Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM

ಬಿಹಾರ ಮತದಾರರ ಪಟ್ಟಿಯಿಂದ ತೆಗೆದುಹಾಕಿದ ಆರೋಪ: ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

06/08/2025 12:52 PM

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!

06/08/2025 12:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ದಿನ ನಿಮ್ಮ ರಾಶಿ ಭವಿಷ್ಯವನ್ನು ನೋಡಿ
KARNATAKA

ಈ ದಿನ ನಿಮ್ಮ ರಾಶಿ ಭವಿಷ್ಯವನ್ನು ನೋಡಿ

By kannadanewsnow5731/03/2024 8:59 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಏಪ್ರಿಲ್ ತಿಂಗಳಿನಲ್ಲಿ ನೀವು ಆದಾಯದಲ್ಲಿ ಹೆಚ್ಚಳ ಕಾಣಬಹುದು, ಈ ತಿಂಗಳಿನಲ್ಲಿ ಬಡ್ತಿ ಹೆಚ್ಚಾಗಲಿದೆ. ನಿಮ್ಮ ಸ್ಯಾಲರಿ ಹೆಚ್ಚಾಗಲಿದೆ. ಇನ್ನು ಈ ಅವಧಿಯಲ್ಲಿ ವ್ಯಾಪಾರಿಗಳು ಒಳ್ಳೆಯ ಲಾಭಗಳಿಸಬಹುದು, ಒಟ್ಟಿನಲ್ಲಿ ಏಪ್ರಿಲ್ ತಿಂಗಳು ನಿಮಗೆ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ.

ವೃಷಭ ರಾಶಿ
ಏಪ್ರಿಲ್ ತಿಂಗಳು ಹಣದ ವಿಷಯದಲ್ಲಿ ತುಂಬಾ ಮುಖ್ಯವಾಗಿರಲಿದೆ. ಈ ತಿಂಗಳಿನಲ್ಲಿ ಹಣದ ವ್ಯವಹಾರ ಬಹಳ ಬುರ್ದದಿವಂತಿಕೆಯಿಂದ ಮಾಡಬೇಕು. ನೀವು ಯೋಚಿಸದೆ ಹೂಡಿಕೆ ಮಾಡಿದರೆ ಸಮಸ್ಯೆಯಾಗಬಹುದು. ಆದಾಯ ಹಾಗೂ ಖರ್ಚುಗಳ ನಡುವೆ ಸಮತೋಲನ ಕಾಪಾಡಿಕೊಳ್ಳಿ. ಈ ತಿಂಗಳ ಮಧ್ಯದಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ, ವ್ಯಾಪಾರಿಗಳು ಈ ತಿಂಗಳಿನಲ್ಲಿ ಉತ್ತಮ ಲಾಭಗಳಿಸಬಹುದು.

ಮಿಥುನ ರಾಶಿ
ಏಪ್ರಿಲ್‌ ತಿಂಗಳು ವ್ಯಾಪಾರಿಗಳಿಗೆ ತುಂಬಾನೇ ಅನುಕೂಲಕರವಾಗಿರಲಿದೆ. ದೊಡ್ಡ ಉದ್ಯಮಿಗಳು ನಿಮ್ಮ ವ್ಯವಹಾರವನ್ನು ವಿದೇಶದಲ್ಲಿ ವಿಸ್ತರಿಸಲು ಬಯಸಿದ್ದರೆ ಸೂಕ್ತ ಅವಕಾಶ ದೊರೆಯಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಕರ್ಕ ರಾಶಿಯವರಿಗೆ ಆದಾಯದ ದೃಷ್ಟಿಯಿಂದ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಲಾಭದ ದೃಷ್ಟಿಯಿಂದ ನೋಡುವುದಾದರೆ ಸರಾಸರಿಯಾಗಿರಲಿದೆ.
ಹಣದ ವಿಷಯದಲ್ಲಿ ಈ ತಿಂಗಳು ನಿಮಗೆ ಒಳ್ಳೆಯದಲ್ಲ. ಅನಗ್ಯತ ಖರ್ಚುಗಳು ಹೆಚ್ಚಾಗಬಹುದು. ಹಣಕಾಸಿನ ನಿರ್ಧಾರಗಳನ್ನು, ಹೂಡಿಕೆಗಳನ್ನು ತುಂಬಾ ವಿಚಾರಿಸಿ ತೆಗೆದುಕೊಳ್ಳಬೇಕು.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಹಣದ ವಿಷಯದಲ್ಲಿ ಈ ತಿಂಗಳು ಸಾಧಾರಣವಾಗಿರಲಿದೆ. ವ್ಯಾಪಾರಿಗಳು ಕೆಲ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಹಣದ ಸಮಸ್ಯೆಯಿಂದ ಪ್ರಮುಖ ಕೆಲಸದಲ್ಲಿ ಅಡೆತಡೆ ಉಂಟಾಗಬಹುದು.

