Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಿಲ್ಲ, ಈಗ ಕ್ಷಣಾರ್ಧದಲ್ಲಿ ‘ಆಧಾರ್’ ಅಪ್ಡೇಟ್ ; UIDAI ಹೊಸ ‘ಅಪ್ಲಿಕೇಶನ್’ ಬಿಡುಗಡೆ

20/09/2025 9:38 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ

20/09/2025 9:36 PM

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ
KARNATAKA

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ

By kannadanewsnow0920/09/2025 9:36 PM

ಶಿವಮೊಗ್ಗ : ಸೆಪ್ಟೆಂಬರ್ 1ರಿಂದ ಶಾಮಿಯಾನ ಮತ್ತು ಧ್ವನಿಬೆಳಕು ಅಳವಡಿಕೆ ದರವನ್ನು ಹೆಚ್ಚಿಸಲಾಗಿದೆ. ಅತ್ಯಂತ ದುಬಾರಿ ಬೆಲೆಯಲ್ಲಿ ವಸ್ತುಗಳನ್ನು ಖರೀದಿಸಿ ನಾವು ಕಡಿಮೆ ದರಕ್ಕೆ ಈತನಕ ಶಾಮಿಯಾನ, ಧ್ವನಿ ಬೆಳಕು ಅಳವಡಿಸಿಕೊಂಡು ಬರಲಾಗಿತ್ತು. ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಧ್ವನಿ ಬೆಳಕು ಶಾಮೀಯಾನ ಮಾಲೀಕರ ಸಂಘದ ಗೌರವಾಧ್ಯಕ್ಷ ಮಹಾಬಲೇಶ್ವರ ವೈ.ಪಿ ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕರ‍್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾಗಿಂತ ಮೊದಲು ನಾವು ದರ ಪರಿಷ್ಕರಣೆ ನಡೆದಿತ್ತು. ನಂತರದ ದಿನಗಳಲ್ಲಿ ರಾಜ್ಯದ ಇತರೆ ಜಿಲ್ಲಾ, ತಾಲ್ಲೂಕುಗಳಲ್ಲಿ ದರ ಹೆಚ್ಚು ಮಾಡಿದ್ದರೂ ನಮ್ಮ ತಾಲ್ಲೂಕಿನಲ್ಲಿ ಮಾತ್ರ ಕಡಿಮೆ ದರದಲ್ಲಿ ಧ್ವನಿಬೆಳಕು ಶಾಮಿಯಾನ ಹಾಕುತ್ತಿದ್ದೇವು ಎಂದರು.

ಸೆ. 16ರಂದು ನಡೆದ ಸಂಘದ ಸರ್ವಸದಸ್ಯರ ಸಭೆಯಲ್ಲಿ ದರ ಏರಿಕೆ ಅನಿವಾರ್ಯತೆಯನ್ನು ಸಂಘದ ಎಲ್ಲಾ ಸದಸ್ಯರು ವ್ಯಕ್ತಪಡಿಸಿದ್ದು, ಉದ್ಯಮ ಉಳಿಯಬೇಕಾದರೆ ಸಣ್ಣ ಪ್ರಮಾಣದಲ್ಲಿ ಶಾಮಿಯಾನ ದರ ಏರಿಸುವ ಅನಿವಾರ್ಯತೆ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಾರ್ವಜನಿಕರು ನೂತನ ದರಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುಬಸವಯ್ಯ, ಪ್ರಮುಖರಾದ ಶ್ರೀಧರ ಹೆಚ್.ಆರ್., ಪ್ರಕಾಶ್ ಕಾಮತ್, ಅಣ್ಣಪ್ಪ ಕೆ.ಜಿ., ಸಂಪತ್ ಕುಮಾರ್ ಮಾನೆ ಉಪಸ್ಥಿತರಿದ್ದರು.

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

Share. Facebook Twitter LinkedIn WhatsApp Email

Related Posts

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM2 Mins Read

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

20/09/2025 9:28 PM1 Min Read

ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್: ಸಿಎಂ ವಾರ್ನಿಂಗ್

20/09/2025 9:23 PM1 Min Read
Recent News

Good News ; ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಿಲ್ಲ, ಈಗ ಕ್ಷಣಾರ್ಧದಲ್ಲಿ ‘ಆಧಾರ್’ ಅಪ್ಡೇಟ್ ; UIDAI ಹೊಸ ‘ಅಪ್ಲಿಕೇಶನ್’ ಬಿಡುಗಡೆ

20/09/2025 9:38 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ

20/09/2025 9:36 PM

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

20/09/2025 9:28 PM
State News
KARNATAKA

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ

By kannadanewsnow0920/09/2025 9:36 PM KARNATAKA 1 Min Read

ಶಿವಮೊಗ್ಗ : ಸೆಪ್ಟೆಂಬರ್ 1ರಿಂದ ಶಾಮಿಯಾನ ಮತ್ತು ಧ್ವನಿಬೆಳಕು ಅಳವಡಿಕೆ ದರವನ್ನು ಹೆಚ್ಚಿಸಲಾಗಿದೆ. ಅತ್ಯಂತ ದುಬಾರಿ ಬೆಲೆಯಲ್ಲಿ ವಸ್ತುಗಳನ್ನು ಖರೀದಿಸಿ…

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

20/09/2025 9:28 PM

ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್: ಸಿಎಂ ವಾರ್ನಿಂಗ್

20/09/2025 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.