‘ಪತ್ನಿಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ’ : ತಂದೆಯ ಆರೋಪ ತಳ್ಳಿಹಾಕಿದ ‘ಜಡೇಜಾ’
ನವದೆಹಲಿ : ರವೀಂದ್ರ ಜಡೇಜಾ ಸ್ನಾಯುಸೆಳೆತದ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಜಡೇಜಾ ತಂದೆ ಸಂದರ್ಶನವೊಂದರಲ್ಲಿ ಮಗ ಮತ್ತು ಸೊಸೆ ರಿವಾಬಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಜಡೇಜಾ ಈಗ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಇದು ತಮ್ಮ ಪತ್ನಿಯ ವರ್ಚಸ್ಸಿಗೆ ಕಳಂಕ ತರುವ ಪ್ರಯತ್ನ ಎಂದು ಕರೆದಿದ್ದಾರೆ. ಕ್ರಿಕೆಟಿಗನ ತಂದೆ ಅನಿರುದ್ಧ್ ಸಿಂಗ್ ಜಡೇಜಾ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ ತಮ್ಮ ಮಗ ಮತ್ತು ಸೊಸೆಯ ವಿರುದ್ಧ … Continue reading ‘ಪತ್ನಿಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ’ : ತಂದೆಯ ಆರೋಪ ತಳ್ಳಿಹಾಕಿದ ‘ಜಡೇಜಾ’
Copy and paste this URL into your WordPress site to embed
Copy and paste this code into your site to embed