BREAKING: ಭಾರತೀಯ ನೌಕೆಗಳ ಮೇಲೆ ದಾಳಿ: ಇರಾನ್ ರಾಯಭಾರಿಗೆ ಭಾರತದ ವಿದೇಶಾಂಗ ಇಲಾಖೆಯಿಂದ ಸಮನ್ಸ್!

ನವದೆಹಲಿ : ಹೊರ್ಮುಜ್ ಜಲಸಂಧಿಯ ಬಳಿ ಭಾರತದ ಧ್ವಜ ಹೊತ್ತ ಎರಡು ತೈಲ ಟ್ಯಾಂಕರ್ ನೌಕೆಗಳ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ, ಭಾರತ ಸರ್ಕಾರವು ತೀವ್ರ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸಿದೆ. ಘಟನೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿರುವ ಇರಾನ್ ರಾಯಭಾರಿ ಡಾ. ಮೊಹಮ್ಮದ್ ಫತ್ಹಾಲಿ ಅವರಿಗೆ ಭಾರತದ ವಿದೇಶಾಂಗ ಸಚಿವಾಲಯವು (MEA) ಶನಿವಾರ ಸಂಜೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ನಡೆಸಿದೆ. ಘಟನೆಯ ಹಿನ್ನೆಲೆ: ಶನಿವಾರ ಬೆಳಿಗ್ಗೆ ಇರಾಕಿ ಕಚ್ಚಾ ತೈಲವನ್ನು ಹೊತ್ತು ಸಾಗುತ್ತಿದ್ದ ಭಾರತೀಯ ನೌಕೆಗಳಾದ … Continue reading BREAKING: ಭಾರತೀಯ ನೌಕೆಗಳ ಮೇಲೆ ದಾಳಿ: ಇರಾನ್ ರಾಯಭಾರಿಗೆ ಭಾರತದ ವಿದೇಶಾಂಗ ಇಲಾಖೆಯಿಂದ ಸಮನ್ಸ್!