ರಾಜ್ಯದ ಜನತೆ ಗಮನಕ್ಕೆ: ಸಾಲ ಸೌಲಭ್ಯ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮ ಶಕ್ತಿ ಸಾಲ / ಸಹಾಯಧನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ / ಸಹಾಯಧನ ಯೋಜನೆ, ಸಾಂತ್ವನ ಯೋಜನೆ , ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ Foreign Education / Overseas Education Loan) ವ್ಯಾಪಾರ / ಉದ್ದಿಮೆಗಳಿಗೆ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ … Continue reading ರಾಜ್ಯದ ಜನತೆ ಗಮನಕ್ಕೆ: ಸಾಲ ಸೌಲಭ್ಯ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed