Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಕಿಡ್ನಿ, ಲಿವರ್ ಆರೋಗ್ಯಕರವಾಗಿರ್ಬೇಕಾ.? ಈ ‘ಹಣ್ಣು’ ತಿನ್ನಿ, ಮ್ಯಾಜಿಕ್ ನೋಡಿ.!

17/07/2025 10:10 PM

AI ಆಧಾರಿತ ನಾವೀನ್ಯತೆಯೊಂದಿಗೆ ಭಾರತವು ಜಾಗತಿಕ ಸೃಜನಶೀಲ ಆರ್ಥಿಕತೆಯನ್ನು ಮುನ್ನಡೆಸಲಿದೆ: ಐ & ಬಿ ಕಾರ್ಯದರ್ಶಿ ಸಂಜಯ್ ಜಾಜು

17/07/2025 9:59 PM

ಮದುವೆ ಬಳಿಕ ದಂಪತಿಗಳು ‘ದಪ್ಪ’ ಆಗೋದು ಯಾಕೆ.? ‘ICMR’ ಅಧ್ಯಯನದಿಂದ ಸತ್ಯ ಬಹಿರಂಗ

17/07/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ | Astrology
KARNATAKA

ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ | Astrology

By kannadanewsnow5716/07/2024 9:01 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಹೃದಯದ ಮಾತಿಗಿಂತ ಬುದ್ಧಿಯ ಮಾತು ಕೇಳುವುದು ಒಳ್ಳೆಯದು, ಹೊರಗಿನವರನ್ನು ಅತಿಯಾಗಿ ನಂಬಬೇಡಿ.
ವ್ಯಾಪಾರಿಗಳು ಈ ದಿನ ಯಾವುದೇ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯಕ್ಕಾಗಿ ನೀವು ಆಹಾರಕ್ರಮದತ್ತ ಗಮನಹರಿಸಬೇಕು.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆತಡೆ ಉಂಟಾಗುವುದಿಲ್ಲ, ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನಾತ್ಮಕವಾಗಿದೆ, ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.

ಮಿಥುನ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಲ್ಲ, ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಅಡೆತಡೆಗಳು ಇರಬಹುದು, ಆದರೆ ಈ ಸಮಸ್ಯೆ ಶೀಘ್ರದಲ್ಲೇ ದೂರವಾಗುತ್ತದೆ. ಹೊಸ ಉದ್ಯೋಗವನ್ನು ಹುಡುಕಲು ಸಮಯವು ಅನುಕೂಲಕರವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಈ ದಿನ ಕೋಪ ನಿಯಂತ್ರಿಸಿದಷ್ಟೂ ಒಳ್ಳೆಯದು. ವ್ಯಾಪಾರಿಗಳು ದುರಾಸೆಪಟ್ಟರೆ ನೀವು ಲಾಭದ ಬದಲು ನಷ್ಟವನ್ನು ಅನುಭವಿಸಬಹುದು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬದಲ್ಲಿ ವಾತಾವರಣ ಅಷ್ಟೊಂದು ಚೆನ್ನಾಗಿರಲ್ಲ, ನೀವು ಕೋಪ ಪಡದೆ, ತಾಳ್ಮೆಕಳೆದುಕೊಳ್ಳದೆ ಪರಿಸ್ಥಿತಿ ನಿಭಾಯಿಸಿದರೆ ಒಳ್ಳೆಯದು.

ಸಿಂಹ ರಾಶಿ’
ಆರ್ಥಿಕವಾಗಿ ನಿಮಗೆ ಉತ್ತಮವಾಗಿದೆ, ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಕಡಿಮೆಯಾಗಲಿದೆ. ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಜಾಗ್ರತೆವಹಿಸಿ.

ಕನ್ಯಾ ರಾಶಿ
ಅನಗ್ಯತ ಕೋಪ ಒಳ್ಳೆಯದಲ್ಲ, ಅಲ್ಲದೆ ಖರ್ಚು ನಿಯಂತ್ರಿಸಿದರೆ ಹಣಕಾಸಿನ ಸಮಸ್ಯೆ ಉಂಟಾಗುವುದನ್ನು ತಡೆಗಟ್ಟಬಹುದು. ವ್ಯಾಪಾರಿಗಳು ಹಣಕಾಸಿನ ವಹಿವಾಟು ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಕುಟುಂಬದಲ್ಲಿ ಸಂತೋಷ ಇರಲಿದೆ. ಭವಿಷ್ಯದಲ್ಲಿ ಹಣಕಾಸಿನ ವಹಿವಾಟುಗಳನ್ನು ಚಿಂತನಶೀಲವಾಗಿ ಮಾಡಿ. ಈ ದಿನ ಯಾವುದೇ ನಿರ್ಧಾರವಾಗಿರಲಿ ಆಲೋಚಿಸಿ ತೆಗೆದುಕೊಳ್ಳಿ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ, ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.

