ಬೆಂಗಳೂರು : ರಾಜ್ಯದ ಜನತೆಗೆ ಬಹುಮುಖ್ಯ ಮಾಹಿತಿ ಇಲ್ಲಿದೆ. ಕಂದಾಯ ಇಲಾಖೆಯಲ್ಲಿ ಜಾತಿ ಪ್ರಮಾಣ ಪತ್ರ, ನಿರುದ್ಯೋಗ ಪ್ರಮಾಣಪತ್ರ ಸೇರಿದಂತೆ ಹಲವು ಸೇವೆಗಳು ಸಿಗಲಿವೆ. ಕಂದಾಯ ಇಲಾಖೆಯಿಂದ ಸಿಗುವ ಸೇವೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
ಸೇವೆಗಳ ಪಟ್ಟಿ
ಹಕ್ಕುಗಳ ಪ್ರಮಾಣ ಪತ್ರದ ದಾಖಲೆ
ಕೃಷಿ ಭೂಮಿಯಿಂದ ಕೃಷಿಯೇತರ ಉದ್ದೇಶದ ಪರಿವರ್ತನೆ
ಎಲ್ಲಾ ವಿಧದ ಜಾತಿ ಪ್ರಮಾಣ ಪತ್ರಗಳು
ಎಲ್ಲಾ ವಿಧದ ಆದಾಯ ಪ್ರಮಾಣ ಪತ್ರಗಳು
ಜಾತಿ ಪ್ರಮಾಣಪತ್ರ ಪರಿಶೀಲನೆ/ಸಿಂಧುವ
ವಿವಾದಿತವಲ್ಲದ ಪ್ರಕರಣಗಳಲ್ಲಿ 12(2) ನೋಟೀಸನ್ನು ಹೊರಡಿಸಿದ ತರುವಾಯ ಭೂ ಸ್ವಾಧೀನ ಅಧಿನಿಯಮದ ಅನ್ವಯ ಪರಿಹಾರದ ಸಂದಾಯ
ಜನನ ಪ್ರಮಾಣಪತ್ರ
ಮರಣ ಪ್ರಮಾಣಪತ್ರ
ಜನ ಸಂಖ್ಯೆ ಪ್ರಮಾಣ ಪತ್ರ
ವಸತಿ ದೃಢೀಕರಣ ಪತ್ರ
ಟೆನೆನ್ಸಿ ಇಲ್ಲದ ಪ್ರಮಾಣ ಪತ್ರ
ಜೀವಂತ ಪ್ರಮಾಣ ಪತ್ರ
ವ್ಯವಸಾಯಗಾರರ ಕುಟುಂಬ ಸದಸ್ಯ ಪ್ರಮಾಣ ಪತ್ರ
ಮರು ವಿವಾಹ ಅಲ್ಲದ ಪ್ರಮಾಣ ಪತ್ರ
ಭೂ ರಹಿತ ಪ್ರಮಾಣ ಪತ್ರ
ಮೃತರ ಕುಟುಂಬದ ಜೀವಂತ ಸದಸ್ಯರ ದೃಢೀಕರಣ ಪತ್ರ
ನಿರುದ್ಯೋಗ ಪ್ರಮಾಣ ಪತ್ರ
ಅನುಕಂಪದ ಆಧಾರದ ನೇಮಕಾತಿಗಾಗಿ ಸರ್ಕಾರಿ ಕೆಲಸದಲ್ಲಿ ಇಲ್ಲದ ಪ್ರಮಾಣ ಪತ್ರ
ವ್ಯವಸಾಯಗಾರ ದೃಢೀಕರಣ ಪತ್ರ
ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ದೃಢೀಕರಣ ಪತ್ರ
ಕೃಷಿ ಕಾರ್ಮಿಕ ದೃಢೀಕರಣ ಪತ್ರ
ಕೆನೆ ಪದರ ಅಲ್ಲದ ಪ್ರಮಾಣ ಪತ್ರ
ವಾಸ ಸ್ಥಳದ ದೃಢೀಕರಣ ಪತ್ರ
ಪರಿವರ್ತನೆಯ ಉತ
ಖಾತಾ ಬದಲಾವಣೆ (ವಿವಾದರಹಿತ)
ಯೋಜನಾ ನಿರಾಶ್ರಿತರ ಧೃಡೀಕರಣ ಪತ್ರ
ಪ್ರಕೃತಿ ವಿಕೋಪಗಳಿಂದಾಂತಹ ನಷ್ಟಗಳಿಗೆ ಪರಿಹಾರ-ಅನುಮೋದನೆ (ಬೆಳೆ ನಷ್ಟ)
ಪ್ರಕೃತಿ ವಿಕೋಪಗಳಿಂದಾಂತಹ ನಷ್ಟಗಳಿಗೆ ಪರಿಹಾರ-ಮನುಷ್ಯ ಪ್ರಾಣಹಾನಿ
ಪ್ರಕೃತಿ ವಿಕೋಪಗಳಿಂದಾಂತಹ ನಷ್ಟಗಳಿಗೆ ಪರಿಹಾರ- ಅನುಮೋದನೆ (ಮನೆಗೆ ಹಾನಿ)
ಪ್ರಕೃತಿ ವಿಕೋಪಗಳಿ–ಂದಾಂತಹ ನಷ್ಟಗಳಿಗೆ ಪರಿಹಾರ– ಅನುಮೋದನೆ (ಪ್ರಾಣಿಗಳ ಪ್ರಾಣಹಾನಿ)
ತೆರಿಗೆ ಪ್ರಮಾಣಪತ್ರ
ಪಹಣಿ ತಿದ್ದುಪಡಿ
ಸರ್ವೆ ವಿಭಾಗದಲ್ಲಿ ನಕಲು ಪ್ರತಿಗಳನ್ನು ನೀಡುವುದು (ಆಕಾರ್ ಬಂದ್)
ಸರ್ವೆ ವಿಭಾಗದಲ್ಲಿ ನಕಲು ಪ್ರತಿಗಳನ್ನು ನೀಡುವುದು (ಐ.ಎಲ್.ಆರ್)
ಸರ್ವೆ ವಿಭಾಗದಲ್ಲಿ ನಕಲು ಪ್ರತಿಗಳನ್ನು ನೀಡುವುದು (ಟಪ್ಪಾನ್)
ಸರ್ವೆ ವಿಭಾಗದಲ್ಲಿ ನಕಲು ಪ್ರತಿಗಳನ್ನು ನೀಡುವುದು (ಅಟ್ರಾಸ್)
ಸರ್ವೆ ವಿಭಾಗದಲ್ಲಿ ನಕಲು ಪ್ರತಿಗಳನ್ನು ನೀಡುವುದು (ಗ್ರಾಮ ನಕ್ಷೆ)
ಸರ್ವೆ ವಿಭಾಗದಲ್ಲಿ ನಕಲು ಪ್ರತಿಗಳನ್ನು ನೀಡುವುದು (ಖರಾಬ್ ಉತಾರ್)
ನಿರಾಕ್ಷೇಪಣಾ ಧೃಡೀಕರಣ ಪತ್ರ (ಪಿಟಿಸಿಎಲ್ ಅಧಿನಿಯಮದಡಿಯಲ್ಲಿ ಮಂಜೂರಾದ ಭೂಮಿಯ ಪರಭಾರೆ)









