Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

BIG NEWS : ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ : `CM’ ಹುದ್ದೆಗೆ ಸಿದ್ದರಾಮಯ್ಯ ನಾಳೆ ರಾಜೀನಾಮೆ.!

ಅಮೆರಿಕದಲ್ಲಿ ಭಾರತೀಯ ಮೂಲದ ಅಂಗಡಿ ಕೆಲಸಗಾರನ ಗುಂಡಿಕ್ಕಿ ಹತ್ಯೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ
KARNATAKA

‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ‌ ಬಸ್ಸುಗಳು ಸರಕು ಸಾಗಣೆ‌ ವಾಹನಗಳು ಹಾಗೂ ಇತರೆ ಸರಕು ಸಾಗಣೆ ವಾಹನಗಳು) ಮತ್ತು ವಾಹನಗಳ ಮಾಲೀಕರು ಮತ್ತು ಚಾಲಕರಿಂದ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಅವರಿಗೆ ಬೆಂಬಲ ಘೋಷಿಸಿದ್ದಾರೆ.

ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಕಳೆದ ವರ್ಷ ಸೆಪ್ಟೆಂಬರ್ 11 ರಂದು ಮುಷ್ಕರ ನಡೆಸಿದ್ದ ಸಂದರ್ಭದಲ್ಲಿ ತಮ್ಮ 30 ಬೇಡಿಕೆಗಳನ್ನು ಪರಿಗಣಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಮಾನ್ಯ ಸಾರಿಗೆ ಸಚಿವರು 9 ತಿಂಗಳು 5 ದಿನದ ಅವಧಿಯಲ್ಲಿಯೇ 20 ಪ್ರಮುಖ ಬೇಡಿಕೆಗಳನ್ನು ಈಡೇರಿಸಿ, ಐತಿಹಾಸಿಕ ನಿರ್ಣಯಗಳನ್ನು‌ ತೆಗೆದುಕೊಂಡು ಖಾಸಗಿ ವಾಹನ ಚಾಲಕರ ಹಿತಕಾಯುವಲ್ಲಿ ಶ್ರಮಿಸಿದ ಶ್ರೀ .ರಾಮಲಿಂಗಾ ರೆಡ್ಡಿ ಅವರಿಗೆ ಹಾಗೂ ಅವರ ಮಗಳಿಗೆ ನಮ್ಮ ಸಂಪೂರ್ಣ ಬೆಂಬಲವೆಂದು
ನಟರಾಜ್ ಶರ್ಮಾ, ವಕೀಲರು ಹಾಗೂ ಒಕ್ಕೂಟದ ಅಧ್ಯಕ್ಷರು ಘೋಷಿಸಿದ್ದಾರೆ.

ಪ್ರಮುಖ ಕ್ರಮಗಳಾದ ರ್ಯಾಪಿಡೋ ಬೈಕ್ ಟ್ಯಾಕ್ಸಿ ರದ್ಧತಿ,‌ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ರೂ.5.40 ಕೋಟಿ ವೆಚ್ಚದಲ್ಲಿ 2 ಇಂದಿರಾ ಕ್ಯಾಂಟೀನ್, ಅಗ್ರೀಗೇಟರ್‌ ಆ್ಯಪ್ Concept Note ತಯಾರಿ,ಅಸಂಘಟಿತ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ‌ ಮತ್ತು ಅದಕ್ಕಾಗಿ ಹಣ ಒದಗಿಸಲು ವಿಧಾನಸಭೆಯಿಂದ ಒಪ್ಪಿಗೆ ಚಾಲಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಧನಸಹಾಯ, ಅಗ್ರಿಗೇಟರ್ ಲೈಸನ್ಸ್ ಹೊಂದಿರುವ ಓಲಾ/ ಊಬರ್ ಕಂಪನಿಗಳ ಡೈನಾಮಿಕ್ ದರ ರದ್ದು, ಹೀಗೆ ತಮ್ಮ 20 ಬೇಡಿಕೆಗಳನ್ನು ಅತ್ಯಲ್ಪ‌ ಸಮಯದಲ್ಲಿ ಬಗೆಹರಿಸಿ, ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಗಳಿಗೆ ತಾರ್ಕಿಕ ಅಂತ್ಯ‌ ಕಾಣಿಸುವಲ್ಲಿ ಸಚಿವರ ಪಾತ್ರ ಹಿರಿದಿದೆ.

ಖಾಸಗಿ ಚಾಲಕರ ಹಾಗೂ ಕುಟುಂಬದವರಿಗೆ ಸಚಿವರು ನ್ಯಾಯ ಒದಗಿಸಿರುವುದಕ್ಕೆ ಪ್ರಮುಖ‌ ಸಂಘಟನೆಗಳ ಮುಖಂಡರಾದ ಶ್ರೀ. ರಘು, ಅಧ್ಯಕ್ಷರು,ಪೀಸ್ ಆಟೋ‌, ಜಿ.ನಾರಾಯಣಸ್ವಾಮಿ ಅಧ್ಯಕ್ಷರು, ಕರ್ನಾಟಕ ಚಾಲಕರ ಒಕ್ಕೂಟ, ಸದಾನಂದ ಸ್ವಾಮಿ, ಅಧ್ಯಕ್ಷರು, ಇಂಡಿಯನ್ ವೆಹಿಕಲ್ ಟ್ರೇಡ್ ಯುನಿಯನ್, ಜಯಣ್ಣ , ಅಧ್ಯಕ್ಷರು ಭಾರತ್ ಟ್ರಾನ್ಸಪೊರ್ಟ ಅಸೋಸಿಯೆಶನ್ , ಹಮೀದ್ ಮಾಲೀಕರು, ಟ್ಯಾಕ್ಸಿ ಚಾಲಕರ ಸಂಘ ಹಾಗೂ ಇತರೆ 32 ಸಂಘಟನೆಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಒಕ್ಕೊರಲಿನಿಂದ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗೆ ನಮ್ಮ ಬೆಂಬಲ ಎಂದು ಘೋಷಿಸಿದ್ದಾರೆ.

‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್‌

ಮಂಡ್ಯಕ್ಕೆ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ’ ಆಗಮನ

Share. Facebook Twitter LinkedIn WhatsApp Email

Related Posts

BIG NEWS : ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ : `CM’ ಹುದ್ದೆಗೆ ಸಿದ್ದರಾಮಯ್ಯ ನಾಳೆ ರಾಜೀನಾಮೆ.!

1 Min Read

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

BIG NEWS : ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ : `CM’ ಹುದ್ದೆಗೆ ಸಿದ್ದರಾಮಯ್ಯ ನಾಳೆ ರಾಜೀನಾಮೆ.!

ಅಮೆರಿಕದಲ್ಲಿ ಭಾರತೀಯ ಮೂಲದ ಅಂಗಡಿ ಕೆಲಸಗಾರನ ಗುಂಡಿಕ್ಕಿ ಹತ್ಯೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ!

ದೇಶಾದ್ಯಂತ ‘ನೌತಾಪ’ ಬಿಸಿಲ ಆರ್ಭಟ: ಮುಂದಿನ 9 ದಿನ ಎಚ್ಚರ, 48-50 ಡಿಗ್ರಿ ಸೆಲ್ಸಿಯಸ್ ತಾಪಮಾನದ ಭೀತಿ!

State News
KARNATAKA

BIG NEWS : ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ : `CM’ ಹುದ್ದೆಗೆ ಸಿದ್ದರಾಮಯ್ಯ ನಾಳೆ ರಾಜೀನಾಮೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ…

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.