ಸಾರ್ವಜನಿಕರ ಗಮನಕ್ಕೆ: ನಾಳೆ, ನಾಡಿದ್ದು ಅಂಚೆ ಕಚೇರಿ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ. ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ … Continue reading ಸಾರ್ವಜನಿಕರ ಗಮನಕ್ಕೆ: ನಾಳೆ, ನಾಡಿದ್ದು ಅಂಚೆ ಕಚೇರಿ ಸೇವೆಯಲ್ಲಿ ವ್ಯತ್ಯಯ