BREAKING NEWS: ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ | Karnataka Assembly

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಇಂದು ವಿಧಾನಸಭೆಯಲ್ಲಿ ( Karnataka Assembly ) ಗದ್ಧಲ, ಕೋಲಾಹಲ ನಡೆಸಿದ ಕಾರಣ, ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. BIGG NEWS: ಸ್ಯಾಂಡಲ್‌ ವುಡ್‌ ನಲ್ಲಿ ಮತ್ತೆ ಮುನ್ನೆಲೆಗೆ ಬಂದ ಮೀಟೂ… ! ಕಾಸ್ಟಿಂಗ್ ಕೌಚ್ ಬಗ್ಗೆ ಬಾಯಿಬಿಟ್ಟ ನಟಿ ಆಶಿತಾ ನಿನ್ನೆ ವಿಧಾನ ಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರದಿಂದ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಈ ವಿಚಾರವಾಗಿಯೇ ಇಂದು ವಿಧಾನಸಭೆ, ಪರಿಷತ್ … Continue reading BREAKING NEWS: ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ | Karnataka Assembly