ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಸಮಯ ಬದಲಾವಣೆ
ಮೈಸೂರು: ಸಾಗರಕಟ್ಟೆ ಮತ್ತು ಕೃಷ್ಣರಾಜನಗರ ಯಾರ್ಡ್ಗಳ ನಡುವೆ ನಡೆಯುವ ಟ್ರ್ಯಾಕ್ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುವುದು/ಸಮಯದಲ್ಲಿ ಬದಲಾವಣೆ ಮಾಡಲಾಗುವುದು ಎಂಬುದಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ತಿಳಿಸಿದೆ. ರೈಲು ಸಂಖ್ಯೆ 16222 ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್, ಮೇ 29 ಮತ್ತು 30, 2025 ರಂದು ಪ್ರಯಾಣ ಆರಂಭಿಸುವ ರೈಲು ಮಾರ್ಗ ಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ಇದೇ ರೈಲು, ಮೇ 31 ಮತ್ತು ಜೂನ್ 1, 2025 ರಂದು 25 … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಸಮಯ ಬದಲಾವಣೆ
Copy and paste this URL into your WordPress site to embed
Copy and paste this code into your site to embed