ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ
ಶಿವಮೊಗ್ಗ : ಸೆಪ್ಟೆಂಬರ್ 1ರಿಂದ ಶಾಮಿಯಾನ ಮತ್ತು ಧ್ವನಿಬೆಳಕು ಅಳವಡಿಕೆ ದರವನ್ನು ಹೆಚ್ಚಿಸಲಾಗಿದೆ. ಅತ್ಯಂತ ದುಬಾರಿ ಬೆಲೆಯಲ್ಲಿ ವಸ್ತುಗಳನ್ನು ಖರೀದಿಸಿ ನಾವು ಕಡಿಮೆ ದರಕ್ಕೆ ಈತನಕ ಶಾಮಿಯಾನ, ಧ್ವನಿ ಬೆಳಕು ಅಳವಡಿಸಿಕೊಂಡು ಬರಲಾಗಿತ್ತು. ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಧ್ವನಿ ಬೆಳಕು ಶಾಮೀಯಾನ ಮಾಲೀಕರ ಸಂಘದ ಗೌರವಾಧ್ಯಕ್ಷ ಮಹಾಬಲೇಶ್ವರ ವೈ.ಪಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾಗಿಂತ ಮೊದಲು ನಾವು ದರ ಪರಿಷ್ಕರಣೆ ನಡೆದಿತ್ತು. … Continue reading ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ಧ್ವನಿಬೆಳಕು ಅಳವಡಿಕೆ ದರ ಹೆಚ್ಚಳ
Copy and paste this URL into your WordPress site to embed
Copy and paste this code into your site to embed