Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM

Good News ; ಉದ್ಯೋಗಿಗಳಿಗೆ ಶುಭ ಸುದ್ದಿ ; ಖಾತೆಗೆ 52 ಸಾವಿರ ರೂ. ಜಮಾ.?

13/12/2025 10:00 PM

ಹಗಲಿನಲ್ಲಿ ‘ನಿದ್ದೆ’ ಮಾಡಿದ್ರೆ ಏನಾಗುತ್ತೆ.? ಒಂದು ಸಣ್ಣ ನಿದ್ರೆಯಿಂದ ಇಷ್ಟೆಲ್ಲಾ ಆಗಲು ಸಾಧ್ಯವೇ.?

13/12/2025 9:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: ‘ತಪಶೀಲು ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು
KARNATAKA

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: ‘ತಪಶೀಲು ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

By kannadanewsnow0928/08/2025 10:55 AM

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಎನ್ನುವಂತೆ ತಹಶೀಲು ಯೋಜನೆಯನ್ನು ಎಲ್ಲಾ ಮಾದರಿಯ ಪಡಿತರ ಚೀಟಿದಾರರಿಗೆ ತಲುಪಿಸಲು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿದವಿರಗೆ ಈ ಎಲ್ಲಾ ಸೌಲಭ್ಯಗಳು ಲಭ್ಯವಾಗಲಿದ್ದಾವೆ.

ಈ ಬಗ್ಗೆ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು,  ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಭಾಷಿಸಿ, ಡಿಜಿಟಲ್ ಇಂಡಿಯಾ ಜೆನೆಸಿಸ್ ಇಂಡಿಯಾ ಆಫ್ರಿಕ್ ಗೊಬಲ್ ಮತ್ತು ಮಸ್ಕಿಯ ಮೂಲ ಉದ್ದೇಶ ಎಲ್ಲಾ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಒದಗಿಸುವುದಾಗಿರುತ್ತದೆ ಅದರಂತೆ ಭಾರತ ಸರ್ಕಾರಿ (ಯು ಆರ್ ಸಿ) ಕದ್ರಮ್ ಕೆಆರ್-24 005020) ಕವಲು ಯೋಜನೆಯಲ್ಲಿ ಸೂಚಿಸಿರುವಂತೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಎಲ್ಲಾ ಮಾದರಿಯ ಪಡಿತರ ಚೀಟಿದಾರರಿಗೆ ಕೂ ಆರ್ ಕೋಡ್ ತಂತ್ರಾಂಶವಿರುವ ಡಿಜಿಟಲ್ ಏಕರೂಪದ ಗುರುತಿನ ಕಾರ್ಡ್ ನೀಡಿ ರ್ಥಿಕ ಕ್ಷೇತ್ರದಲ್ಲಿ ಜೀವನ ಮಟ್ಟ ಸುಧಾರಿಸಲು ನೆರವಾಗುವ ಉದ್ದೇಶ ಈ ಯೋಜನೆಯದಾಗಿರುತ್ತದೆ.

ಜೊತೆಗೆ ಅತಿವೃಷ್ಟಿ ಅನಾವತಿ, ತುರ್ತು ಪರಿಸ್ಥಿತಿ ಸಮಯದಲ್ಲಿ ಮೂಲ ಭೂತ ಸೌಕರ್ಯಗಳನ್ನು ಹಾಗು ನೆರವನ್ನು ಎಲ್ಲಾ ಮಾದರಿಯ ಪಡಿತರ ಚೀಟಿದಾರರು ಸುಲಭವಾಗಿ ಸುರಕ್ಷತೆಯಿಂದ ನಡೆಯುಲು ತಪಶೀಲು ಯೋಜನ ಗುರುತಿನ ಕಾರ್ಡ್‌ ನೆರವಾಗುತ್ತದೆ ಎಂದಿದೆ.

ತಪಶೀಲು ಯೋಜನೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಿಸೇಷವಾಗಿ ಎಲ್ಲಾ ಮಾದರಿಯ ವಡಿತರ ಚೀಟಿ ಹೊಂದಿರುವವರಿಗೆ ಹಣಕಾಸು ಸಂಸ್ಥೆಗಳ ಒಡಂಬಡಿಕೆ ಮಾಡಿಕೊಂಡು ನೇರ ಹಣಕಾಸು ನೆರವನ್ನು ಒದಗಿಸುವುದು ಮತ್ತು ಅತಿವೃಷ್ಟಿ ಹಾಗು ಅನಾವೃಷ್ಟಿ ಸಮಯದಲ್ಲಿ ನೆರವನ್ನು ಒದಗಿಸುವುದು ಉದ್ದೇಶವಾಗಿರುತ್ತದೆ.

