Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಿಮಗಾಗಿ ಬರಲಿದೆ ‘ರಿಯಾಯಿತಿ ದರದ ಸೂಪರ್ ಮಾರ್ಕೆಟ್’

16/10/2025 5:30 AM

ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time

16/10/2025 5:28 AM

BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್

16/10/2025 5:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ.!
KARNATAKA

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ.!

By kannadanewsnow5708/09/2025 6:39 AM

ಬೆಂಗಳೂರು: ಶಿವಾಜಿನಗರದ ಸೇಂಟ್‌ ಮೇರಿ ಬೆಸಿಲಿಕಾದಲ್ಲಿ ಸೋಮವಾರ (ಸೆಪ್ಟೆಂಬರ್ 8) ಆರೋಗ್ಯ ಮಾತೆಯ ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲ ರಸ್ತೆಗಳಲ್ಲಿವಾಹನ ಸಂಚಾರ ನಿರ್ಬಂಧಿಸಲಾಗಿದೆ.

ದಿನಾಂಕ: 08/09/2025 ರಂದು ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮದ ಪ್ರಯುಕ್ತ ಮಧ್ಯಾಹ್ನ 01.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

1. ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

2. ಬ್ರಾಡ್‌ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
3. ಧರ್ಮರಾಜ ಕೋಯಿಲ್ ಸ್ಪೀಟ್ ಸ್ಟ್ರೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗಿರುತ್ತದೆ.

4. ಬಿ.ಆರ್ಿ.ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

5. ಬಾಳೇ ಕುಂದ್ರಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿರುತ್ತದೆ.

ನಿರ್ಬಂಧಿಸಿರುವ ಸಂಚಾರಕ್ಕೆ ಪರ್ಯಾಯ ಮಾರ್ಗಗಳು:

1. ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಬಿ.ಆರ್.ವಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ಸ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹುದಾಗಿರುತ್ತದೆ.

2. ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ ಬಲ ತಿರುವು ಸಫೀನಾ ಪ್ಲಾಜಾ -ಕಮರ್ಷಿಯಲ್ ಸ್ಟ್ರೀಟ್-ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದಾಗಿದೆ.

3. ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಟ್ರೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು – ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.

ವಾಹನಗಳ ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳು:

ರಸಲ್ ಮಾರ್ಕೆಟ್ ಸುತ್ತ-ಮುತ್ತ – ಬ್ರಾಡ್‌ವೇರಸ್ತೆ – ಮೀನಾಕ್ಷಿಕೋಯಿಲ್ ಸ್ಟ್ರೀಟ್ – ಸೆಂಟ್ರಲ್ ಸ್ಟ್ರೀಟ್ ಶಿವಾಜಿ ರಸ್ತೆ – ಬಾಳೇ ಕುಂದ್ರಿ ವೃತ್ತದಿಂದ ಚಂದ್ರಿಕಾ ಹೋಟೆಲ್ ವರೆಗೂ (ಕನ್ನಿಂಗ್ ಹ್ಯಾಮ್ ರಸ್ತೆ) – ಯೂನಿಯನ್ ಸ್ಟ್ರೀಟ್ – ಇನ್ ಫೆಂಟ್ರಿರಸ್ತೆ – ಕಬ್ಬನ್‌ರಸ್ತೆ – ಲೇಡಿಕರ್ಜನ್‌ರಸ್ತೆ – ವಿ.ಎಸ್.ಎನ್‌ರಸ್ತೆ – ಪ್ಲೇನ್ ಸ್ಟ್ರೀಟ್ – ಎಂ.ಜಿರಸ್ತೆ

ವಾಹನ ನಿಲುಗಡೆ ಸ್ಥಳಗಳ ವಿವರ:

ಕಾಮರಾಜರಸ್ತೆ ಪಾರ್ಕಿಂಗ್ ಸ್ಥಳದಲ್ಲಿ ( ಸರ್ವೀಸ್ ರಸ್ತೆ ಆರ್ಮಿ ಸ್ಕೂಲ್ ಮುಂಭಾಗ ) – ಸಫೀನಾ ಪ್ಲಾಜಾ ಮುಂಭಾಗ ( ಮೈನ್ ಗಾರ್ಡನ್ ರಸ್ತೆ ) – ಜೆಸ್ಮಾ ಭವನ ರಸ್ತೆ – ಆರ್.ಬಿ.ಎ.ಎನ್.ಎಮ್.ಎಸ್ ಮೈದಾನ ( ಗಂಗಾಧರ ಚೆಟ್ಟಿ ರಸ್ತೆ ) – ಮುಸ್ಲಿಂ ಅರ್‌ಫೆನೇಜ್ ಡಿಕನ್ಸನ್ ರಸ್ತೆ ( ಹಸನತ್ ಕಾಲೇಜ್ ಹತ್ತಿರ), ರಮಡಾ ಹೊಟೇಲ್ (ಓಲ್ಡ್ ಕಾಂಗ್ರೇಸ್ ಕಛೇರಿ) ಪ್ಲೇನ್ ಸ್ಟ್ರೀಟ್.

#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/C5f91Apq19

— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) September 7, 2025

Attention motorists of Bengaluru: Traffic restrictions on these roads today here is an alternative route!
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಿಮಗಾಗಿ ಬರಲಿದೆ ‘ರಿಯಾಯಿತಿ ದರದ ಸೂಪರ್ ಮಾರ್ಕೆಟ್’

16/10/2025 5:30 AM2 Mins Read

ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time

16/10/2025 5:28 AM2 Mins Read

BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್

16/10/2025 5:14 AM4 Mins Read
Recent News

GOOD NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಿಮಗಾಗಿ ಬರಲಿದೆ ‘ರಿಯಾಯಿತಿ ದರದ ಸೂಪರ್ ಮಾರ್ಕೆಟ್’

16/10/2025 5:30 AM

ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time

16/10/2025 5:28 AM

BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್

16/10/2025 5:14 AM

‘ನಂದಿನಿ ಪ್ರಿಯ’ರ ಗಮನಕ್ಕೆ: ದೀಪಾವಳಿ ಹಬ್ಬದ ಪ್ರಯುಕ್ತ ನೂತನ ‘ಸಹಿ ಉತ್ಪನ್ನ’ ಬಿಡುಗಡೆ | Nandini Products

16/10/2025 5:04 AM
State News
KARNATAKA

GOOD NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಿಮಗಾಗಿ ಬರಲಿದೆ ‘ರಿಯಾಯಿತಿ ದರದ ಸೂಪರ್ ಮಾರ್ಕೆಟ್’

By kannadanewsnow0916/10/2025 5:30 AM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲೇ ನಿಮಗಾಗಿ ಎಂ ಎಸ್ ಐ ಎಲ್…

ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time

16/10/2025 5:28 AM

BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್

16/10/2025 5:14 AM

‘ನಂದಿನಿ ಪ್ರಿಯ’ರ ಗಮನಕ್ಕೆ: ದೀಪಾವಳಿ ಹಬ್ಬದ ಪ್ರಯುಕ್ತ ನೂತನ ‘ಸಹಿ ಉತ್ಪನ್ನ’ ಬಿಡುಗಡೆ | Nandini Products

16/10/2025 5:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.