ಕನ್ಯಾ ರಾಶಿ
ಕನ್ಯಾ ರಾಶಿಯವರು ಈ ತಿಂಗಳಿನಲ್ಲಿ ಹಣಕಾಸಿನ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು. ಈ ಸಮಯದಲ್ಲಿ ನೀವು ದೊಡ್ಡ ಹೂಡಿಕೆಗಳನ್ನು ಮಾಡಲು ಹೋಗಬೇಡಿ. ಅಲ್ಲದೆ ಲಾಭ ಗಳಿಸಲು ಅಡ್ಡಮಾರ್ಗ ಹಿಡಿಯಬೇಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ವ್ಯಾಪಾರಿಗಳು ಏಪ್ರಿಲ್ ತಿಂಗಳಿನಲ್ಲಿ ಉತ್ತಮ ಲಾಭ ಗಳಿಸಬಹುದು. ಈ ತಿಂಗಳಿನಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ತಿಂಗಳು ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಶೀಘ್ರದಲ್ಲೇ ಎಲ್ಲಾ ಸಾಲಗಳಿಂದ ಮುಕ್ತರಾಗಬಹುದು.

ವೃಶ್ಚಿಕ ರಾಶಿ
ಹಣದ ವಿಷಯಗಳಲ್ಲಿ ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಈ ಸಮಯದಲ್ಲಿ ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ನೀವು ಯಾವುದೇ ಸಾಲವನ್ನು ತೆಗೆದುಕೊಂಡಿದ್ದರೆ, ಅದನ್ನು ಮರುಪಾವತಿ ಮಾಡುವಲ್ಲಿಯೂ ನೀವು ಯಶಸ್ವಿಯಾಗುತ್ತೀರಿ. ನೀವು ಯೋಚಿಸದೆ ಹೂಡಿಕೆ ಮಾಡುವುದನ್ನು ತಪ್ಪಿಸಲು ಸಲಹೆ ನೀಡಲಾಗುವುದು

ಧನು ರಾಶಿ
ಧನು ರಾಶಿಯವರಿಗೆ ಖರ್ಚು ಹೆಚ್ಚಾಗಲಿದೆ. ಆದಾಯಕ್ಕೆ ತೊಂದರೆಯಿಲ್ಲ, ಆದರೆ ಅಷ್ಟೇ ಖರ್ಚುಗಳು ಬರುವುದರಿಂದ ನಿಮಗೆ ಹಣದ ಚಿಂತೆ ಕಾಡಬಹುದು. ಇನ್ನು ಈ ಅವಧಿಯಲ್ಲಿ ನೀವು ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಮಕರ ರಾಶಿಯವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಖರ್ಚುಗಳು ಹೆಚ್ಚಾಗುವುದು, ನೀವು ಸೇವಿಂಗ್ಸ್ ಮಾಡಿದ ಹಣ ಖರ್ಚಾಗುವುದರಿಂದ ನೀವು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ. ಆದರೆ ಏಪ್ರಿಲ್ 20 ರ ನಂತರದ ಸಮಯವು ನಿಮಗೆ ಸ್ವಲ್ಪ ಸಮಾಧಾನವನ್ನು ತರಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲು ಸುಧಾರಣೆ ಕಾಣುವಿರಿ. ಈ ಸಮಯದಲ್ಲಿ ಉದ್ಯೋಗ ಅಥವಾ ವ್ಯಾಪಾರದಿಂದ ಆದಾಯದಲ್ಲಿ ಹೆಚ್ಚಳವಾಗಬಹುದು.

