Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಕೇಂದ್ರಕ್ಕೆ ಪತ್ರ ಬರೆದ ಬಿಜೆಪಿ ಸಂಸದ

01/11/2025 1:11 PM

ಬಡತನ ಅಥವಾ ಕ್ಷಾಮದ ಬಗ್ಗೆ ಯಾವುದೇ ಮಾತುಗಳಿಲ್ಲದೆ, ಸ್ವಂತ ಧಾನ್ಯಗಳಿಂದ ಉತ್ತಮ ಜೀವನ ನಡೆಸಲು ವೀಳ್ಯದ ಎಲೆಯ ಪೂಜೆ ಅತ್ಯಗತ್ಯ.!

01/11/2025 1:03 PM

BREAKING : ಆಂಧ್ರಪ್ರದೇಶದ ಭೀಕರ `ಕಾಲ್ತುಳಿತ’ ದುರಂತದಲ್ಲಿ 9 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

01/11/2025 12:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡಿದ್ದರೆ ಮುಂದಿನ ತಿಂಗಳಿನಿಂದ ಸಿಗಲ್ಲ `ರೇಷನ್’!
KARNATAKA

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡಿದ್ದರೆ ಮುಂದಿನ ತಿಂಗಳಿನಿಂದ ಸಿಗಲ್ಲ `ರೇಷನ್’!

By kannadanewsnow5701/11/2024 10:01 AM

ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಒರಿಜಿನಲ್ ಪ್ರತಿ

ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ

ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ

ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ

ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ.

ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.

ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.

ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.

ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.

ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.

Attention ration card holders: If you do this work you will not get ``ration'' from next month! ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿನಿಂದ ಸಿಗಲ್ಲ `ರೇಷನ್'!
Share. Facebook Twitter LinkedIn WhatsApp Email

Related Posts

ಬಡತನ ಅಥವಾ ಕ್ಷಾಮದ ಬಗ್ಗೆ ಯಾವುದೇ ಮಾತುಗಳಿಲ್ಲದೆ, ಸ್ವಂತ ಧಾನ್ಯಗಳಿಂದ ಉತ್ತಮ ಜೀವನ ನಡೆಸಲು ವೀಳ್ಯದ ಎಲೆಯ ಪೂಜೆ ಅತ್ಯಗತ್ಯ.!

01/11/2025 1:03 PM3 Mins Read
vidhana soudha

ರಾಜ್ಯದಲ್ಲಿ `ಸರ್ಕಾರಿ ಜಮೀನು ಒತ್ತುವರಿ’ ಮಾಡಿಕೊಂಡವರಿಗೆ ಬಿಗ್ ಶಾಕ್ : ಕ್ರಿಮಿನಲ್ ಕೇಸ್ ಫಿಕ್ಸ್.!

01/11/2025 12:24 PM1 Min Read

ರೈತರಿಗೆ ಗುಡ್ ನ್ಯೂಸ್ : `ಕೃಷಿ ಪಂಪ್’ಸೆಟ್ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

01/11/2025 12:04 PM1 Min Read
Recent News

ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಕೇಂದ್ರಕ್ಕೆ ಪತ್ರ ಬರೆದ ಬಿಜೆಪಿ ಸಂಸದ

01/11/2025 1:11 PM

ಬಡತನ ಅಥವಾ ಕ್ಷಾಮದ ಬಗ್ಗೆ ಯಾವುದೇ ಮಾತುಗಳಿಲ್ಲದೆ, ಸ್ವಂತ ಧಾನ್ಯಗಳಿಂದ ಉತ್ತಮ ಜೀವನ ನಡೆಸಲು ವೀಳ್ಯದ ಎಲೆಯ ಪೂಜೆ ಅತ್ಯಗತ್ಯ.!

01/11/2025 1:03 PM

BREAKING : ಆಂಧ್ರಪ್ರದೇಶದ ಭೀಕರ `ಕಾಲ್ತುಳಿತ’ ದುರಂತದಲ್ಲಿ 9 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

01/11/2025 12:59 PM

BREAKING: ಆಂಧ್ರಪ್ರದೇಶದ ಕಾಸಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ: 9 ಮಂದಿ ಸಾವು | Stampede

01/11/2025 12:53 PM
State News
KARNATAKA

ಬಡತನ ಅಥವಾ ಕ್ಷಾಮದ ಬಗ್ಗೆ ಯಾವುದೇ ಮಾತುಗಳಿಲ್ಲದೆ, ಸ್ವಂತ ಧಾನ್ಯಗಳಿಂದ ಉತ್ತಮ ಜೀವನ ನಡೆಸಲು ವೀಳ್ಯದ ಎಲೆಯ ಪೂಜೆ ಅತ್ಯಗತ್ಯ.!

By kannadanewsnow5701/11/2025 1:03 PM KARNATAKA 3 Mins Read

ಆದಾಯ ಹೆಚ್ಚಿಸಲು ಪೂಜೆ ಮಾಡಿ ಮಹಾಲಕ್ಷ್ಮಿ ಪೂಜೆ ಆ ದಿನಗಳಲ್ಲಿ, ತಿನ್ನಲು ಆಹಾರ, ಧರಿಸಲು ಬಟ್ಟೆ ಮತ್ತು ಉಳಿಯಲು ಸ್ಥಳವಿದ್ದರೆ…

vidhana soudha

ರಾಜ್ಯದಲ್ಲಿ `ಸರ್ಕಾರಿ ಜಮೀನು ಒತ್ತುವರಿ’ ಮಾಡಿಕೊಂಡವರಿಗೆ ಬಿಗ್ ಶಾಕ್ : ಕ್ರಿಮಿನಲ್ ಕೇಸ್ ಫಿಕ್ಸ್.!

01/11/2025 12:24 PM

ರೈತರಿಗೆ ಗುಡ್ ನ್ಯೂಸ್ : `ಕೃಷಿ ಪಂಪ್’ಸೆಟ್ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

01/11/2025 12:04 PM

BREAKING: ರಾಜ್ಯೋತ್ಸವದ ದಿನದಂದೇ ನಾಡದ್ರೋಹಿ `MES’ನಿಂದ ಬೆಳಗಾವಿಯಲ್ಲಿ ಕರಾಳದಿನ ಆಚರಣೆ : ಕಪ್ಪು ಬಟ್ಟೆ ಧರಿಸಿ ಮೆರವಣಿಗೆ.!

01/11/2025 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.