BIGG NEWS: ಊಟದ ಬಿಲ್ ಕೇಳಿದಕ್ಕೆ ಕುಡಿದ ಮತ್ತಿನಲ್ಲಿ ಪುಂಡರ ದಾಂಧಲೆ; ಮುಂದೇನಾಯ್ತು ಗೊತ್ತಾ?

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೆವಿನಕಟ್ಟಿ ಬಳಿ ಊಟದ ಬಿಲ್ ಕೇಳಿದಕ್ಕೆ ಕುಡಿದ ಮತ್ತಿನಲ್ಲಿ 6 ಜನ ಪುಂಡರು ಡಾಬಾ ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ನಡೆದಿದೆ. VIRAL VIDEO: ಸಫಾರಿ ವೇಳೆ ವಾಹನವನ್ನೇರಿದ ಚೀತಾ;‌ ಇದನ್ನು ಕಂಡು ಪ್ರವಾಸಿಗರು ಫುಲ್‌ ಫಿದಾ ಶ್ರೀಶೈಲ ಕಳ್ಳಿಮಠ ಎಂಬುವರಿಗೆ ಸೇರಿದ ಲಕ್ಕಿ ಡಾಬಾ ಪೀಸ್, ಪೀಸ್ ಆಗಿದೆ. ಮುಶಿಗೇರಿ ಗ್ರಾಮದ ಅರವಿಂದ್ ಅಂಗಡಿ ಹಾಗೂ ಸ್ನೇಹಿತರು ಸೇರಿ ದಾಂಧಲೆ ಮಾಡಿದ್ದಾರೆ. ಅರವಿಂದ್ ಅಂಗಡಿ ಬಾಗಲಕೋಟೆ ನವನಗರ ಠಾಣೆ ಪ್ರೋಫೆಷನಲ್ … Continue reading BIGG NEWS: ಊಟದ ಬಿಲ್ ಕೇಳಿದಕ್ಕೆ ಕುಡಿದ ಮತ್ತಿನಲ್ಲಿ ಪುಂಡರ ದಾಂಧಲೆ; ಮುಂದೇನಾಯ್ತು ಗೊತ್ತಾ?