Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಕಮಿಷನ್ ಹೆಚ್ಚಾಗಿದೆ : ರಾಜ್ಯ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಗುತ್ತಿಗೆದಾರ ಸಂಘ

17/10/2025 1:09 PM

ರಾಜ್ಯದ ಜನತೆಯ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.!

17/10/2025 12:49 PM

BREAKING : ಗುಜರಾತ್ ಉಪಮುಖ್ಯಮಂತ್ರಿಯಾಗಿ `ಹರ್ಷ ಸಾಂಘವಿ’ ಸೇರಿ 26 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ | WATCH VIDEO

17/10/2025 12:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಯ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.!
KARNATAKA

ರಾಜ್ಯದ ಜನತೆಯ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5717/10/2025 12:49 PM

ಬೆಂಗಳೂರು : ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ.

ಹೀಗಾಗಿ ಮನೆಗೆ ಭೇಟಿ ನೀಡುವ ಸಮೀಕ್ಷಾದಾರರಿಗೆ ನಿಮ್ಮ ಕುಟುಂಬದ ಕುರಿತಾದ ನಿಖರ ಮಾಹಿತಿ ನೀಡಿ. ಮುಂದಿನ ಪೀಳಿಗೆಗೆ ಶಿಕ್ಷಣ ಮತ್ತು ಉದ್ಯೋಗದ ಭದ್ರ ಭವಿಷ್ಯಕ್ಕಾಗಿ ಸಹಕರಿಸಿ.

ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಕೂಡಲೇ 8050770004ಕ್ಕೆ ಕರೆ ಮಾಡಿ. ಸಮೀಕ್ಷೆ ಯಶಸ್ವಿಯಾಗಿಸಿ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

“ಸಮೀಕ್ಷೆ ನಡೆಸಿದ ಬಳಿಕ ವಿವರಗಳನ್ನು ಆ್ಯಪ್‌ನಲ್ಲಿ ದಾಖಲಿಸಲು ಇರುವುದರಿಂದ, ಆರಂಭದಲ್ಲಿ ಕೆಲವೊಂದು ಪ್ರದೇಶಗಳಲ್ಲಿ ಇಂಟರ್ನೆಟ್‌ ಸಮಸ್ಯೆಯಾಗಿತ್ತು. ಹೀಗಾಗಿ ಸಮೀಕ್ಷೆ ಸ್ವಲ್ಪ ನಿಧಾನಗತಿಯಲ್ಲಿತ್ತು. ಬೆಂಗಳೂರು ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಹೆಚ್ಚಾಗಿ ಬಳಸದೆ, ಸರ್ಕಾರಿ ನೌಕರರಿಗೆ ಸಮೀಕ್ಷೆಯ ಜವಾಬ್ದಾರಿಯನ್ನು ನೀಡಿದ್ದೆವು. ದೀಪಾವಳಿ ಸಂದರ್ಭದಲ್ಲಿ ಅವರಿಗೆ ರಜೆ ಇರುವ ಕಾರಣ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.”

ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ.

ಹೀಗಾಗಿ ಮನೆಗೆ ಭೇಟಿ ನೀಡುವ ಸಮೀಕ್ಷಾದಾರರಿಗೆ… pic.twitter.com/mwQAjTcvKR

— DIPR Karnataka (@KarnatakaVarthe) October 17, 2025

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ ಮಾಡಿದ್ದು ಯಾಕೆ?

"ಸಮೀಕ್ಷೆ ನಡೆಸಿದ ಬಳಿಕ ವಿವರಗಳನ್ನು ಆ್ಯಪ್‌ನಲ್ಲಿ ದಾಖಲಿಸಲು ಇರುವುದರಿಂದ, ಆರಂಭದಲ್ಲಿ ಕೆಲವೊಂದು ಪ್ರದೇಶಗಳಲ್ಲಿ ಇಂಟರ್ನೆಟ್‌ ಸಮಸ್ಯೆಯಾಗಿತ್ತು. ಹೀಗಾಗಿ ಸಮೀಕ್ಷೆ ಸ್ವಲ್ಪ ನಿಧಾನಗತಿಯಲ್ಲಿತ್ತು. ಬೆಂಗಳೂರು ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಹೆಚ್ಚಾಗಿ ಬಳಸದೆ,… pic.twitter.com/8UM27M014y

— DIPR Karnataka (@KarnatakaVarthe) October 17, 2025

 

Attention to the people of the state: If you have left your home in the `Caste Census' survey call this number
Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಕಮಿಷನ್ ಹೆಚ್ಚಾಗಿದೆ : ರಾಜ್ಯ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಗುತ್ತಿಗೆದಾರ ಸಂಘ

17/10/2025 1:09 PM1 Min Read

ಕೇಂದ್ರದವರು ಜಾತಿಗಣತಿ ನಡೆಸುವಾಗ ಸುಧಾಮೂರ್ತಿ ಆಗ ಏನು ಹೇಳುತ್ತಾರೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

17/10/2025 12:37 PM1 Min Read

BREAKING : ಪ್ರತಿಕೂಲ ಹವಾಮಾನ ಹಿನ್ನೆಲೆ : ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು

17/10/2025 12:30 PM1 Min Read
Recent News

BREAKING : ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಕಮಿಷನ್ ಹೆಚ್ಚಾಗಿದೆ : ರಾಜ್ಯ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಗುತ್ತಿಗೆದಾರ ಸಂಘ

17/10/2025 1:09 PM

ರಾಜ್ಯದ ಜನತೆಯ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.!

17/10/2025 12:49 PM

BREAKING : ಗುಜರಾತ್ ಉಪಮುಖ್ಯಮಂತ್ರಿಯಾಗಿ `ಹರ್ಷ ಸಾಂಘವಿ’ ಸೇರಿ 26 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ | WATCH VIDEO

17/10/2025 12:42 PM

ಕೇಂದ್ರದವರು ಜಾತಿಗಣತಿ ನಡೆಸುವಾಗ ಸುಧಾಮೂರ್ತಿ ಆಗ ಏನು ಹೇಳುತ್ತಾರೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

17/10/2025 12:37 PM
State News
KARNATAKA

BREAKING : ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಕಮಿಷನ್ ಹೆಚ್ಚಾಗಿದೆ : ರಾಜ್ಯ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಗುತ್ತಿಗೆದಾರ ಸಂಘ

By kannadanewsnow0517/10/2025 1:09 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ನಡೆಸಿದ್ದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು ಇದೀಗ ಸಿಡಿದೆದ್ದಿದೆ.…

ರಾಜ್ಯದ ಜನತೆಯ ಗಮನಕ್ಕೆ : `ಜಾತಿ ಗಣತಿ’ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.!

17/10/2025 12:49 PM

ಕೇಂದ್ರದವರು ಜಾತಿಗಣತಿ ನಡೆಸುವಾಗ ಸುಧಾಮೂರ್ತಿ ಆಗ ಏನು ಹೇಳುತ್ತಾರೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

17/10/2025 12:37 PM

BREAKING : ಪ್ರತಿಕೂಲ ಹವಾಮಾನ ಹಿನ್ನೆಲೆ : ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು

17/10/2025 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.