Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯಾರ ಮಧ್ಯಸ್ಥಿಕೆಯು ನಮಗೆ ಬೇಕಿಲ್ಲ, ಪಾಕ್ ಅಕ್ರಮಿತ ಕಾಶ್ಮೀರ ನಮಗೆ ಮರಳಬೇಕು : ಜೆಡಿ ವ್ಯಾನ್ಸ್ ಗೆ ಮೋದಿ ಸ್ಪಷ್ಟ ಸಂದೇಶ

11/05/2025 5:14 PM

BREAKING : ‘ಆಪರೇಷನ್ ಸಿಂಧೂರ್’ ಇನ್ನೂ ಮುಗಿದಿಲ್ಲ, ಪಾಕಿಸ್ತಾನಕ್ಕೆ ನುಗ್ಗಿ ಹೊಡಿತಿವಿ : ಪ್ರಧಾನಿ ಮೋದಿ ಹೇಳಿಕೆ

11/05/2025 5:03 PM

BREAKING : ಮೇ 16 ರಂದು ‘IPL’ ಟೂರ್ನಿಯ ಪಂದ್ಯಗಳು ಪುನಾರಂಭ, ಮೇ 30ಕ್ಕೆ ಫೈನಲ್ ಪಂದ್ಯ : ವರದಿ | IPL 2025

11/05/2025 4:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ನಿಮ್ಮ ರಾಶಿ ಭವಿಷ್ಯವನ್ನು ನೋಡಿ
KARNATAKA

ಇಂದಿನ ನಿಮ್ಮ ರಾಶಿ ಭವಿಷ್ಯವನ್ನು ನೋಡಿ

By kannadanewsnow5710/01/2024 7:39 AM
astro

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವೃಶ್ಚಿಕ ರಾಶಿ ವರ್ಷ ಭವಿಷ್ಯ 2024!

ವೃಶ್ಚಿಕ ರಾಶಿ ಭವಿಷ್ಯ 2024 ರ ಪ್ರಕಾರ, ವೃಶ್ಚಿಕ ರಾಶಿಯವರಿಗೆ ಈ ವರ್ಷ ಉತ್ತಮವಾಗಿರಲಿದೆ. ವೃಶ್ಚಿಕ ರಾಶಿಯವರು ವರ್ಷದ ಆರಂಭದಲ್ಲಿ ಅತಿಯಾದ ವಿಶ್ವಾಸದಿಂದ ತೊಂದರೆಗೆ ಸಿಲುಕಬಹುದು. ಏಳನೇ ಸ್ಥಾನದಲ್ಲಿ ಗುರುವಿನಿಂದ ಅವಿವಾಹಿತರಿಗೆ ವಿವಾಹ ಯೋಗವಿದೆ ಮತ್ತು ಯಾವುದೇ ಅನಾರೋಗ್ಯವಿದ್ದರೆ, ಅದು ನಿವಾರಣೆಯಾಗಲಿದೆ. ಐದರಲ್ಲಿ ರಾಹುವಿರುವುದರಿಂದ ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗೃತೆಯ ಕೊರತೆ ಉಂಟಾಗಲಿದೆ. ಆದ್ದರಿಂದ ನಿಮ್ಮ ಬುದ್ದಿ ನಿಮ್ಮ ಕೈಯಲ್ಲಿರಲಿ. ಹನ್ನೊಂದರಲ್ಲಿ ಕೇತುವಿರುವುದರಿಂದ ದಾನ, ಧರ್ಮ ಮುಂತಾದ ಧರ್ಮಕಾರ್ಯಗಳನ್ನು ಈ ವರ್ಷ ಮಾಡಿದರೆ ಈ ವರ್ಷವೇ ನಿಮಗೆ ಉತ್ತಮ ಫಲಗಳು ದೊರಕಲಿದೆ ಮತ್ತು ಪೂಜೆ ಪುನಸ್ಕಾರಗಳಿಂದ ನಿಮ್ಮ ಸಮಸ್ಯೆಗಳೆಲ್ಲವೂ ನಿವಾರಣೆಯಾಗಲಿದೆ. ನಾಲ್ಕನೇ ಸ್ಥಾನದಲ್ಲಿ ಶನಿಯಿಂದಾಗಿ ತಾಯಿಯ ಆರೋಗ್ಯದಲ್ಲಿ ಸ್ವಲ್ಪ ತೊಂದರೆ ಕಾಣಿಸಿಕೊಳ್ಳಬಹುದು. ವಾಹನದಿಂದ ಖರ್ಚು ಮತ್ತು ವಾಹನದ ವಿಚಾರಗಳಲ್ಲಿ ನೀವು ಈ ವರ್ಷ ಎಚ್ಚರಿಕೆಯಿಂದಿರಬೇಕು.