ತವಸೀಲು ಯೋಜನೆಯಿಂದ ನೀಡುವ ಸೇವೆಗಳು

ಪತರ ಚೀಟಿದಾರರಿಗೆ 150ಕ್ಕಿಂತ ಹೆಚ್ಚು, ಹಣಕಾಸು ಸಂಸ್ಥೆಗಳ ಜೊತೆಗೂಡಿ ಆರ್ಥಿಕ ಬೆಂಬಲ ಒದಗಿಸುವುದು

ಅವಶ್ಯಕ ಅಗತ್ಯಗಳ ಖರೀದಿಗೆ ಸಹಾಯ ಮಾಡುವುದು

ಪಡಿತರ ಚೀಟಿದಾರರ ಮಕ್ಕಳಿಗೆ ವಿದ್ಯಭ್ಯಾಸ ಹಾಗು ಉದ್ಯೋಗಕ್ಕೆ ಸಂಬಂಧಿಸಿದಂತೆ ನೆರವು ನೀಡುವುದು

ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಮಯದಲ್ಲಿ ನರವನ್ನು ಒದಗಿಸುವುದು

ಹಾನಿಗೊಳಗಾದವರು ದಿನಚರಿ ಜೀವನಕ್ಕೆ ಮರಳುವಂತೆ ಪ್ರೇರಣೆ ನೀಡುವುದು

ಅತಿವೃಷ್ಟಿ ಹಾಗು ಅನಾವೃಷ್ಟಿ ಅನುಭವಿಸಿದ ಕುಟುಂಬಗಳಿಗೆ ತುರ್ತು ನರವು ನೀಡುವುದು, ಆರ್ಥಿಕ ಸಹಾಯ ಮಾಡುವುದು

ಉಚಿತ ಅಥವಾ ಕಡಿಮೆ ದರದ ಆಹಾರ ಧಾನ್ಯಗಳ ಪೂರೈಕೆ

ಆರೋಗ್ಯ ಶಿಬಿರಗಳು / ವೈದ್ಯಕೀಯ ನೆರವು

ತಾತ್ಕಾಲಿಕ ವಸತಿ, ಕುದಿಯುವ ನೀರು ವ್ಯವಸ್ಥೆ

ಪಡಿತರ ಚೀಟಿದಾರರಿಗೆ ಸಾಲ ಆಧಾರಿತ ಹಣಕಾಸಿನ ನೆರವನ್ನು ನೀಡುವುದರಿಂದ ಆಗುವ ಉಪಯೋಗಗಳು:

1. ಆರ್ಥಿಕ ಸ್ವಾವಲಂಬನೆ:

ಸಾಲ ಪಡೆದು ಮುದ್ರಾಗೆ ಹಿಂತಿರುಗಿಸುವ ಅವಕಾಶವು ಫಲಾನುಭವಿಗಳನ್ನು ಸಹಾಯಧನದ ಅವಲಂಬನೆಗೆ ಬದಲಾಗಿ ಆತ್ಮನಿರ್ಭರತೆಯತ್ತ ಕರೆದೊಯುತ್ತದೆ.

2. ಉದ್ಯಮಾರಂಭಕ್ಕೆ ಸಹಾಯ:

ಸಣ್ಯ ವ್ಯಾಪಾರ, ಕೈಗಾರಿಕ ಅಥವಾ ಮನೆಮದಲಿನ ಉದ್ಯಮ ಆರಂಭಿಸಲು ಆರಂಭಿಕ ಬಂಡವಾಳ ದೊರೆಯುತ್ತದೆ.

 

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM3 Mins Read

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ

13/12/2025 8:45 PM2 Mins Read

ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

13/12/2025 8:37 PM2 Mins Read
Recent News

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM

Good News ; ಉದ್ಯೋಗಿಗಳಿಗೆ ಶುಭ ಸುದ್ದಿ ; ಖಾತೆಗೆ 52 ಸಾವಿರ ರೂ. ಜಮಾ.?

13/12/2025 10:00 PM

ಹಗಲಿನಲ್ಲಿ ‘ನಿದ್ದೆ’ ಮಾಡಿದ್ರೆ ಏನಾಗುತ್ತೆ.? ಒಂದು ಸಣ್ಣ ನಿದ್ರೆಯಿಂದ ಇಷ್ಟೆಲ್ಲಾ ಆಗಲು ಸಾಧ್ಯವೇ.?

13/12/2025 9:32 PM

BREAKING : ಹೈದರಾಬಾದ್’ನಲ್ಲಿ ‘ಮೆಸ್ಸಿ’ ಭೇಟಿಯಾದ ‘ರಾಹುಲ್ ಗಾಂಧಿ’, ಅರ್ಜೆಂಟೀನಾ ತಾರೆಯ ಭಾರತ ಪ್ರವಾಸದಲ್ಲಿ ಭಾಗಿ

13/12/2025 9:01 PM
State News
KARNATAKA

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

By kannadanewsnow0913/12/2025 10:18 PM KARNATAKA 3 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಹೋಬಳಿಯ ದೂಗೂರು ಅರಣ್ಯದಲ್ಲಿ ಕೆಲ ದಿನಗಳಿಂದ ಬೀಡು ಬಿಟ್ಟಿದ್ದಂತ ಜೋಡಿ ಕಾಡಾನೆಗಳನ್ನು, ಒಂದೇ…

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ

13/12/2025 8:45 PM

ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

13/12/2025 8:37 PM

‘ಹಿರಿಯ ಪತ್ರಕರ್ತ ಅ.ಚ.ಶಿವಣ್ಣ’ಗೆ KUWJ ಶ್ರದ್ಧಾಂಜಲಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ

13/12/2025 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.