ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ವೀಳ್ಯದೆಲೆಯ ಇಂದ ಈ ಉಪಾಯವನ್ನು ಮಾಡುವುದರಿಂದ ನೀವು ಮನೆಯಲ್ಲಿರುವ ಹಣದ ಸಮಸ್ಯೆಯನ್ನು ಹಾಗೂ ಇನ್ನಿತರ ಹಲವಾರು ರೀತಿಯ ತೊಂದರೆಗಳನ್ನು ನೀವು ದೂರ ಮಾಡಿಕೊಳ್ಳಬಹುದು.
ಸನಾತನ ಧರ್ಮದಲ್ಲಿ ವೀಳ್ಯದೆಲೆಗೆ ಧಾರ್ಮಿಕ ಮಹತ್ವವನ್ನು ನೀಡಲಾಗಿದೆ. ಶುಭಕಾರ್ಯಗಳಲ್ಲಿ ಹಾಗೂ ಮನೆಯಲ್ಲಿ ಪೂಜೆ ಮಾಡಬೇಕಾದರೆ ವೀಳ್ಯದೆಲೆ ಅತಿ ಮುಖ್ಯವಾಗಿರುತ್ತದೆ. ಒಂದು ವೇಳೆ ವೀಳ್ಯದೆಲೆ ಇಲ್ಲ ಎಂದರೆ ಪೂಜೆ-ಪುನಸ್ಕಾರಗಳು ಸಂಪೂರ್ಣವಾಗುವುದಿಲ್ಲ ಎಂದರೆ ತಪ್ಪಾಗಲಾರದು.
ಹಾಗಾದರೆ ವೀಳ್ಯದೆಲೆಯಿಂದ ಯಾವ ರೀತಿ ಹಣದ ಸಮಸ್ಯೆಯನ್ನು ದೂರ ಮಾಡಬಹುದು ಹಾಗೂ ವೈವಾಹಿಕ ಜೀವನದಲ್ಲಿ ಇರುವ ತೊಂದರೆ ಮತ್ತು ಶತ್ರುಗಳ ಕಾಟವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೊದಲಿಗೆ ಮಂಗಳವಾರದ ದಿನದಂದು 7 ಅಥವಾ 21 ಸಂಖ್ಯೆಯ ವೀಳ್ಯದೆಲೆಯನ್ನು ತೆಗೆದುಕೊಂಡು ಮಾಲೆಯನ್ನು ಸಿದ್ಧಮಾಡಿ ಅದರ ಮೇಲೆ ರಾಮ ಎಂದು ಬರೆದು ಆ ಮಾಲೆಯನ್ನು ಆಂಜನೇಯಸ್ವಾಮಿಗೆ ಅರ್ಪಿಸಿ ಬರಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ತೊಂದರೆ ವೈವಾಹಿಕ ಜೀವನದಲ್ಲಿ ಇರುವ ತೊಂದರೆಗಳು ನಿಮ್ಮಿಂದ ದೂರವಾಗುತ್ತದೆ.
ಒಂದು ವೇಳೆ ನೀವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುತ್ತಿದ್ದರೆ ಬುದುವಾರದ ದಿನದಂದು ಒಂದು ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ಮೇಲೆ ಬಿಳಿ ಚಂದನದಿಂದ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಈ ರೀತಿ ಬರೆದನಂತರ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸಲ್ಲಿ ಇಟ್ಟುಕೊಳ್ಳಬೇಕು. ಈ ರೀತಿ ಮಾಡುವುದರಿಂದ ನೀವು ಮಾಡುವಂತಹ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಹಾಗೂ ನೀವು ಹೋಗುವ ಜಾಗದಲ್ಲಿ ಜಯ ಎಂಬುದು ನಿಮ್ಮದಾಗಿರುತ್ತದೆ.
ಒಂದು ವೇಳೆ ಸಾಲದ ಸಮಸ್ಯೆ ಹೆಚ್ಚಾಗಿದ್ದರೆ ಒಂದು ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ಮೇಲೆ ಶ್ರೀ ಎಂದು ಬರೆಯಬೇಕು. ಶ್ರೀ ಎಂಬುದನ್ನು ಸಿಂಧೂರದಿಂದ ವೀಳ್ಯದೆಲೆಯ ಮೇಲೆ ಬರೆಯಬೇಕು. ಶ್ರೀ ಎಂದು ಬರೆದ ನಂತರ ವೀಳ್ಯದೆಲೆಯನ್ನು ತಾಯಿ ಲಕ್ಷ್ಮಿದೇವಿಗೆ ಅರ್ಪಿಸಬೇಕು. ಈ ರೀತಿ ಮಾಡುವುದರಿಂದ ಲಕ್ಷ್ಮಿಯ ಕೃಪೆ ನಿಮಗೆ ದೊರೆತು ಸಾಲದ ಸಮಸ್ಯೆ, ಹಣದ ಸಮಸ್ಯೆ ದೂರವಾಗುತ್ತದೆ.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559