Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಉದ್ವಿಗ್ನತೆ ನಡುವೆ ಮಹತ್ವದ ಬೆಳವಣಿಗೆ: ಮಾನವೀಯ ನೆರವಿಗಾಗಿ ಇರಾನ್‌ನ ‘ಫ್ರೀಜ್’ ಆಗಿರುವ ಹಣ ಬಿಡುಗಡೆ ಮಾಡಲು ಕತಾರ್ ಜೊತೆ ಅಮೆರಿಕ ಚರ್ಚೆ?

KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಗೃಹರಕ್ಷಕ ಸ್ವಯಂ ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
KARNATAKA

ಗಮನಿಸಿ : ಗೃಹರಕ್ಷಕ ಸ್ವಯಂ ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

By kannadanewsnow57

ಬಳ್ಳಾರಿ : ಜಿಲ್ಲೆಯ ಸಂಡೂರು, ಸಿರುಗುಪ್ಪ, ಕುರುಗೋಡು, ಕುಡುತಿನಿ, ತೆಕ್ಕಲಕೋಟೆ, ಮತ್ತು ತೋರಣಗಲ್ಲು ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂಸೇವಕ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಏ.17 ರಿಂದ 29 ರ ವರೆಗೆ ಬೆಳಿಗ್ಗೆ 09 ಗಂಟೆಯಿAದ 12 ಗಂಟೆಯವರೆಗೆ ಮಾತ್ರ ನೀಡಲಾಗುವುದು (ರಜಾ ದಿನಗಳನ್ನು ಹೊರತು ಪಡಿಸಿ). ಅರ್ಜಿಗಳನ್ನು ಉಚಿತವಾಗಿ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಏ.29 ರ ಮಧ್ಯಾಹ್ನ 01 ಗಂಟೆ ಒಳಗೆ ಖುದ್ದಾಗಿ ಕಚೇರಿಗೆ ಸಲ್ಲಿಸಬಹುದು.

ವಿದ್ಯಾರ್ಹತೆಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 19 ವರ್ಷಗಳು ತುಂಬಿರಬೇಕು ಹಾಗೂ 40 ವರ್ಷಗಳು ಮೀರಿರಬಾರದು. ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಘಟಕದ 10 ಕಿ.ಮೀ. ವ್ಯಾಪ್ತಿಯೊಳಗೆ ವಾಸವಾಗಿರಬೇಕು. ಈ ಬಗ್ಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯಲ್ಲಿ ಸ್ಥಳೀಯ ವಿಳಾಸದ ಮಾಹಿತಿ ಹೊಂದಿರಬೇಕು.

ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು. ಆಯ್ಕೆ ವಿಧಾನ ದೈಹಿಕ ಸಾಮರ್ಥ್ಯ, ಮೌಖಿಕ ಸಂದರ್ಶನ ಕೈಗೊಳ್ಳಲಾಗುತ್ತದೆ. ಪುರುಷ ಅಭ್ಯರ್ಥಿಯ ಎತ್ತರ 168 ಸೆ.ಮೀ ಮತ್ತು ತೂಕ ಕನಿಷ್ಠ 50 ಕೆ.ಜಿ ಹೊಂದಿರಬೇಕು. ಅಭ್ಯರ್ಥಿಯು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು. ಅಭ್ಯರ್ಥಿಯು ಯಾವುದೇ ರಾಜಕೀಯ ಪಕ್ಷಗಳಲ್ಲಿ ತೊಡಗಿರಬಾರದು.

ಗೃಹರಕ್ಷಕರ ಹುದ್ದೆಯು ಸ್ವಯಂ ಸೇವಕ ಹುದ್ದೆಯಾಗಿದ್ದು, ಯಾವುದೇ ಸಂಬಳವಿರುವುದಿಲ್ಲ. ಭರ್ತಿಯಾದ ಗೃಹರಕ್ಷಕನು ಸ್ವಯಂ ಸೇವಕ ಗೃಹರಕ್ಷಕನಾಗಿರುತ್ತಾನೆಯೇ ಹೊರತು ಸರ್ಕಾರಿ ನೌಕರ ಅಥವಾ ಸಿಬ್ಬಂದಿಯಾಗಿರುವುದಿಲ್ಲ. ವಿಶೇಷ ಕೌಶ್ಯಲತೆ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು (ಡ್ರೆöÊವಿಂಗ್, ಎಲೆಕ್ಟಿçಷಿಯನ್, ಕಂಪ್ಯೂಟರ್ ಆಪರೇಟರ್, ಪೇಂಟರ್ ಮತ್ತು ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರಾಥಮಿಕ ಆದ್ಯತೆ ನೀಡಲಾಗುವುದು).

ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಲ್ಲಿ ಸೇರಬಯಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಗೃಹರಕ್ಷಕ ದಳದ ಕಚೇರಿಯಲ್ಲಿ ನೀಡಲಾಗುವುದು.

ಸೂಚನೆ: ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ, ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದೆಂದು ಈ ಮೂಲಕ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.7975872247 ಮತ್ತು ದೂ.08392-276421 ಗೆ ಸಂಪರ್ಕಿಸಬಹುದು ಎಂದು ಗೃಹರಕ್ಷಕರ ಆಯ್ಕೆ ಸಮಿತಿಯ ಸಮಾದೇಷ್ಟರು ಹಾಗೂ ಸದಸ್ಯ-ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention job seekers: Applications invited for filling up the posts of Home Guard Volunteers
Share. Facebook Twitter LinkedIn WhatsApp Email

Related Posts

KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ

1 Min Read

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

2 Mins Read

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

1 Min Read
Recent News

ಅಮೆರಿಕ-ಇರಾನ್ ಉದ್ವಿಗ್ನತೆ ನಡುವೆ ಮಹತ್ವದ ಬೆಳವಣಿಗೆ: ಮಾನವೀಯ ನೆರವಿಗಾಗಿ ಇರಾನ್‌ನ ‘ಫ್ರೀಜ್’ ಆಗಿರುವ ಹಣ ಬಿಡುಗಡೆ ಮಾಡಲು ಕತಾರ್ ಜೊತೆ ಅಮೆರಿಕ ಚರ್ಚೆ?

KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

State News
KARNATAKA

KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಹಿರಿಯ ಐಎಎಸ್ ಅಧಿಕಾರಿ ಶಿವಕುಮಾರ್…

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.