BIG BREAKING: ವಿಧಾನಸಭೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ತೀವ್ರ ವಿರೋಧ, ಗದ್ದಲದ ನಡುವೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯ ಮಸೂಧೆಯನ್ನು ಅಂಗೀಕಾರ ನೀಡಲಾಯಿತು. ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿತ್ತು. ಈ ಮಸೂದೆಯಲ್ಲಿ ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ … Continue reading BIG BREAKING: ವಿಧಾನಸಭೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಧೇಯಕ ಅಂಗೀಕಾರ