BIG NEWS : ರಾಜ್ಯದ ಸರ್ಕಾರಿ ವೈದ್ಯರ ಗಮನಕ್ಕೆ: ಜು.1ರಿಂದ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿ
ಬೆಂಗಳೂರು: ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುತ್ತಿದೆ. ಇದರಿಂದ ವೈದ್ಯರ ಗೈರಿನ ಬಗ್ಗೆ ಸಾರ್ವಜನಿಕರ ದೂರುಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುತ್ತಿದೆ. ಇದರಿಂದ ವೈದ್ಯರ ಗೈರಿನ ಬಗ್ಗೆ ಸಾರ್ವಜನಿಕರ ದೂರುಗಳು ಕಡಿಮೆಯಾಗುವ … Continue reading BIG NEWS : ರಾಜ್ಯದ ಸರ್ಕಾರಿ ವೈದ್ಯರ ಗಮನಕ್ಕೆ: ಜು.1ರಿಂದ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿ
Copy and paste this URL into your WordPress site to embed
Copy and paste this code into your site to embed