Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಡುಗೊಲ್ಲ ಸಮುದಾಯದ’ವರ ಗಮನಕ್ಕೆ: ‘ಗಣೆ ಟ್ರಸ್ಟ್’ವತಿಯಿಂದ ‘ವಿಚಾರ ಕಮ್ಮಟ’ಕ್ಕೆ ಅರ್ಜಿ ಆಹ್ವಾನ
KARNATAKA

‘ಕಾಡುಗೊಲ್ಲ ಸಮುದಾಯದ’ವರ ಗಮನಕ್ಕೆ: ‘ಗಣೆ ಟ್ರಸ್ಟ್’ವತಿಯಿಂದ ‘ವಿಚಾರ ಕಮ್ಮಟ’ಕ್ಕೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಗಣೆ ಟ್ರಸ್ಟ್ ಮೂಲಕ ಕಾಡುಗೊಲ್ಲ ಸಮುದಾಯದ ಅರಿವು, ಜಾಗೃತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದೀಗ ಸಮುದಾಯದ ಯುವಕ-ಯುವತಿಯರಿಗಾಗಿ ಬುಡಕಟ್ಟು ಸಮುದಾಯದ ಸಾಹಿತ್ಯ, ಸಂಸ್ಕೃತಿ, ಅರಿವು ಎಂಬ ವಿಷಯದ ಕುರಿತಂತೆ ವಿಚಾರ ಕಮ್ಮಟವನ್ನು ಜನವರಿ.10, 11ರಂದು ಆಯೋಜಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಗಣೆ ಟ್ರಸ್ಟ್ ನ ಡಾ.ಪ್ರೇಮಾ ಅವರು ಮಾಹಿತಿ ನೀಡಿದ್ದು, ಗಣೇಟ್ರಸ್ಟ್ (ರಿ), ಹಿರಿಯೂರು, ಬುಡಕಟ್ಟು ಮಹಿಳಾ ಜಾಗೃತಿ ಮತ್ತು ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಒಂದು ಸಂಸ್ಥೆ ಆಗಿದೆ. ಈಗಾಗಲೇ ಕಾಡುಗೊಲ್ಲರ ಹಟ್ಟಿಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಅಂತಯೇ ಕಾಡುಗಲ್ಲ ಸಮುದಾಯದ ಯುವತಿ ಯುವಕರಿಗಾಗಿ ಬುಡಕಟ್ಟು ಸಮುದಾಯ ಸಾಹಿತ್ಯ ಸಂಸ್ಕೃತಿ ಅರಿವು ಎಂಬುವ ವಿಷಯದಡಿಯಲ್ಲಿ ತುಮಕೂರು ಜಿಲ್ಲೆ, ಶಿರಾ ತಾಲೂಕಿನಲ್ಲಿ ಇದೆ 2026 ಜನವರಿ 10 ಮತ್ತು 11 ಶನಿವಾರ ಮತ್ತು ಭಾನುವಾರ ಈ ಎರಡು ದಿನಗಳಂದು ವಿಚಾರ ಕಮ್ಮಟವನ್ನು (ವರ್ಕ್ ಷಾಪ್)ಏರ್ಪಡಿಸಲಾಗಿದೆ ಎಂದಿದ್ದಾರೆ.

ಈ ಕಮ್ಮಟದಲ್ಲಿ ಕಾಡುಗೊಲ್ಲ ಬುಡಕಟ್ಟು ಸಾಹಿತ್ಯ, ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ ರಾಜಕೀಯ, ಆರ್ಥಿಕ ಸ್ವಾವಲಂಬಿ ಹಾಗು ವರ್ತಮಾನದಲ್ಲಿ ಕಾಡುಗೊಲ್ಲ ಬುಡಕಟ್ಟು ಅಸ್ಮಿತೆ ಮುಂತಾದ ವಿಷಯ ಕುರಿತು ಚರ್ಚಿಸಲಾಗುವುದು. ಇಂತಹ ವಿಚಾರಗಳಲ್ಲಿ ಆಳವಾಗಿ ಅದ್ಯಯನ ಮತ್ತು ಸಂಶೋಧನಾ ಕೆಲಸಮಾಡಿದ ನುರಿತ ಪ್ರಾಜ್ಞ ಸಂಪನ್ಮೂಲ ವ್ಯಕ್ತಿಗಳು ಮಾತನಾಡುವರು. ಕಾಡುಗೊಲ್ಲ ಸಮುದಾಯದ ವಿದ್ಯಾವಂತ ಯುವತಿ ಯುವಕರು ಸಂಶೋಧಕರು ಸಂಶೋಧನಾಸಕ್ತಿ ಇರುವವರು ಭೋಧಕ ಭೋಧನಾಸಕ್ತಿ ಇರುವವರು, ಸಮುದಾಯದ ಪರ ಕಾಳಜಿ ಇರುವ ಹೋರಾಟಗಾರರು, ಆಸಕ್ತರು ಈ ಶಿಬಿರದಲ್ಲಿ ಭಾಗವಹಿಸಿ ವಿಚಾರಪರರು ಮತ್ತು ಚಿಂತನಾಶೀಲರಾಗಲು ಒಂದು ಸದವಕಾಶವಾಗಲಿದೆ. ಬನ್ನಿ ಭಾಗವಹಿಸಿ ಸದುಪಯೋಗ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.

ಜನವರಿ 10, 11ರಂದು ಎರಡು ದಿನಗಳ ಕಾಲ ವಿಚಾರ ಕಮ್ಮಟವು ತುಮಕೂರು ಜಿಲ್ಲೆಯ ಶಿರಾ ನಗರದ ಮಾನವ ಬಂಧುತ್ವ ವೇದಿಕೆಯ ಸಭಾಂಗಣದಲ್ಲಿ ನಡೆಯಲಿದೆ. ವಸತಿ ವ್ಯವಸ್ಥೆ ಕೂಡ ಇದೆ. https://forms.gle/yAbUYnXDtyTZYNUaA ಈ ಲಿಂಕ್ ಕ್ಲಿಕ್ ಮಾಡಿ, ಗೂಗಲ್ ಫಾರ್ಮ್ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಶಿಬಿರಾರ್ಥಿಗಳು ಜನವರಿ.10ರ ಶನಿವಾರ ಬೆಳಗ್ಗೆ 10 ಗಂಟೆಯ ಒಳಗಾಗಿ ಹಾಜರಿರಬೇಕು ಎಂಬುದಾಗಿ  ಗಣೆ ಟ್ರಸ್ಟ್ ತಿಳಿಸಿದೆ.

BIG NEWS: ಮತ್ತೆ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್

BREAKING: ಬೆಂಗಳೂರಲ್ಲಿ ಕಾಲೇಜು ಹಿಂಭಾಗ ನವಜಾತ ಶಿಶು ಪತ್ತೆ: ನಿನ್ನೆ ಜನಿಸಿದ ಮಗು ಎಸೆದು ಹೋದ ದುರುಳರು

Share. Facebook Twitter LinkedIn WhatsApp Email

Related Posts

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

2 Mins Read

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

2 Mins Read

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

2 Mins Read
Recent News

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

State News
KARNATAKA

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ…

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.