Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೂಕ ಇಳಿಸುವ ಔಷಧಿಗಳ ಅಕ್ರಮ ಮಾರಾಟಕ್ಕೆ ಬ್ರೇಕ್: ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು; ಮೆಡಿಕಲ್ ಶಾಪ್‌ಗಳಿಗೆ ಕೇಂದ್ರದ ಖಡಕ್ ವಾರ್ನಿಂಗ್!

01/04/2026 7:21 PM

‘ಏಷ್ಯಾ ಸೀರೀಸ್‌ ರೇಸಿಂಗ್‌’ನಲ್ಲಿ ಕಿಯಾನ್‌ ಶಾ ಪೋಡಿಯಂ ಫಿನಿಶ್‌; ಮಿಂಚಿದ ರಾಯೊ ರೇಸಿಂಗ್‌ ತಂಡದ ಚಾಲಕ

01/04/2026 7:19 PM

ಅಮ್ಮನಘಟ್ಟದ ಜೇನುಕಲ್ಲಮ್ಮ: ಮಲೆನಾಡಿನ ಜನರ ಅಧಿದೇವತೆ ಮಹಾತ್ಮೆ ಇಲ್ಲಿದೆ ಓದಿ!

01/04/2026 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ನಿಮ್ಮ `BPL ರೇಷನ್ ಕಾರ್ಡ್’ ರದ್ದಾಗಿದ್ರೆ ತಕ್ಷಣ ಈ ಕೆಲಸ ಮಾಡಿ.!
KARNATAKA

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ನಿಮ್ಮ `BPL ರೇಷನ್ ಕಾರ್ಡ್’ ರದ್ದಾಗಿದ್ರೆ ತಕ್ಷಣ ಈ ಕೆಲಸ ಮಾಡಿ.!

By kannadanewsnow5707/01/2026 6:33 AM

ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ.

ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ.

ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು ಪಡಿಸಿದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ ಸರ್ಕಾರವು 2017 ರಲ್ಲಿ ಈ ಕೆಳಕಂಡಂತೆ ಹೊರಗಿಡುವ ಮಾನದಂಡಗಳನ್ನು ರೂಪಿಸಿದೆ.

1. ವೇತನವನ್ನು ಗಣನೆಗೆ ಎಲ್ಲಾ ಖಾಯಂ ನೌಕರರು ಅಂದರೆ ತೆಗೆದುಕೊಳ್ಳದೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮAಡಳಿಗಳು/ ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ/ಸೇವಾ ತೆರಿಗೆ/ ಜಿಎಸ್‌ಟಿ/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು,

2. ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

3. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

4.ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು

Attention state 'ration card holders': If your 'BPL ration card' is cancelled do this immediately.
Share. Facebook Twitter LinkedIn WhatsApp Email

Related Posts

ಅಮ್ಮನಘಟ್ಟದ ಜೇನುಕಲ್ಲಮ್ಮ: ಮಲೆನಾಡಿನ ಜನರ ಅಧಿದೇವತೆ ಮಹಾತ್ಮೆ ಇಲ್ಲಿದೆ ಓದಿ!

01/04/2026 7:13 PM3 Mins Read

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ: ಸಂತ್ರಸ್ತೆಯನ್ನು ವಿವಾಹವಾಗುವ ಷರತ್ತಿನ ಮೇಲೆ ಆರೋಪಿಗೆ ಹೈಕೋರ್ಟ ಮಧ್ಯಂತರ ಜಾಮೀನು

01/04/2026 6:54 PM1 Min Read

‘ರಾಮಾಯಣದ ಭಕ್ತಿ’ ಪಥಕ್ಕೆ ಆಂಜನೇಯನೇ ದಾರಿದೀಪ: ಸಾಗರದ ಮಧ್ವ ಸಂಘದ ನಿರ್ದೇಶಕ ಆನಂದ ಕಲ್ಯಾಣಿ ಬಣ್ಣನೆ

01/04/2026 5:51 PM2 Mins Read
Recent News

ತೂಕ ಇಳಿಸುವ ಔಷಧಿಗಳ ಅಕ್ರಮ ಮಾರಾಟಕ್ಕೆ ಬ್ರೇಕ್: ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು; ಮೆಡಿಕಲ್ ಶಾಪ್‌ಗಳಿಗೆ ಕೇಂದ್ರದ ಖಡಕ್ ವಾರ್ನಿಂಗ್!

01/04/2026 7:21 PM

‘ಏಷ್ಯಾ ಸೀರೀಸ್‌ ರೇಸಿಂಗ್‌’ನಲ್ಲಿ ಕಿಯಾನ್‌ ಶಾ ಪೋಡಿಯಂ ಫಿನಿಶ್‌; ಮಿಂಚಿದ ರಾಯೊ ರೇಸಿಂಗ್‌ ತಂಡದ ಚಾಲಕ

01/04/2026 7:19 PM

ಅಮ್ಮನಘಟ್ಟದ ಜೇನುಕಲ್ಲಮ್ಮ: ಮಲೆನಾಡಿನ ಜನರ ಅಧಿದೇವತೆ ಮಹಾತ್ಮೆ ಇಲ್ಲಿದೆ ಓದಿ!

01/04/2026 7:13 PM

ಯೇಸು ಕ್ರಿಸ್ತನ ಅಂತ್ಯಸಂಸ್ಕಾರದ ಬಟ್ಟೆ ‘ಶ್ರೌಡ್ ಆಫ್ ಟುರಿನ್’ಗೆ ಭಾರತದ ನಂಟು? ಡಿಎನ್‌ಎ ಸಂಶೋಧನೆಯಿಂದ ಹೊರಬಂತು ಸ್ಪೋಟಕ ಮಾಹಿತಿ!

01/04/2026 7:10 PM
State News
KARNATAKA

ಅಮ್ಮನಘಟ್ಟದ ಜೇನುಕಲ್ಲಮ್ಮ: ಮಲೆನಾಡಿನ ಜನರ ಅಧಿದೇವತೆ ಮಹಾತ್ಮೆ ಇಲ್ಲಿದೆ ಓದಿ!

By kannadanewsnow0901/04/2026 7:13 PM KARNATAKA 3 Mins Read

ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಪ್ರಕೃತಿ ಸೌಂದರ್ಯದ ನಡುವೆ, ಭಕ್ತರ ನಂಬಿಕೆಯ ಸೆಲೆಯಾಗಿ ಬೆಳಗುತ್ತಿರುವುದು ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿ.…

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ: ಸಂತ್ರಸ್ತೆಯನ್ನು ವಿವಾಹವಾಗುವ ಷರತ್ತಿನ ಮೇಲೆ ಆರೋಪಿಗೆ ಹೈಕೋರ್ಟ ಮಧ್ಯಂತರ ಜಾಮೀನು

01/04/2026 6:54 PM

‘ರಾಮಾಯಣದ ಭಕ್ತಿ’ ಪಥಕ್ಕೆ ಆಂಜನೇಯನೇ ದಾರಿದೀಪ: ಸಾಗರದ ಮಧ್ವ ಸಂಘದ ನಿರ್ದೇಶಕ ಆನಂದ ಕಲ್ಯಾಣಿ ಬಣ್ಣನೆ

01/04/2026 5:51 PM

‘ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ’ಯಲ್ಲಿ ಕೆಎಸ್‌ಆರ್‌ಟಿಸಿ ನಂ.1: ವಿಶ್ವ ಹೆಚ್.ಆರ್.ಡಿ ಕಾಂಗ್ರೆಸ್ ಪ್ರಶಸ್ತಿ ಮುಡಿಗೆ

01/04/2026 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.