ವೃಶ್ಚಿಕ ರಾಶಿ
ನೆಗೆಟಿವ್ ಯೋಚನೆಯಿಂದ ಹೊರಬನ್ನಿ, ನಿಮ್ಮ ಸಮಸ್ಯೆಗೆ ಸಮಯ ಬಂದಾಗ ಖಂಡಿತವಾಗಿಯೂ ಉತ್ತಮ ಪರಿಹಾರ ಸಿಗಲಿದೆ. ವ್ಯಾಪಾರಿಗಳು ಯಾವುದೇ ದಾಖಲೆಗಳನ್ನು ತರಾತುರಿಯಲ್ಲಿ ಮಾಡಬೇಡಿ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಧನು ರಾಶಿ
ಈ ದಿನ ಕೆಲ ಚಿಂತೆಗಳು ಕಾಡಬಹುದು, ಆದರೆ ನಿಮ್ಮ ಸಮಸ್ಯೆ ಸುಲಭವಾಗಿ ಪರಿಹರಿಸಲಾಗುವುದು. ನೀವು ದೊಡ್ಡ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಅದರ ಮೇಲೆ ಕೆಲಸ ಮಾಡಲು ದಿನವು ಅನುಕೂಲಕರವಾಗಿರುತ್ತದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಬಾಕಿ ಉಳಿದಿರುವ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಕೆಲವೊಂದು ಪ್ರತಿಕೂಲ ಸಂದರ್ಭದಲ್ಲಿ ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ.
ವ್ಯಾಪಾರಿಗಳಿಗೆ ಧನ ಲಾಭವಾಗುವುದು. ನೀವು ನಿರುದ್ಯೋಗಿಗಳಾಗಿದ್ದರೆ ಶೀಘ್ರದಲ್ಲಿ ಕೆಲಸ ದೊರೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಸಮಸ್ಯೆ ಇದ್ದರೆಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕುಂಭ ರಾಶಿ
ನೀವು ಹಣ ಉಳಿತಾಯದ ಕಡೆಗೆ ಗಮನಹರಿಸಿ, ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು, ಆದ್ದರಿಂದ ವಿಶ್ರಾಂತಿ ಕಡೆಗೆ ಗಮನಹರಿಸಿ. ಕೋಪ ನಿಯಂತ್ರಿಸಿ, ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ.

ಮೀನ ರಾಶಿ
ಇಂದು ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿಯೂ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ, ಪ್ರೀತಿ ಇರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯಬೇಡ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Today astrology
Share. Facebook Twitter LinkedIn WhatsApp Email

Related Posts

BREAKING: ರೈಲ್ವೆ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

17/07/2025 9:19 PM1 Min Read

CRIME NEWS: ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿ ಬೀಗ ಮುರಿದು ಕಳವು

17/07/2025 9:17 PM1 Min Read

BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್

17/07/2025 8:44 PM4 Mins Read
Recent News

ನಿಮ್ಮ ಕಿಡ್ನಿ, ಲಿವರ್ ಆರೋಗ್ಯಕರವಾಗಿರ್ಬೇಕಾ.? ಈ ‘ಹಣ್ಣು’ ತಿನ್ನಿ, ಮ್ಯಾಜಿಕ್ ನೋಡಿ.!

17/07/2025 10:10 PM

AI ಆಧಾರಿತ ನಾವೀನ್ಯತೆಯೊಂದಿಗೆ ಭಾರತವು ಜಾಗತಿಕ ಸೃಜನಶೀಲ ಆರ್ಥಿಕತೆಯನ್ನು ಮುನ್ನಡೆಸಲಿದೆ: ಐ & ಬಿ ಕಾರ್ಯದರ್ಶಿ ಸಂಜಯ್ ಜಾಜು

17/07/2025 9:59 PM

ಮದುವೆ ಬಳಿಕ ದಂಪತಿಗಳು ‘ದಪ್ಪ’ ಆಗೋದು ಯಾಕೆ.? ‘ICMR’ ಅಧ್ಯಯನದಿಂದ ಸತ್ಯ ಬಹಿರಂಗ

17/07/2025 9:34 PM

BREAKING: ರೈಲ್ವೆ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

17/07/2025 9:19 PM
State News
KARNATAKA

BREAKING: ರೈಲ್ವೆ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

By kannadanewsnow0917/07/2025 9:19 PM KARNATAKA 1 Min Read

ಬಾಗಲಕೋಟೆ: ಜಿಲ್ಲೆಯಲ್ಲಿ ರೈಲ್ವೆ ಅಂಡರ್ ಪಾಸ್ ಕಾಮಗಾರಿಯ ತಡೆಗೋಡೆ ನಿರ್ಮಿಸುತ್ತಿದ್ದಂತ ಸಂದರ್ಭದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವಂತ ಘಟನೆ…

CRIME NEWS: ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿ ಬೀಗ ಮುರಿದು ಕಳವು

17/07/2025 9:17 PM

BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್

17/07/2025 8:44 PM

BREAKING: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ನೋಟಿಸ್ ಜಾರಿ

17/07/2025 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.