Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈದ್ಯಕೀಯ ಪ್ರವೇಶ: ಭಾಷಾ ಅಲ್ಪಸಂಖ್ಯಾತ ಕೋಟಾ ವ್ಯಾಪ್ತಿ ಕುರಿತು ಸುಪ್ರೀಂ ಕೋರ್ಟ್ ತೀರ್ಮಾನ!

27/11/2025 6:49 AM

ALERT : ತಂಬಾಕು ಸೇವನೆಯಿಂದ `ಹೃದಯಾಘಾತ’ ಸೇರಿ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

27/11/2025 6:47 AM

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

27/11/2025 6:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ
KARNATAKA

‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ

By kannadanewsnow0917/04/2024 2:29 PM

ಬೆಂಗಳೂರು: 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ‌ ಬಸ್ಸುಗಳು ಸರಕು ಸಾಗಣೆ‌ ವಾಹನಗಳು ಹಾಗೂ ಇತರೆ ಸರಕು ಸಾಗಣೆ ವಾಹನಗಳು) ಮತ್ತು ವಾಹನಗಳ ಮಾಲೀಕರು ಮತ್ತು ಚಾಲಕರಿಂದ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಅವರಿಗೆ ಬೆಂಬಲ ಘೋಷಿಸಿದ್ದಾರೆ.

ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಕಳೆದ ವರ್ಷ ಸೆಪ್ಟೆಂಬರ್ 11 ರಂದು ಮುಷ್ಕರ ನಡೆಸಿದ್ದ ಸಂದರ್ಭದಲ್ಲಿ ತಮ್ಮ 30 ಬೇಡಿಕೆಗಳನ್ನು ಪರಿಗಣಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಮಾನ್ಯ ಸಾರಿಗೆ ಸಚಿವರು 9 ತಿಂಗಳು 5 ದಿನದ ಅವಧಿಯಲ್ಲಿಯೇ 20 ಪ್ರಮುಖ ಬೇಡಿಕೆಗಳನ್ನು ಈಡೇರಿಸಿ, ಐತಿಹಾಸಿಕ ನಿರ್ಣಯಗಳನ್ನು‌ ತೆಗೆದುಕೊಂಡು ಖಾಸಗಿ ವಾಹನ ಚಾಲಕರ ಹಿತಕಾಯುವಲ್ಲಿ ಶ್ರಮಿಸಿದ ಶ್ರೀ .ರಾಮಲಿಂಗಾ ರೆಡ್ಡಿ ಅವರಿಗೆ ಹಾಗೂ ಅವರ ಮಗಳಿಗೆ ನಮ್ಮ ಸಂಪೂರ್ಣ ಬೆಂಬಲವೆಂದು
ನಟರಾಜ್ ಶರ್ಮಾ, ವಕೀಲರು ಹಾಗೂ ಒಕ್ಕೂಟದ ಅಧ್ಯಕ್ಷರು ಘೋಷಿಸಿದ್ದಾರೆ.

ಪ್ರಮುಖ ಕ್ರಮಗಳಾದ ರ್ಯಾಪಿಡೋ ಬೈಕ್ ಟ್ಯಾಕ್ಸಿ ರದ್ಧತಿ,‌ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ರೂ.5.40 ಕೋಟಿ ವೆಚ್ಚದಲ್ಲಿ 2 ಇಂದಿರಾ ಕ್ಯಾಂಟೀನ್, ಅಗ್ರೀಗೇಟರ್‌ ಆ್ಯಪ್ Concept Note ತಯಾರಿ,ಅಸಂಘಟಿತ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ‌ ಮತ್ತು ಅದಕ್ಕಾಗಿ ಹಣ ಒದಗಿಸಲು ವಿಧಾನಸಭೆಯಿಂದ ಒಪ್ಪಿಗೆ ಚಾಲಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಧನಸಹಾಯ, ಅಗ್ರಿಗೇಟರ್ ಲೈಸನ್ಸ್ ಹೊಂದಿರುವ ಓಲಾ/ ಊಬರ್ ಕಂಪನಿಗಳ ಡೈನಾಮಿಕ್ ದರ ರದ್ದು, ಹೀಗೆ ತಮ್ಮ 20 ಬೇಡಿಕೆಗಳನ್ನು ಅತ್ಯಲ್ಪ‌ ಸಮಯದಲ್ಲಿ ಬಗೆಹರಿಸಿ, ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಗಳಿಗೆ ತಾರ್ಕಿಕ ಅಂತ್ಯ‌ ಕಾಣಿಸುವಲ್ಲಿ ಸಚಿವರ ಪಾತ್ರ ಹಿರಿದಿದೆ.