ಕುಂಭ ರಾಶಿ
ಯಾರೋ ಹೇಳಿದ ಮಾತು ಕೇಳಿ ಹೂಡಿಕೆ ಮಾಡಲು ಹೋಗಬೇಡಿ. ಹೂಡಿಕೆ ಮಾಡುವ ಮುನ್ನ ಅದರ ಕುರಿತು ಚೆನ್ನಾಗಿ ವಿಚಾರಿಸಿದ ಬಳಿಕವಷ್ಟೇ ಹೂಡಿಕೆ ಮಾಡಿ. ತಿಂಗಳ ಆರಂಭವು ಹಣದ ವಿಷಯದಲ್ಲಿ ತುಂಬಾ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ,. ತಿಂಗಳ ಮಧ್ಯದಲ್ಲಿ ನೀವು ಒಳ್ಳಯ ಹಣ ಗಳಿಸಲು ಸಾಧ್ಯವಾಗುವುದು, ಚಿಕ್ಕ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದು

ಮೀನ ರಾಶಿ
ಹಣದ ಬಗ್ಗೆ ಈ ಬಗ್ಗೆ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ, ನಿಮ್ಮ ಖರ್ಚುಗಳು ಹೆಚ್ಚಾಗಬಹುದು, ಈ ಸಮಯದಲ್ಲಿ ನೀವು ಉಳಿತಾಯ ಮಾಡುವುದು ಕಷ್ಟವಾಗುವುದು, ಆದರೆ, ತಿಂಗಳ ಕೊನೆಯ ವಾರದಲ್ಲಿ ಆರ್ಥಿಕ ಸ್ಥಿತಿಯನ್ನು ಸ್ವಲ್ಪ ಸುಧಾರಣೆ ಕಂಡು ಬರುವುದು, ಈ ಸಮಯದಲ್ಲಿ ಹೊಸ ಆದಾಯ ಗಳಿಸಲು ಸಾಧ್ಯವಾಗುವುದು.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM1 Min Read

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!

06/08/2025 12:50 PM1 Min Read

BREAKING : ‘ಮುಷ್ಕರ’ದಲ್ಲಿ ಭಾಗವಹಿಸಿದ್ದ ‘ಸಾರಿಗೆ’ ನೌಕರರಿಗೆ ಬಿಗ್ ಶಾಕ್ : ಸಾರಿಗೆ ಇಲಾಖೆಯಿಂದ `ನೊಟೀಸ್’ ಜಾರಿ.!

06/08/2025 12:34 PM2 Mins Read
Recent News

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM

ಬಿಹಾರ ಮತದಾರರ ಪಟ್ಟಿಯಿಂದ ತೆಗೆದುಹಾಕಿದ ಆರೋಪ: ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

06/08/2025 12:52 PM

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!

06/08/2025 12:50 PM

BREAKING : ದೆಹಲಿಯಲ್ಲಿ `ಕರ್ತವ್ಯ ಭವನ’ ಉದ್ಘಾಟಿಸಿದ ಪ್ರಧಾನಿ ಮೋದಿ | WATCH VIDEO

06/08/2025 12:41 PM
State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

By kannadanewsnow5706/08/2025 12:56 PM KARNATAKA 1 Min Read

ಬೆಂಗಳೂರು : ಸಾರ್ವಜನಿಕರೇ ನೀವು ಸ್ಥಳೀಯವಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಈ ಕೆಲಸ ಮಾಡಿ ಸಾಕು.…

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!

06/08/2025 12:50 PM

BREAKING : ‘ಮುಷ್ಕರ’ದಲ್ಲಿ ಭಾಗವಹಿಸಿದ್ದ ‘ಸಾರಿಗೆ’ ನೌಕರರಿಗೆ ಬಿಗ್ ಶಾಕ್ : ಸಾರಿಗೆ ಇಲಾಖೆಯಿಂದ `ನೊಟೀಸ್’ ಜಾರಿ.!

06/08/2025 12:34 PM

BREAKING : ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣ : ಸಚಿವ ಕೆಜೆ ಜಾರ್ಜ್ ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

06/08/2025 12:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.