ರಾಜ್ಯದಲ್ಲಿ ಅವಧಿಗೆ ಮುನ್ನವೇ ವಿಧಾನಸಭಾ ಚುನಾವಣೆ ನಡೆಯುವುದಿಲ್ಲ – ಸಚಿವ ಅಶ್ವತ್ಥನಾರಾಯಣ

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ 2023 ( Karnataka Assembly Election 2023 ) ಅವದಿಗೂ ಮೊದಲು ನಡೆಯಲ್ಲ, ಅವದಿಗೆ ಸರಿಯಾಗಿ ನಡೆಯಲಿದೆ ಎಂಬುದಾಗಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ಸಚಿವ ಶ್ರೀರಾಮುಲು ಭ್ರಷ್ಟಾಚಾರದಲ್ಲೂ ‘PHD’ ಮಾಡಿದ್ದಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದಂತ ಅವರು, ಸಚಿವ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿಗಳು ವರಿಷ್ಠರ ಜೊತೆ ಚೆರ್ಚಿಸಿ ಸೂಕ್ತ ಕ್ರಮ ವಹಿಸಲಿದ್ದಾರೆ ಎಂದರು. ಉದ್ಯೋಗಾಂಕ್ಷಿಗಳಿಗೆ ಗುಡ್ … Continue reading ರಾಜ್ಯದಲ್ಲಿ ಅವಧಿಗೆ ಮುನ್ನವೇ ವಿಧಾನಸಭಾ ಚುನಾವಣೆ ನಡೆಯುವುದಿಲ್ಲ – ಸಚಿವ ಅಶ್ವತ್ಥನಾರಾಯಣ