ಈ ವರ್ಷ ನಿಮ್ಮ ಆರ್ಥಿಕ ಜೀವನದಲ್ಲಿ ಮಿಶ್ರಫಲವನ್ನು ಕಾಣುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಏರಿಳಿತಗಳು ಇರುತ್ತವೆ. ನೀವು ನಿಮ್ಮ ಹಣವನ್ನು ಮನರಂಜನೆಗಾಗಿ, ಐಷಾರಾಮಿ ವಸ್ತುಗಳನ್ನು ಖರೀದಿಸಲು ಖರ್ಚು ಮಾಡುತ್ತೀರಿ. ಸೆಪ್ಟೆಂಬರ್ ತಿಂಗಳಲ್ಲಿ ನೀವು ಹಠಾತ್ ಹಣದ ಲಾಭಗಳನ್ನು ಸಹ ಪಡೆಯಬಹುದು. ನ್ಯಾಯಾಲಯದಲ್ಲಿ ಹಣ-ಆಸ್ತಿ ವಿಷಯ ನಡೆಯುತ್ತಿದ್ದರೆ, ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ವರ್ಷ ನಿಮ್ಮ ವೈವಾಹಿಕ ಜೀವನವು ಉತ್ತಮವಾಗಿರುತ್ತದೆ. ಆದರೆ, ಸಣ್ಣ ವಿಷಯಗಳಿಗೆ ಸಂಬಂಧಿಸಿದಂತೆ ಸಂಗಾತಿಯೊಂದಿಗೆ ವಿವಾದಗಳು ಕಂಡುಬರುತ್ತವೆ. ಈ ವರ್ಷ ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿ ಸಾಧ್ಯವಿದೆ. ನಿಮ್ಮ ಉದ್ಯೋಗ ಮತ್ತು ವ್ಯವಹಾರಗಳಿಗೆ ಈ ಸಮಯ ಅನುಕೂಲಕರವಾಗಿದೆ. ಈ ಸಮಯದಲ್ಲಿ ನಿಮ್ಮ ವೃತ್ತಿಜೀವನವನ್ನು

ವೃಶ್ಚಿಕ ರಾಶಿಯ ವಿದ್ಯಾರ್ಥಿಗಳಿಗೆ ಈ ವರ್ಷ ಉತ್ತಮವಾಗಿದೆ. ಈ ವರ್ಷ ನಿಮ್ಮ ಅಧ್ಯಯನದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಈ ಸಮಯದಲ್ಲಿ ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನೀಡಿದರೆ, ನೀವು ಅದರಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ಈ ವರ್ಷ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯವು ನಿಮಗೆ ಭಾರಿ ನಷ್ಟವನ್ನುಂಟು ಮಾಡುತ್ತದೆ. ವರ್ಷದ ಆರಂಭದಲ್ಲಿ, ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮೇ ಮತ್ತು ಜೂನ್ ನಲ್ಲಿ ನಿಮಗೆ ಸ್ವಲ್ಪ ದೈಹಿಕ ನೋವು ಉಂಟಾಗಬಹುದು. ನಿಮ್ಮ ಆರೋಗ್ಯವು ದುರ್ಬಲವಾಗಿರಬಹುದು. ಈ ಸಮಯದಲ್ಲಿ ನಿಮ್ಮ ರೋಗನಿರೋಧಕ ಶಕ್ತಿ ದುರ್ಬಲವಾಗಬಹುದು. ಇದು ಸಂಭವಿಸಿದಲ್ಲಿ, ವೈದ್ಯರನ್ನು ಸಂಪರ್ಕಿಸಿ ಮತ್ತು ನಿಮ್ಮ ಅನಾರೋಗ್ಯಕ್ಕೆ ಸರಿಯಾದ ಚಿಕಿತ್ಸೆ ಪಡೆಯಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astro
Share. Facebook Twitter LinkedIn WhatsApp Email

Related Posts

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read
Recent News

BREAKING : ಯಾರ ಮಧ್ಯಸ್ಥಿಕೆಯು ನಮಗೆ ಬೇಕಿಲ್ಲ, ಪಾಕ್ ಅಕ್ರಮಿತ ಕಾಶ್ಮೀರ ನಮಗೆ ಮರಳಬೇಕು : ಜೆಡಿ ವ್ಯಾನ್ಸ್ ಗೆ ಮೋದಿ ಸ್ಪಷ್ಟ ಸಂದೇಶ

11/05/2025 5:14 PM

BREAKING : ‘ಆಪರೇಷನ್ ಸಿಂಧೂರ್’ ಇನ್ನೂ ಮುಗಿದಿಲ್ಲ, ಪಾಕಿಸ್ತಾನಕ್ಕೆ ನುಗ್ಗಿ ಹೊಡಿತಿವಿ : ಪ್ರಧಾನಿ ಮೋದಿ ಹೇಳಿಕೆ

11/05/2025 5:03 PM

BREAKING : ಮೇ 16 ರಂದು ‘IPL’ ಟೂರ್ನಿಯ ಪಂದ್ಯಗಳು ಪುನಾರಂಭ, ಮೇ 30ಕ್ಕೆ ಫೈನಲ್ ಪಂದ್ಯ : ವರದಿ | IPL 2025

11/05/2025 4:11 PM

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM
State News
INDIA

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

By kannadanewsnow0511/05/2025 3:35 PM INDIA 1 Min Read

ಶ್ರೀನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಇದೇ ವೇಳೆ ಪಾಕಿಸ್ತಾನ ನಿರಂತರವಾಗಿ ಕಾಶ್ಮೀರ, ಪಂಜಾಬ್, ರಾಜಸ್ಥಾನ್…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.