಡು ಹಾರಿಸಿದ್ದರಿಂದ, 3 ಗುಂಟುಗಳು ತಾಗಿ ಗಾಯಗೊಂಡಿದ್ದಾರೆ. BIGG BREAKING NEWS: ಬಿಜೆಪಿಗೆ ಬಿಗ್ ಶಾಕ್: ಮಾಜಿ ಸಿಎಂ ಬಿಎಸ್ … Continue reading BREAKING NEWS: ಚಿಕ್ಕಬಳ್ಳಾಪುರದಲ್ಲಿ ಎಎಸ್ಐ ಮನೆಗೆ ನುಗ್ಗಿ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