Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

28/10/2025 7:04 PM

ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ

28/10/2025 6:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0928/10/2025 7:04 PM

ಶಿವಮೊಗ್ಗ: ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ: 29.10.2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ದಿನಾಂಕ: 29.10.2025 ರ ಬುಧವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.

ನಾಳೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ

ದಿನಾಂಕ 29.10.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್‌ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ, ಜನ್ನತ್‌ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಬಿ.ಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ಮತ್ತು ಎಫ್-17 ಎಸ್.ಎನ್ ನಗರ ಫೀಡರ್ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ ಗಾಂಧೀನಗರ, ವಿಜಯನಗರ, ಬಿ.ಕೆ ರಸ್ತೆ, ರಾಮನಗರ, ಹೆಗಡೆ ಫಾರಂ, ಎಸ್.ಎನ್ ನಗರ, ಕಂಬಳಿಕೊಪ್ಪ, ಚಿಪ್ಪಿ ಮತ್ತು ಆಧಿಶಕ್ತಿನಗರ ಹಾಗೂ ಎಫ್-13 ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಯಲಗಳಲೆ ಇಂಡಸ್ಟ್ರೀಯಲ್ ಏರಿಯಾ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

GOOD NEWS: ಶೀಘ್ರವೇ 8,500 ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM1 Min Read

ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ

28/10/2025 6:56 PM1 Min Read

GOOD NEWS: ಶೀಘ್ರವೇ 8,500 ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

28/10/2025 6:53 PM2 Mins Read
Recent News

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

28/10/2025 7:04 PM

ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ

28/10/2025 6:56 PM

ಇನ್ಮುಂದೆ ಆಧಾರ್ ಕೇಂದ್ರಗಳಿಗೆ ಹೋಗುವ ಅಗತ್ಯವಿಲ್ಲ, ನ.1ರಿಂದ ಮನೆಯಲ್ಲೇ ಎಲ್ಲವೂ ಸಾಧ್ಯ!

28/10/2025 6:55 PM
State News
KARNATAKA

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

By kannadanewsnow0928/10/2025 7:13 PM KARNATAKA 1 Min Read

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ವಿವಿಧ ಮಾಧ್ಯಮ ಸಂಸ್ಥೆಗಳು…

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

28/10/2025 7:04 PM

ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ

28/10/2025 6:56 PM

GOOD NEWS: ಶೀಘ್ರವೇ 8,500 ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

28/10/2025 6:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.