BIGG NEWS: ಕಾನ್​ಸ್ಟೇಬಲ್ ಹುದ್ದೆಯ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಗೃಹ ಸಚಿವರ ಕಾಲಿಗೆ ಬಿದ್ದು ಆಕಾಂಕ್ಷಿಗಳ ಮನವಿ

ತುಮಕೂರು: ಜಿಲ್ಲೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸ್ ಕಾನ್​ಸ್ಟೇಬಲ್ ಹುದ್ದೆಯ ನೇಮಕಾತಿಗೆ ಪ್ರಕ್ರಿಯೆಯಲ್ಲಿ ವಯೋಮಿತಿ ಹೆಚ್ಚಿಸುವಂತೆ ಆಕಾಂಕ್ಷಿಗಳು ಗೃಹ ಸಚಿವರ ಕಾಲಿಗೆ ಬಿದ್ದು ಮನವಿ ಮಾಡಿದ್ದಾರೆ. BIGG NEWS: ಕಾರವಾರದಲ್ಲಿ ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಪ್ರವಾಸಿಗರು   ಜಿಲ್ಲೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಮನವಿ ಪತ್ರ ನೀಡಿದ ನಂತರ ಕಣ್ಣೀರು ಹಾಕುತ್ತ ಕಾಲಿಗೆ ಬಿದ್ದು ಕೇಳಿಕೊಂಡರು.ಪೊಲೀಸ್‌ ಇಲಾಖೆಯಲ್ಲಿ … Continue reading BIGG NEWS: ಕಾನ್​ಸ್ಟೇಬಲ್ ಹುದ್ದೆಯ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಗೃಹ ಸಚಿವರ ಕಾಲಿಗೆ ಬಿದ್ದು ಆಕಾಂಕ್ಷಿಗಳ ಮನವಿ