Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

UPSC ಪೂರ್ವಭಾವಿ ಪರೀಕ್ಷೆ-2025ರ ಫಲಿತಾಂಶ ಪ್ರಕಟ | UPSC Prelims Result 2025

11/06/2025 7:34 PM

ಕೋವಿಡ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮ ಅನುಸರಿಸಿ: ಸಿಎಂ ಸಿದ್ಧರಾಮಯ್ಯ

11/06/2025 7:33 PM

SHOCKIN: ಪತ್ನಿ ಅಕ್ರಮ ಸಂಬಂಧದ ಶಂಕೆಯಿಂದ ನಾಲ್ವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಪತಿ ಆತ್ಮಹತ್ಯೆ

11/06/2025 7:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪುಸ್ತಕ ಪ್ರಿಯರ ಗಮನಕ್ಕೆ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
KARNATAKA

ಪುಸ್ತಕ ಪ್ರಿಯರ ಗಮನಕ್ಕೆ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

By kannadanewsnow0910/06/2025 6:40 PM

ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.

ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. Shall I add ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಹುಲಿ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

Share. Facebook Twitter LinkedIn WhatsApp Email

Related Posts

ಕೋವಿಡ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮ ಅನುಸರಿಸಿ: ಸಿಎಂ ಸಿದ್ಧರಾಮಯ್ಯ

11/06/2025 7:33 PM1 Min Read

ಕರ್ನಾಟಕ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ?: ಸುರ್ಜೇವಾಲಾ

11/06/2025 7:10 PM2 Mins Read

ಜೈನ ಬಸದಿಗಳ ಪ್ರಧಾನ, ಸಹಾಯಕ ಅರ್ಚಕರು, ಸಿಖ್ ಗುರುದ್ವಾರದ ಮುಖ್ಯ, ಸಹಾಯಕ ಗ್ರಂಥಿಗಳಿಗೆ ಗುಡ್ ನ್ಯೂಸ್

11/06/2025 6:51 PM1 Min Read
Recent News

UPSC ಪೂರ್ವಭಾವಿ ಪರೀಕ್ಷೆ-2025ರ ಫಲಿತಾಂಶ ಪ್ರಕಟ | UPSC Prelims Result 2025

11/06/2025 7:34 PM

ಕೋವಿಡ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮ ಅನುಸರಿಸಿ: ಸಿಎಂ ಸಿದ್ಧರಾಮಯ್ಯ

11/06/2025 7:33 PM

SHOCKIN: ಪತ್ನಿ ಅಕ್ರಮ ಸಂಬಂಧದ ಶಂಕೆಯಿಂದ ನಾಲ್ವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಪತಿ ಆತ್ಮಹತ್ಯೆ

11/06/2025 7:27 PM

ಕರ್ನಾಟಕ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ?: ಸುರ್ಜೇವಾಲಾ

11/06/2025 7:10 PM
State News
KARNATAKA

ಕೋವಿಡ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮ ಅನುಸರಿಸಿ: ಸಿಎಂ ಸಿದ್ಧರಾಮಯ್ಯ

By kannadanewsnow0911/06/2025 7:33 PM KARNATAKA 1 Min Read

ಬೆಂಗಳೂರು: ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.…

ಕರ್ನಾಟಕ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ?: ಸುರ್ಜೇವಾಲಾ

11/06/2025 7:10 PM

ಜೈನ ಬಸದಿಗಳ ಪ್ರಧಾನ, ಸಹಾಯಕ ಅರ್ಚಕರು, ಸಿಖ್ ಗುರುದ್ವಾರದ ಮುಖ್ಯ, ಸಹಾಯಕ ಗ್ರಂಥಿಗಳಿಗೆ ಗುಡ್ ನ್ಯೂಸ್

11/06/2025 6:51 PM

BREAKING: ಕಾಲ್ತುಳಿತ ದುರಂತ ಪ್ರಕರಣ: CID ವಿಚಾರಣೆಗೆ ಹಾಜರಾದ KSCA ಮಾಜಿ ಕಾರ್ಯದರ್ಶಿ, ಖಜಾಂಚಿ

11/06/2025 6:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.