Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

BREAKING  : ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,395 ಕ್ಕೆ ಏರಿಕೆ : 4 ಸೋಂಕಿತರು ಸಾವು.!

01/06/2025 12:18 PM

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ: ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ
KARNATAKA

ನಾಳೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ: ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ

By kannadanewsnow0914/07/2024 3:38 PM

ಬೆಂಗಳೂರು: ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ದಿನಾಂಕ 14-7-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್‌ ನಲ್ಲಿಯೇ ಅನುಮೋದನೆ ದೊರೆತಿರುವ ಕಾರಣ ಇದು ಬಜೆಟ್‌ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಗಲೂ ಮಾರ್ಚ್‌ ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್‌ ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್‌ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಬಾರಿಯ ಸಂಪೂರ್ಣ ಅಧಿವೇಶನವನ್ನು ವಿವಿಧ ಆರೋಪ ಮಾಡುವ ಕುರಿತು ಬಳಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಸೂಚಿಸಿದರು.

ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು.

ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು.

ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು.

ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ- ವಿಶ್ವೇಶ್ವರಯ್ಯ ಟರ್ಮಿನಲ್- ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ

ʻSSLCʼ ಫಲಿತಾಂಶ ಉತ್ತಮ ಪಡಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ

Share. Facebook Twitter LinkedIn WhatsApp Email

Related Posts

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM1 Min Read

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM1 Min Read

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM1 Min Read
Recent News

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

BREAKING  : ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,395 ಕ್ಕೆ ಏರಿಕೆ : 4 ಸೋಂಕಿತರು ಸಾವು.!

01/06/2025 12:18 PM

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM

Shocking: ಆನ್ಲೈನ್ ಬೆಟ್ಟಿಂಗ್ ಗೀಳು : ಆಭರಣ, ಹಣಕ್ಕಾಗಿ ಮಹಿಳೆಯನ್ನು ಕೊಂದ ವ್ಯಕ್ತಿ

01/06/2025 12:05 PM
State News
KARNATAKA

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

By kannadanewsnow5701/06/2025 12:35 PM KARNATAKA 1 Min Read

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ  ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.…

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

01/06/2025 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.