Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಛತ್ತೀಸ್ ಗಢದಲ್ಲಿ ಟ್ರೇಲರ್ ಗೆ ಟ್ರಕ್ ಡಿಕ್ಕಿಯಾಗಿ ಘೋರ ದುರಂತ : 13 ಮಂದಿ ಸ್ಥಳದಲ್ಲೇ ಸಾವು | Accident in Chhattisgarh

12/05/2025 6:03 AM

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

12/05/2025 6:00 AM

BREAKING : ತಡರಾತ್ರಿ ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ : 10 ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ | Accident in Chhattisgarh

12/05/2025 5:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೂರ್ಯನು ಕತ್ತಲೆಯನ್ನು ಹೋಗಲಾಡಿಸುವಂತೆ ಶ್ರೀರಾಮನಾಮ ಜಪವು ಮನದ ಕತ್ತಲೆ, ಜೀವನದ ಅಜ್ಞಾನವನ್ನು ಹೋಗಲಾಡಿಸುವಂತಹುದು…!!
KARNATAKA

ಸೂರ್ಯನು ಕತ್ತಲೆಯನ್ನು ಹೋಗಲಾಡಿಸುವಂತೆ ಶ್ರೀರಾಮನಾಮ ಜಪವು ಮನದ ಕತ್ತಲೆ, ಜೀವನದ ಅಜ್ಞಾನವನ್ನು ಹೋಗಲಾಡಿಸುವಂತಹುದು…!!

By kannadanewsnow8909/02/2025 9:17 AM
kannada astrology ganapathi

ಸೂರ್ಯನು ಕತ್ತಲೆಯನ್ನು ಹೋಗಲಾಡಿಸುವಂತೆ ಶ್ರೀರಾಮನಾಮ ಜಪವು ಮನದ ಕತ್ತಲೆ, ಜೀವನದ ಅಜ್ಞಾನವನ್ನು ಹೋಗಲಾಡಿಸುವಂತಹುದು…!!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶ್ರೀರಾಮ ನಾಮದ ಮಹತ್ವ

“ಶ್ರೀರಾಮ ಜಯರಾಮ ಜಯ ಜಯ ರಾಮ” ಅಂತ ಬಾಯಲ್ಲಿ ಹೇಳುತ್ತಾ, ಮನಸ್ಸಿನಲ್ಲಿ ಸ್ಮರಿಸುತ್ತಾ ಸಾಧ್ಯವಾದಷ್ಟು ಸಂಖ್ಯೆಯಲ್ಲಿ ನಮ್ಮ ಅನುಕೂಲ ಸಮಯದಲ್ಲಿ ಬರೆಯಲಿಕ್ಕೆ ಪ್ರಾರಂಭಿಸಲು , “ನವರಾತ್ರಿ ಪರ್ವಕಾಲ” – ಸಜ್ಜನರು, ಜಾಣರು ಇಂತಹ ಸಂಧರ್ಭಗಳ ಸದುಪಯೋಗ ಮಾಡಿಕೊಳ್ಳುತ್ತಾರೆ.

ಶ್ರೀರಾಮ ಕೋಟಿ ಎಂಬುದು ಶ್ರೀರಾಮನ ಪ್ರಸಾದವೇ ಆಗಿದ್ದು ರಾಮನಾಮ ಜಪ ಮತ್ತು ನಾಮಾವಳಿಯಲ್ಲಿನ ನಾಮ ಸಂಕೀರ್ತನೆಯಾಗಿದೆ.ಶ್ರೀರಾಮ ನಾಮವನ್ನು ಬರೆಯುವುದಕ್ಕೆ ಲಿಖಿತ ಜಪವೆನ್ನುತ್ತಾರೆ. ಇದು ಸಂಪೂರ್ಣ ಶರಣಾಗತಿಯ ಭಾವನೆಯನ್ನು ಮನದಲ್ಲಿ ತುಂಬುತ್ತದೆ.

