ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ಬದುಕಿನಲ್ಲಿ ಹೊಸ ವ್ಯಕ್ತಿಯ ಪ್ರವೇಶವಾಗಲಿದೆ ಹಾಗೂ ಅವರಿಂದ ಸಿಗುವ ಸಲಹೆ, ಸಹಕಾರ ಮರೆಯಲಾಗದಂತೆ ಇರುವುದು. ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಯಶಸ್ಸಿನೊಂದಿಗೆ ಪೂರ್ಣಗೊಳ್ಳಲಿದೆ

ವೃಷಭ ಬದುಕಲು ಬೇಕಾದ ಜೀವನದ ಪಾಠ ಹೇಳುವಿರಿ. ಹಲವಾರು ಅವಕಾಶಗಳು ನಿಮಗೆ ಎದುರಾಗುವುದರಿಂದ ಗೊಂದಲಕ್ಕೆ ಈಡಾಗುವಿರಿ. ದುರ್ಗಾಪರಮೇಶ್ವರಿಯ ಸೇವೆ ಮಾಡುವುದರಿಂದ ಗೊಂದಲ ನಿವಾರಣೆ

ಮಿಥುನ ಮನೆಯ ಕಟ್ಟಡದ ದುರಸ್ತಿ ಕಾರ್ಯಗಳು ಅನಿವಾರ್ಯವಾಗುತ್ತದೆ. ತೈಲಗಳ ಲೇಪನ ಮಾಡಿಕೊಳ್ಳುವುದರಿಂದ ಕಾಲು ನೋವು ನಿವಾರಣೆಯಾಗುವುದು. ಋಣಾತ್ಮಕ ಚಿಂತನೆಯು ಆರೋಗ್ಯವನ್ನು ಹಾಳು ಮಾಡುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕಟಕ  ಸೇವೆಯ ಕಾಲದ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಮನೆಯವರಿಗೆಲ್ಲ ನೆಮ್ಮದಿ ಉಂಟಾ ಗುವುದು. ಗೃಹ ನಿರ್ಮಾಣ ಕೆಲಸಗಳು ಮುಂದುವರೆಯುವುದು

ಸಿಂಹ ಸಮಸ್ಯೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ರಾಜಿ ಸಂಧಾನದ ಅಥವಾ ಷರತ್ತುಗಳ ಮೂಲಕ ಬಗೆಹರಿಸಿಕೊಳ್ಳುವುದು ಉತ್ತಮ. ವ್ಯಾಪಾರಗಳಲ್ಲಿ ನಿರೀಕ್ಷಿತ ಆದಾಯಕ್ಕಿಂತ ಹೆಚ್ಚು ಲಾಭಗಳಿಸುವಿರಿ

ಕನ್ಯಾ ರೈತಾಪಿ ವರ್ಗದವರಿಗೆ ಪರಿಸರದ ವಾತಾವರಣದಿಂದ ಅಥವಾ ಕಾಡು ಪ್ರಾಣಿಗಳಿಂದ ಕೃಷಿಗೆ ತೊಂದರೆ ಆಗುವುದು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಯತ್ನಬಲವನ್ನು ಹೆಚ್ಚಿಸಿದರೆ ಉದ್ಯೋಗ ಪ್ರಾಪ್ತಿಗೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ಹಣಕಾಸಿನ ವಿಚಾರದಲ್ಲಿ ಧೃಢ ನಿರ್ಧಾರ ಕೈಗೊಳ್ಳಲು ಉತ್ತಮ ದಿನ. ಅವಕಾಶಗಳು ನಿಮ್ಮನ್ನರಸಿ ಬರಲಿವೆ, ವಿವೇಚನೆಯಿಂದ ಉಪಯೋಗಿಸಿಕೊಂಡಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ದಂತವೈದ್ಯ ವೃತ್ತಿಯವರಿಗೆ ಒಳ್ಳೆಯ ದಿನ

ವೃಶ್ಚಿಕ ಸಾಧ್ಯವಾದಷ್ಟೂ ಉಳಿತಾಯ ಮಾಡುವ ಪ್ರಯತ್ನ ದಿನ ರೂಢಿಸಿ ಕೊಳ್ಳಿ. ಮುಕ್ತ ಮಾತುಕತೆಗಳಿಂದ ವ್ಯವಹಾರಗಳು ನಿಮ್ಮಂತಾಗುವುದು. ಮಾಧ್ಯಮಸಂಸ್ಥೆಗಳವರಿಗೆ ಉತ್ತಮ ದಿನ. ದೈನಂದಿನ ಕೆಲಸಗಳಲ್ಲಿ ಬದಲಾವಣೆ ಇಲ್ಲ

ಧನು ಅಹಂಕಾರಭಾವದ ನಡವಳಿಕೆ ಸೋಲು, ನಷ್ಟ, ನಿರಾಸೆಗೆ, ಏಕಾಂಗಿತನಕ್ಕೆ ನೇರ ಕಾರಣವಾಗುವುದು. ಬಂಧುಗಳಲ್ಲಿ ವಿಶ್ವಾಸವನ್ನು, ಸಂಬಂಧವನ್ನು ಉಳಿಸಿ-ಬೆಳೆಸಿಕೊಳ್ಳುವ ಪ್ರಯತ್ನವಿರಲಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ  ನಿರೀಕ್ಷಿಸಿದ ಕಾರ್ಯಗಳು ನೆರವೇರಿ ಮನಸ್ಸಿಗೆ ನೆಮ್ಮದಿ ಉಂಟಾಗುವುದು. ವಾಹನಗಳ ಬಿಡಿ ಭಾಗಗಳ ಮಾರಾಟಗಳಿಂದ ಲಾಭ ಪಡೆಯುವಿರಿ. ಸಾಂಸಾರಿಕವಾಗಿ ವೈದ್ಯಕೀಯ ಖರ್ಚು ಹೆಚ್ಚಲಿದೆ.

ಕುಂಭ ಹೊಸ ಕ್ರಿಯಾಶೀಲ ಉದ್ಯೋಗದಿಂದ ತೃಪ್ತಿ ಹಾಗೂ ನೆಮ್ಮದಿ ಕಾಣುವಿರಿ. ಅರ್ಧಕ್ಕೆ ನಿಂತಿರುವ ವ್ಯವಹಾರಗಳನ್ನು ಪೂರ್ತಿಗೊಳಿಸಲು ವ್ಯಕ್ತಿಗಳ ಮೊರೆ ಹೋಗುವುದು. ನೇರ ಭೇಟಿ ಮಾಡುವುದು ಉತ್ತಮ.

ಮೀನ ಷೇರು ವ್ಯವಹಾರದಲ್ಲಿ ಸಮಸ್ಯೆ ಅಥವಾ ನಷ್ಟ ಸಂಭವಿಸಬಹುದು. ಸಾಲ ಮರುಪಾವತಿ ಮಾಡುವ ವಿಚಾರದಿಂದಾಗಿ ತಲೆಬಿಸಿಯ ವಾತಾವರಣ ಇರುವುದು. ದೇಹದಲ್ಲಿ ರಕ್ತ ಸಂಬಂಧ ತೊಂದರೆಗಳು ಎದುರಾಗಬಹುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share.
Exit mobile version