ರಾಜ್ಯದ ವಿಕಲಚೇತನರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/sevasindhu/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು … Continue reading ರಾಜ್ಯದ ವಿಕಲಚೇತನರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