ರಾಮನಾಮವನ್ನು ಯಾವುದೇ ಭಾಷೆಯಲ್ಲಿಯಾದರೂ ಬರೆಯಬಹುದು. ಇದು ಜೀವಾತ್ಮ ಮತ್ತು ಪರಮಾತ್ಮನೊಂದಿಗೆ ಸೇರಿಸುವ ತಂತುವಾಗಿದೆ.ಹಿಂದಿನ ಕಾಲಗಳಲ್ಲಿ ಶ್ರೀ ರಾಮನಾಮವನ್ನು ಪುಸ್ತಕದಲ್ಲಿ ಬರೆದು, ಅವುಗಳನ್ನು ದೇವಾಲಯಗಳ ನಿರ್ಮಾಣ ಸಂದರ್ಭಗಳಲ್ಲಿ ತಳಪಾಯಲಗಳಲ್ಲಿ ಇಟ್ಟು ದೇವಾಲಯಗಳನ್ನು ಕಟ್ಟುತ್ತಿದ್ದರು. ಇದರಿಂದ ದೇವಾಲಯಗಳಿಗೆ ಮತ್ತಷ್ಟು ದಿವ್ಯತೆ ಮತ್ತು ಭದ್ರತೆಯನ್ನು ಕೊಡುತ್ತವೆಂಬುದಾಗಿ ತಿಳಿಯುತ್ತಿದ್ದರು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶ್ರೀರಾಮನಾಮವನ್ನು ಸ್ಮರಿಸುವವರಿಗೆ ಶಾಂತತೆ, ಜ್ಞಾನದ ಪ್ರಖರತೆ ಹಾಗೂ ಜೀವನದಲ್ಲಿ ಎದುರಾಗುವ ಯಾವುದೇ ಸನ್ನಿವೇಶಗಳನ್ನು ನಿಭಾಯಿಸುವ ಶಕ್ತಿಯನ್ನು ಕೊಡುತ್ತದೆ.

ಸೂರ್ಯನು ಕತ್ತಲೆಯನ್ನು ಹೋಗಲಾಡಿಸುವಂತೆ ಶ್ರೀರಾಮನಾಮ ಜಪವು ಮನದ ಕತ್ತಲೆ, ಜೀವನದ ಅಜ್ಞಾನವನ್ನು ಹೋಗಲಾಡಿಸುವಂತಹುದು. ಅಂತಹ ಶಕ್ತಿ ಶ್ರೀರಾಮನಾಮದಲ್ಲಿದೆ.ಇದಕ್ಕೆ ಯಾವುದೇ ನಿರ್ದಿಷ್ಟ ಸಮಯ, ದಿನ, ವರ್ಷ ಎಂದು ಯೋಚಿಸದೇ ಜಪಿಸಬಹುದು, ಲಿಖಿತ ಜಪ ಆಚರಿಸಬಹುದು.

ಸಂತ ತುಳಸೀದಾಸರು ಹೇಳುತ್ತಾರೆ , ಯಾವಾಗ ನೀನು ರಾಮ ನಾಮವನ್ನು ನಿನ್ನ ನಾಲಗೆಯ ತುದಿಯಲ್ಲಿಡುವೆಯೋ, ಆಗ ನೀನು ನಿನ್ನ ಒಳಗೆ ಮತ್ತು ಹೊರಗೆ ದೇದೀಪ್ಯವಾದ ಜ್ಯೋತಿಯನ್ನು ಕಾಣುವೆ.

“ಕಾಲಾಯ ತಸ್ಮೈ ನಮಃ”, ಕಾಲವೇ ಎಲ್ಲವನ್ನೂ ಕಲಿಸುತ್ತದೆ, ಮರೆಸುತ್ತದೆ. ಮನಸ್ಸಿಗಾದ ಗಾಯ ಅಥವಾ ನೋವು ಮಾಗಲು ಸಮಯ ಬೇಕು. ದಿಕ್ಕು ತೋಚದ ಸ್ಥಿತಿಯಲ್ಲಿ ಮುಂದಿನ ಗಮ್ಯ ಗೋಚರವಾಗಲು ಸಮಯ ಬೇಕು. “ಶ್ರೀ ರಾಮ ನಾಮದಿಂದ ಸಂಪೂರ್ಣ ಶರಣಾಗತಿ “

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

12/05/2025 6:00 AM1 Min Read

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM1 Min Read

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read
Recent News

BREAKING : ಛತ್ತೀಸ್ ಗಢದಲ್ಲಿ ಟ್ರೇಲರ್ ಗೆ ಟ್ರಕ್ ಡಿಕ್ಕಿಯಾಗಿ ಘೋರ ದುರಂತ : 13 ಮಂದಿ ಸ್ಥಳದಲ್ಲೇ ಸಾವು | Accident in Chhattisgarh

12/05/2025 6:03 AM

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

12/05/2025 6:00 AM

BREAKING : ತಡರಾತ್ರಿ ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ : 10 ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ | Accident in Chhattisgarh

12/05/2025 5:54 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM
State News
KARNATAKA

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

By kannadanewsnow5712/05/2025 6:00 AM KARNATAKA 1 Min Read

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.