ಬೆಂಗಳೂರಲ್ಲಿ ಲಾರಿ ಚಾಲಕರ ಡಿಎಲ್ ಪರಿಶೀಲಿಸಲು ‘RTO’ಗಳಿಗೆ ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ

ಬೆಂಗಳೂರು; ನಗರದಲ್ಲಿ ದಿನೇ ದಿನೇ ಲಾರಿ, ಸರಕು ಸಾಗಾಣಿಕೆ ವಾಹನ, ಬಿಬಿಎಂಪಿಯ ಕಸದ ಲಾರಿಗೆ ಜನರು ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂತಹ ವಾಹನಗಳ ಚಾಲಕರ ಚಾಲನಾ ಪರವಾನಗಿ(ಡಿಎಲ್) ಅನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಆರ್ ಟಿ ಓಗಳಿಗೆ ಸೂಚಿಸುವಂತೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಸಿಎಂಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರವನ್ನು ಬರೆದಿರುವಂತ ಅವರು, 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ … Continue reading ಬೆಂಗಳೂರಲ್ಲಿ ಲಾರಿ ಚಾಲಕರ ಡಿಎಲ್ ಪರಿಶೀಲಿಸಲು ‘RTO’ಗಳಿಗೆ ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