BREAKING: ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ: ಪರಿಸ್ಥಿತಿ ಉದ್ವಿಗ್ನ, ಲಘು ಲಾಠಿ ಪ್ರಹಾರ

ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಈ ಸುದ್ದಿಯನ್ನು ವರದಿ ಮಾಡಲು ತೆರಳಿದ್ದಂತ ಮೂವರು ಯೂಟ್ಯೂಬರ್ ಗಳ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಗ್ರಾಮದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಪ್ರದೇಶದಲ್ಲಿ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂಬುದಾಗಿ ಹಲ್ಲೆ ಮಾಡಲಾಗಿದೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. … Continue reading BREAKING: ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ: ಪರಿಸ್ಥಿತಿ ಉದ್ವಿಗ್ನ, ಲಘು ಲಾಠಿ ಪ್ರಹಾರ