ಖಾಸಗಿ ಚಾಲಕರ ಹಾಗೂ ಕುಟುಂಬದವರಿಗೆ ಸಚಿವರು ನ್ಯಾಯ ಒದಗಿಸಿರುವುದಕ್ಕೆ ಪ್ರಮುಖ‌ ಸಂಘಟನೆಗಳ ಮುಖಂಡರಾದ ಶ್ರೀ. ರಘು, ಅಧ್ಯಕ್ಷರು,ಪೀಸ್ ಆಟೋ‌, ಜಿ.ನಾರಾಯಣಸ್ವಾಮಿ ಅಧ್ಯಕ್ಷರು, ಕರ್ನಾಟಕ ಚಾಲಕರ ಒಕ್ಕೂಟ, ಸದಾನಂದ ಸ್ವಾಮಿ, ಅಧ್ಯಕ್ಷರು, ಇಂಡಿಯನ್ ವೆಹಿಕಲ್ ಟ್ರೇಡ್ ಯುನಿಯನ್, ಜಯಣ್ಣ , ಅಧ್ಯಕ್ಷರು ಭಾರತ್ ಟ್ರಾನ್ಸಪೊರ್ಟ ಅಸೋಸಿಯೆಶನ್ , ಹಮೀದ್ ಮಾಲೀಕರು, ಟ್ಯಾಕ್ಸಿ ಚಾಲಕರ ಸಂಘ ಹಾಗೂ ಇತರೆ 32 ಸಂಘಟನೆಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಒಕ್ಕೊರಲಿನಿಂದ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗೆ ನಮ್ಮ ಬೆಂಬಲ ಎಂದು ಘೋಷಿಸಿದ್ದಾರೆ.

‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್‌

ಮಂಡ್ಯಕ್ಕೆ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ’ ಆಗಮನ

Share. Facebook Twitter LinkedIn WhatsApp Email

Related Posts

ALERT : ತಂಬಾಕು ಸೇವನೆಯಿಂದ `ಹೃದಯಾಘಾತ’ ಸೇರಿ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

27/11/2025 6:47 AM2 Mins Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

27/11/2025 6:42 AM2 Mins Read

BIG NEWS : ಇಂದಿನಿಂದ ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ‘ಫ್ಲವರ್ ಶೋ’ ಆರಂಭ : ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

27/11/2025 6:26 AM1 Min Read
Recent News

ವೈದ್ಯಕೀಯ ಪ್ರವೇಶ: ಭಾಷಾ ಅಲ್ಪಸಂಖ್ಯಾತ ಕೋಟಾ ವ್ಯಾಪ್ತಿ ಕುರಿತು ಸುಪ್ರೀಂ ಕೋರ್ಟ್ ತೀರ್ಮಾನ!

27/11/2025 6:49 AM

ALERT : ತಂಬಾಕು ಸೇವನೆಯಿಂದ `ಹೃದಯಾಘಾತ’ ಸೇರಿ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

27/11/2025 6:47 AM

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

27/11/2025 6:42 AM

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಗೆಲುವು : ಪ್ರಧಾನಿಗೆ ಕೇಂದ್ರ ಸಂಪುಟದ ಶ್ಲಾಘನೆ

27/11/2025 6:41 AM
State News
KARNATAKA

ALERT : ತಂಬಾಕು ಸೇವನೆಯಿಂದ `ಹೃದಯಾಘಾತ’ ಸೇರಿ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

By kannadanewsnow5727/11/2025 6:47 AM KARNATAKA 2 Mins Read

ತಂಬಾಕು ಸೇವನೆಯಿಂದಾಗಿ ಪ್ರತಿ ವರ್ಷ ಭಾರತದಲ್ಲಿ 13.5 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸಂಬಂಧಿತ ಕಾಯಿಲೆಗಳಿಗಾಗಿ ಭಾರತೀಯರು 1.77 ಲಕ…

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

27/11/2025 6:42 AM

BIG NEWS : ಇಂದಿನಿಂದ ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ‘ಫ್ಲವರ್ ಶೋ’ ಆರಂಭ : ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

27/11/2025 6:26 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

27/11/2025 6:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.