Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

12/08/2025 5:00 PM

CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

12/08/2025 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ
KARNATAKA

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

By kannadanewsnow0912/08/2025 5:00 PM

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ 2025-26ನೇ ಸಾಲಿಗೆ ನಿರುದ್ಯೋಗಿ ಪರಿಶಿಷ್ಠ ಜಾತಿಯ ಜನರ ಆರ್ಥಿಕಾಭಿವೃಧ್ದಿಗಾಗಿ ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ನೇರಸಾಲ ಯೋಜನೆ

ಸಣ್ಣ ಆದಾಯಗಳಿಸುವ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ಸಾಲ, ಮತ್ತು ಶೇ.50 ಸಹಾಯಧನವಾಗಿರುತ್ತದೆ. ಕುರಿ ಸಾಕಾಣಿಕೆ ಯೋಜನೆ: ಕುರಿ ಸಾಕಾಣಿಕೆ ಉದ್ದೇಶಕ್ಕೆ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ಸಾಲ, ಮತ್ತು ಶೇ.50 ಸಹಾಯಧನವಾಗಿರುತ್ತದೆ.

ಉದ್ಯಮ ಶೀಲತಾ ಯೋಜನೆ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಾವಲಂಭಿ ಸಾರಥಿ ಯೋಜನೆ: ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚ ಶೇ.75ರಷ್ಟು ಅಥವಾ ಗರಿಷ್ಟ 4.00 ಲಕ್ಷಗಳ ಸಹಾಯಧನ. ಫಾಸ್ಟ್ ಪುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್:- ಫುಡ್ ಕಾರ್ಟ್ ವಾಹನಗಳ ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ 4.00 ಲಕ್ಷಗಳ ಸಹಾಯಧನ. ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಗರಿಷ್ಟ 1.25 ಲಕ್ಷಗಳ ಸಹಾಯಧನ. ಉದ್ಯಮಶೀಲತಾ ಯೋಜನೆ (ಇತರೆ ಉದ್ದೇಶ):-ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಅಥವಾ ಗರಿಷ್ಟ ರೂ.2.00 ಲಕ್ಷ ಸಹಾಯಧನ.

ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ

ಈ ಯೋಜನೆಯಡಿ ಮಹಿಳಾ ಸ್ವ-ಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಜಾತಿ ಜನಾಂಗದ ಮಹಿಳಾ ಫಲಾಪೇಕ್ಷಿಗಳಿಗೆ ಸಣ್ಣವ್ಯಾಪಾರ ಚಟುವಟಿಕೆ ಕೈಗೊಳ್ಳಲು ರೂ.5,00,000/-ಗಳನ್ನು ಮಂಜೂರು ಮಾಡಲಾಗುವುದು. ಅದರಲ್ಲಿ ರೂ.2,50,000/-ಸಹಾಯಧನ, ರೂ.2,50,000/- ಭೀಜಧನ ಸಾಲವಾಗಿರುತ್ತದೆ.(ಶೇ.4%ರಷ್ಟು ಬಡ್ಡಿದರ)

ಭೂ ಒಡೆತನ ಯೋಜನೆ

ಪರಿಶಿಷ್ಟ ಜಾತಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ 0.20 ಎಕರೆ ಮೇಲ್ಪಟ್ಟು ಘಟಕ ವೆಚ್ಚದಲ್ಲಿ ಗರಿಷ್ಟ ಎಷ್ಟು ವಿಸ್ತೀರ್ಣ ಬರುತ್ತದೆಯೋ ಅಷ್ಟು ಜಮೀನನ್ನು ಖರೀದಿಸಿ ಕೊಡಲಾಗುವುದು. (ಶೇ.50 ರಷ್ಟು ಸಹಾಯಧನ/ಶೇ.50 ಸಾಲ, ಶೇ.4ರಷ್ಟು ಬಡ್ಡಿದರ) ಗಂಗಾ ಕಲ್ಯಾಣ ಯೋಜನೆ: ಸಣ್ಣ ಮತ್ತು ಅತೀಸಣ್ಣ ರೈತರು ಹೊಂದಿರುವ ಖುಷ್ಕಿ/ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. (1.20 ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀಸಣ್ಣ ರೈತರಾಗಿರಬೇಕು)

ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ www.suvidha.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಫಲಾಪೇಕ್ಷಿಗಳು ‘ಗ್ರಾಮಒನ್’, ‘ಬೆಂಗಳೂರುಒನ್’ ಹಾಗೂ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಸುವಿಧಾ ಪೋರ್ಟಲ್‍ನಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಸರ್ಕಾರದ ಸಾಂಸ್ಥಿಕ ಕೋಟ ಮತ್ತು ಮಂಡಳಿ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು ಸಹ ಸೇವಾ ಸಿಂಧು ಪೋರ್ಟಲ್‍ನಲ್ಲೆ ಅರ್ಜಿ ಸಲ್ಲಿಸಬೇಕು.

CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

ಜುಲೈ 2025ರಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು 8 ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಕೆ | India Retail Inflation

Share. Facebook Twitter LinkedIn WhatsApp Email

Related Posts

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM1 Min Read

CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

12/08/2025 4:56 PM2 Mins Read

BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ

12/08/2025 4:35 PM1 Min Read
Recent News

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

12/08/2025 5:00 PM

CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

12/08/2025 4:56 PM

VIDEO : ಸೆಲ್ಫಿ ತೆಗೆದುಕೊಳ್ಳಲು ಹೋದ ವ್ಯಕ್ತಿಯನ್ನ ತಳ್ಳಿದ ಸಂಸದೆ, ನಟಿ ‘ಜಯ ಬಚ್ಚನ್’ ವಿಡಿಯೋ ವೈರಲ್

12/08/2025 4:52 PM
State News
KARNATAKA

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

By kannadanewsnow0912/08/2025 5:03 PM KARNATAKA 1 Min Read

ಚಿತ್ರದುರ್ಗ: ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 29 ಅಂಗನವಾಡಿ ಕಾರ್ಯಕರ್ತೆ ಹಾಗೂ 228…

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

12/08/2025 5:00 PM

CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

12/08/2025 4:56 PM

BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ

12/08/2025 4:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.