Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರೇ ಗಮನಿಸಿ : ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿಗೆ ಸೆ.12 ರವರೆಗೆ ಅವಕಾಶ.!

04/09/2025 3:45 PM

BREAKING : ಹಣಕಾಸು ದುರಪಯೋಗ : `PDO’ ಅಬ್ದುಲ್ ರಜಾಕ್ ಅಮಾನತ್ತು.!

04/09/2025 3:40 PM

BREAKING : 7 ನೇ ಬಾರಿ ತುಮಕೂರು ‘DCC ಬ್ಯಾಂಕ್’ ಅಧ್ಯಕ್ಷರಾಗಿ ಮಾಜಿ ಸಚಿವ `K.N ರಾಜಣ್ಣ’ ಅವಿರೋಧ ಆಯ್ಕೆ | K.N. Rajanna

04/09/2025 3:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ
KARNATAKA

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

By kannadanewsnow0906/07/2025 8:49 AM

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.

ಜು.8ರಂದು ಬೆಳಿಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ ಇರುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬೇಕೆನ್ನುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ನೀಟ್ ರೋಲ್ ನಂಬರ್ ದಾಖಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಅನ್ನು ಎನ್ ಟಿಎ ಡಾಟಾದೊಂದಿಗೆ ತಾಳೆ ಮಾಡಿ ಯುಜಿನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೆರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಜುಲೈ 7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ನೀಟ್ ಪರೀಕ್ಷೆ ಯಲ್ಲಿ ಅರ್ಹತೆ ಪಡೆದಿರುವವರು ಹಾಗೂ ಇದುವರೆಗೂ ಕೆಇಎಯಲ್ಲಿ ಅರ್ಜಿ ಸಲ್ಲಿಸದೇ ಇರುವವರು ಜು.7ರಿಂದ 10ರವರೆಗೆ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಿದವರ ದಾಖಲೆ ಪರಿಶೀಲನೆಗೆ ನಂತರದ ದಿನಗಳಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ಜು.8ರಿಂದ ಎನ್ ಆರ್ ಐ ವಾರ್ಡ್ ದಾಖಲೆ ಪರಿಶೀಲನೆ

ಅರ್ಜಿಯಲ್ಲಿ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಎಲ್ಲ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಸಮೇತ ಜುಲೈ 8ರಿಂದ 10ರವರೆಗೆ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಪ್ರಸನ್ನ ತಿಳಿಸಿದ್ದಾರೆ.

ಮೊದಲ ದಿನ, ನೀಟ್ ನಲ್ಲಿ ನಾಲ್ಕು ಲಕ್ಷದವರೆಗೆ ರಾಂಕ್ ಪಡೆದವರು ಹಾಗೂ ಎರಡನೇ ದಿನ 8 ಲಕ್ಷ ಮತ್ತು ಮೂರನೇ ದಿನ 12 ಲಕ್ಷದವರೆಗೆ ರಾಂಕ್ ಪಡೆದವರು ದಾಖಲೆ ಪರಿಶೀಲನೆ ಗೆ ಬರಬೇಕು ಎಂದು ಅವರು ವಿವರಿಸಿದ್ದಾರೆ.

ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು: ದಾಖಲೆ ಪರಿಶೀಲನೆ

ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಪ್ರವೇಶಕ್ಕೆ ಅಪೇಕ್ಷೆ ಪಟ್ಟಿರುವ ಕ್ಯಾಟಗರಿ-2ರಿಂದ 8ರವರೆಗಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಜುಲೈ 9 ಮತ್ತು 10ರಂದು ಕಾಲೇಜಿನಲ್ಲೇ ನಡೆಯಲಿದೆ. ಕೋರಮಂಗಲದ ಮೆಡಿಕಲ್ ಕಾಲೇಜಿನ ಕೌನ್ಸಿಲ್ ಕೊಠಡಿಯಲ್ಲಿ ಪರಿಶೀಲನೆ ನಡೆಯಲಿದ್ದು, ಮೂಲ ದಾಖಲೆಗಳ ಸಮೇತ ಎರಡೂ ದಿನ ಖುದ್ದು ಹಾಜರಾಗಬೇಕು ಎಂದು ಅವರು ಕೋರಿದ್ದಾರೆ.

ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಗಮನಿಸಿ : ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿಗೆ ಸೆ.12 ರವರೆಗೆ ಅವಕಾಶ.!

04/09/2025 3:45 PM4 Mins Read

BREAKING : ಹಣಕಾಸು ದುರಪಯೋಗ : `PDO’ ಅಬ್ದುಲ್ ರಜಾಕ್ ಅಮಾನತ್ತು.!

04/09/2025 3:40 PM1 Min Read

BREAKING : 7 ನೇ ಬಾರಿ ತುಮಕೂರು ‘DCC ಬ್ಯಾಂಕ್’ ಅಧ್ಯಕ್ಷರಾಗಿ ಮಾಜಿ ಸಚಿವ `K.N ರಾಜಣ್ಣ’ ಅವಿರೋಧ ಆಯ್ಕೆ | K.N. Rajanna

04/09/2025 3:35 PM1 Min Read
Recent News

ವಾಹನ ಸವಾರರೇ ಗಮನಿಸಿ : ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿಗೆ ಸೆ.12 ರವರೆಗೆ ಅವಕಾಶ.!

04/09/2025 3:45 PM

BREAKING : ಹಣಕಾಸು ದುರಪಯೋಗ : `PDO’ ಅಬ್ದುಲ್ ರಜಾಕ್ ಅಮಾನತ್ತು.!

04/09/2025 3:40 PM

BREAKING : 7 ನೇ ಬಾರಿ ತುಮಕೂರು ‘DCC ಬ್ಯಾಂಕ್’ ಅಧ್ಯಕ್ಷರಾಗಿ ಮಾಜಿ ಸಚಿವ `K.N ರಾಜಣ್ಣ’ ಅವಿರೋಧ ಆಯ್ಕೆ | K.N. Rajanna

04/09/2025 3:35 PM

BREAKING : ಪೋರ್ಚಗಲ್ ನಲ್ಲಿ ಭೀಕರ ರೈಲು ದುರಂತ : 17 ಮಂದಿ ಸ್ಥಳದಲ್ಲೇ ಸಾವು.!

04/09/2025 3:33 PM
State News
KARNATAKA

ವಾಹನ ಸವಾರರೇ ಗಮನಿಸಿ : ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿಗೆ ಸೆ.12 ರವರೆಗೆ ಅವಕಾಶ.!

By kannadanewsnow5704/09/2025 3:45 PM KARNATAKA 4 Mins Read

ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು…

BREAKING : ಹಣಕಾಸು ದುರಪಯೋಗ : `PDO’ ಅಬ್ದುಲ್ ರಜಾಕ್ ಅಮಾನತ್ತು.!

04/09/2025 3:40 PM

BREAKING : 7 ನೇ ಬಾರಿ ತುಮಕೂರು ‘DCC ಬ್ಯಾಂಕ್’ ಅಧ್ಯಕ್ಷರಾಗಿ ಮಾಜಿ ಸಚಿವ `K.N ರಾಜಣ್ಣ’ ಅವಿರೋಧ ಆಯ್ಕೆ | K.N. Rajanna

04/09/2025 3:35 PM

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಸೆ.6 ರಿಂದ 3 ದಿನ ‘ಮದ್ಯ’ ಮಾರಾಟ ನಿಷೇಧ.!

04/09/2025 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.