Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಅಪ್ರಾಪ್ತೆಯ ಮೇಲೆ ಪಾದ್ರಿಯಿಂದ ಅತ್ಯಾಚಾರ : ಕೃತ್ಯ ಮುಚ್ಚಿಡಲು ಗರ್ಭಪಾತದ ಮಾತ್ರೆ ನೀಡಿ ಕ್ರೌರ್ಯ.!

BREAKING : ಬಿಟ್ ಕಾಯಿನ್ ಹಗರಣ ಕೇಸ್ : ‘ED’ ಅಧಿಕಾರಿಗಳಿಂದ ಕಿಂಗ್ ಪಿನ್ ಶ್ರೀಕಿ ಸೇರಿದಂತೆ, ಮೂವರು ಅರೆಸ್ಟ್!

BREAKING : ಸರ್ಕಾರ ರಚಿಸಲು ಮುಂದಾಗಿದ್ದ ವಿಜಯ್ ಗೆ ಶಾಕ್ : TVK ಪಕ್ಷಕ್ಕೆ ಬೆಂಬಲ ನೀಡಲ್ಲ ಎಂದ ಮುಸ್ಲಿಂ ಲೀಗ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪಡಿತರರ ಗಮನಕ್ಕೆ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಇಂದೇ ಕೊನೆಯ ದಿನ | Ration card
KARNATAKA

ರಾಜ್ಯದ ಪಡಿತರರ ಗಮನಕ್ಕೆ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಇಂದೇ ಕೊನೆಯ ದಿನ | Ration card

By kannadanewsnow05

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಕೊನೆಯ ದಿನವಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಆರಂಭ ದಿನಾಂಕ: ಆಗಸ್ಟ್ 01, 2025

ಕೊನೆಯ ದಿನಾಂಕ: ಆಗಸ್ಟ್ 31, 2025 (ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ)

ಹೊಸ ಸದಸ್ಯರ ಸೇರ್ಪಡೆ

* ಪೋಟೋ ಬದಲಾವಣೆ

* ಹೆಸರು ಡಿಲೆಟ್

* ಅಂಗಡಿ. ನಂ. ಬದಲಾವಣೆ

* ಹೆಸರು ತಿದ್ದುಪಡಿ

* ಮುಖ್ಯಸ್ಥರ ಬದಲಾವಣೆ

ಅರ್ಜಿ ಸಲ್ಲಿಸಲು ದಾಖಲಾತಿಗಳು

1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ

2. ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ

3. ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.

ರೇಷನ್ ಕಾರ್ಡ್ ನಲ್ಲಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಮದುವೆ ಪ್ರಮಾಣ ಪತ್ರ

ಪೋಷಕರ ಪಡಿತರ ಚೀಟಿ ಅಗತ್ಯ.

ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

ಮಗುವಿನ ಜನನ ಪ್ರಮಾಣಪತ್ರ

ಹೆತ್ತವರ ಆಧಾರ್ ಕಾರ್ಡ್

ಈ ಪ್ರಕ್ರಿಯೆಯನ್ನು ಅನುಸರಿಸಿ

ಆನ್ಲೈನ್ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.

ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

Share. Facebook Twitter LinkedIn WhatsApp Email

Related Posts

BREAKING : ಬಿಟ್ ಕಾಯಿನ್ ಹಗರಣ ಕೇಸ್ : ‘ED’ ಅಧಿಕಾರಿಗಳಿಂದ ಕಿಂಗ್ ಪಿನ್ ಶ್ರೀಕಿ ಸೇರಿದಂತೆ, ಮೂವರು ಅರೆಸ್ಟ್!

1 Min Read
ಭದ್ರಾವತಿ ಪತಿ ಹತ್ಯೆ ಪ್ರಕರಣ ಗಲ್ಲು ಶಿಕ್ಷೆ - Bhadravathi Husband Murder Case Death Sentence Verdict News Karnataka.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಪತಿ ಹತ್ಯೆ ಪ್ರಕರಣ: ಪತ್ನಿ ಮತ್ತು ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ !

3 Mins Read

ಲವರ್ ಜೊತೆ ಸೇರಿ ಗಂಡನ ಮನೇಯಲ್ಲೇ 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ : ಪತ್ನಿ ಅರೆಸ್ಟ್.!

1 Min Read
Recent News

SHOCKING : ಅಪ್ರಾಪ್ತೆಯ ಮೇಲೆ ಪಾದ್ರಿಯಿಂದ ಅತ್ಯಾಚಾರ : ಕೃತ್ಯ ಮುಚ್ಚಿಡಲು ಗರ್ಭಪಾತದ ಮಾತ್ರೆ ನೀಡಿ ಕ್ರೌರ್ಯ.!

BREAKING : ಬಿಟ್ ಕಾಯಿನ್ ಹಗರಣ ಕೇಸ್ : ‘ED’ ಅಧಿಕಾರಿಗಳಿಂದ ಕಿಂಗ್ ಪಿನ್ ಶ್ರೀಕಿ ಸೇರಿದಂತೆ, ಮೂವರು ಅರೆಸ್ಟ್!

BREAKING : ಸರ್ಕಾರ ರಚಿಸಲು ಮುಂದಾಗಿದ್ದ ವಿಜಯ್ ಗೆ ಶಾಕ್ : TVK ಪಕ್ಷಕ್ಕೆ ಬೆಂಬಲ ನೀಡಲ್ಲ ಎಂದ ಮುಸ್ಲಿಂ ಲೀಗ್!

ಭದ್ರಾವತಿ ಪತಿ ಹತ್ಯೆ ಪ್ರಕರಣ ಗಲ್ಲು ಶಿಕ್ಷೆ - Bhadravathi Husband Murder Case Death Sentence Verdict News Karnataka.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಪತಿ ಹತ್ಯೆ ಪ್ರಕರಣ: ಪತ್ನಿ ಮತ್ತು ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ !

State News
KARNATAKA

BREAKING : ಬಿಟ್ ಕಾಯಿನ್ ಹಗರಣ ಕೇಸ್ : ‘ED’ ಅಧಿಕಾರಿಗಳಿಂದ ಕಿಂಗ್ ಪಿನ್ ಶ್ರೀಕಿ ಸೇರಿದಂತೆ, ಮೂವರು ಅರೆಸ್ಟ್!

By kannadanewsnow05 KARNATAKA 1 Min Read

ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಇದೀಗ ಇಡಿ…

ಭದ್ರಾವತಿ ಪತಿ ಹತ್ಯೆ ಪ್ರಕರಣ ಗಲ್ಲು ಶಿಕ್ಷೆ - Bhadravathi Husband Murder Case Death Sentence Verdict News Karnataka.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಪತಿ ಹತ್ಯೆ ಪ್ರಕರಣ: ಪತ್ನಿ ಮತ್ತು ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ !

ಲವರ್ ಜೊತೆ ಸೇರಿ ಗಂಡನ ಮನೇಯಲ್ಲೇ 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ : ಪತ್ನಿ ಅರೆಸ್ಟ್.!

ವೃದ್ಧಾಪ್ಯದಲ್ಲಿ ದಾಂಪತ್ಯ ಸುಖ: ಈ 5 ವಿಷಯಗಳನ್ನು ಪಾಲಿಸಿದರೆ ನಿಮ್ಮ `ಸೆಕ್ಸ್ ಲೈಫ್’ ಮತ್ತಷ್ಟು ಮಧುರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.