ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಕ್ ಆಯ್ಕೆ: ಅವರು ಹೇಳಿದ್ದೇನು ಗೊತ್ತಾ?
ಬೆಂಗಳೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ಕ್ಕೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಬಾನು ಮುಷ್ತಕ್ ಹೇಳಿದ್ದೇನು ಅಂತ ಮುಂದೆ ಓದಿ. ಲಂಡನ್ ನಿಂದಲೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ನಾಡಹಬ್ಬ ಆಚರಣೆ ನಮಗೂ ಖುಷಿ ತರುವ ವಿಚಾರವಾಗಿದೆ. ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರೋದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ನನ್ನ ಜೊತೆ … Continue reading ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಕ್ ಆಯ್ಕೆ: ಅವರು ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed