ಬೆಂಗಳೂರು ಜನತೆ ಗಮನಕ್ಕೆ: ಈ ದಿನದಂದು ‘ಮಾಂಸ’ ಸಿಗೋದಿಲ್ಲ
ಬೆಂಗಳೂರು: ಸಾಧು ವಾಸವಾನಿ ಜಯಂತಿಯ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಹೀಗಾಗಿ ನವೆಂಬರ್.25ರಂದು ಬೆಂಗಳೂರು ನಗರದಲ್ಲಿ ಮಾಂಸ ಸಿಗೋದಿಲ್ಲ. ಈ ಕುರಿತಂತೆ ಜಿ ಬಿ ಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 25-11-2025 (ಮಂಗಳವಾರ) ದಂದು “ಸಾಧು ವಾಸವಾನಿ ಜಯಂತಿ” ಪ್ರಯುಕ್ತ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು … Continue reading ಬೆಂಗಳೂರು ಜನತೆ ಗಮನಕ್ಕೆ: ಈ ದಿನದಂದು ‘ಮಾಂಸ’ ಸಿಗೋದಿಲ್ಲ
Copy and paste this URL into your WordPress site to embed
Copy and paste this code into your site to embed