ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ. ಈ ಕ್ರಮವು ವರ್ಷಕ್ಕೆ ಸುಮಾರು 6100 ಕೋಟಿ ರೂ.ಗಳು ಆದಾಯದ ಪರಿಣಾಮವನ್ನು ಬೀರುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. . “ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಣದಲ್ಲಿಡಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದರು. ಇದಲ್ಲದೆ, ಸವಾಲಿನ ಅಂತರರಾಷ್ಟ್ರೀಯ ಪರಿಸ್ಥಿತಿಯ ಹೊರತಾಗಿಯೂ, ಅಗತ್ಯ ವಸ್ತುಗಳ ಕೊರತೆ / ಕೊರತೆ ಇಲ್ಲ ಎಂದು ನಾವು ಖಚಿತಪಡಿಸಿದ್ದೇವೆ ಎಂದು ಸಚಿವರು ಹೇಳಿದರು. ಈ ವಾರದ ಆರಂಭದಲ್ಲಿ, ಅಡುಗೆ ಅನಿಲ ಎಲ್ಪಿಜಿ ಬೆಲೆಗಳು ಒಂದು ತಿಂಗಳಲ್ಲಿ ಎರಡನೇ ಬಾರಿಗೆ 3.50 ರೂ.ಗಳ ಏರಿಕೆಗೆ ಸಾಕ್ಷಿಯಾಗಿವೆ. ಈ ಹೆಚ್ಚಳವು ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು 1,000 ರೂ.ಗಿಂತ ಹೆಚ್ಚಾಗಿದೆ. ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಸಹ ಕೆಲವು ಕೊರತೆಗಳು…
Author: Kannada News
ದಾವಣಗೆರೆ: ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ಗಳನ್ನು ಸೇವಾಸಿಂಧು ಯೋಜನೆಯಡಿ ಸೇವಾಸಿಂಧು ಪೋರ್ಟ್ಲ್ (ಆನ್ಲೈನ್)ನಲ್ಲಿ ಮೇ.23 ರಿಂದ ವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮುಖಾಂತರ ಬಸ್ಪಾಸ್ಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. ಫಲಾನುಭವಿಗಳು ಆನ್ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್ಲೋಡ್ ಮಾಡಿದಾಗ್ಯೂ, ಭೌತಿಕವಾಗಿ ಬಸ್ಪಾಸ್ಗಳನ್ನು ಪಡೆಯಲು ಬಂದಾಗ ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ ಪಾಸ್ಗಳನ್ನು ಪಡೆಯುವುದು ಹಾಗೂ ಸೇವಾಸಿಂಧು ಅರ್ಜಿ, ಖಾಯಂ ವಿಳಾಸ ದಾಖಲಾತಿ (ಆಧಾರ್), ಪ್ರವೇಶ ರಸೀದಿ, ಓoಟಿ SಂಖಿS ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ ಅಪ್ಲೋಡ್ ಮಾಡುವುದು, ವಿಳಾಸ ಬದಲಾವಣೆ ಇದ್ದಲ್ಲಿ ವಿದ್ಯಾರ್ಥಿಗಳ ಸ್ವಯಂ ದೃಢೀಕರಣ ಪತ್ರ ಅಪ್ಲೋಡ್ ಮಾಡುವುದು, ಪ.ಜಾ/ಪ.ಪಂ ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ :”ಸ್ಪೂರ್ತಿಯ ನಡೆ” ಎಂಬ ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ಮತ್ತು ವ್ಯಕ್ತಿತ್ವ ವಿಕಸನ ತರಬೇತಿಯನ್ನು ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ”ಸ್ಪೂರ್ತಿಯ ನಡೆ” ಹೊಸ ಯೋಜನೆಯ ಅನುಷ್ಠಾನ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, 2022-23 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸ್ಪೂರ್ತಿಯ ನಡೆ ಎಂಬ ಯೋಜನೆಯ ಕುರಿತು ಮಾನ್ಯ ಮುಖ್ಯಮಂತ್ರಿಗಳು ಉಲ್ಲೇಖಿಸಿರುತ್ತಾರೆ. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿನ್ವಯ ಸ್ಪೋಕನ್ ಇಂಗ್ಲೀಷ್ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ…
ರೈತ ಶಕ್ತಿ ಯೋಜನೆಯಡಿ ಸವಲತ್ತು ಪಡೆಯಲು ರೈತರು ಪ್ರೂಟ್ಸ್ ತಂತ್ರಾಶದಲ್ಲಿ ನೋಂದÀಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ. ಕೃಷಿ ಉತ್ಪಾದಕತೆ ಹೆಚ್ಚಿಸಿ ಇಂಧನ ವೆಚ್ಚ ಕಡಿಮೆ ಮಾಡಲು ಪ್ರತಿ ಎಕರೆಗೆ ರೂ.250 ರಂತೆ ಗರಿಷ್ಠ 5 ಎಕರೆಗೆ 1250/- ನೇರ ನಗದು ಮೂಲಕ ಡೀಸೇಲ್ಗೆ ಸಹಾಯಧನ ನೀಡಲಾಗುತ್ತಿದ್ದು, ರೈತರು ತಮ್ಮ ದಾಖಲೆಗಳೊಂದಿಗೆ ಪ್ರೂಟ್ಸ್ ಐಡಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ, ಮತ್ತು ಪಶು ಸಂಗೋಪನೆ ಇಲಾಖೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ: ತಾಲೂಕಿನ ಕಿರಸೂರ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಗಳೊಂದಿಗೆ ಬಾಗಲಕೊಟೆ ತಹಶೀಲ್ದಾರ ಕಚೇರಿಗೆ ನಿಗದಿತ ನಮೂನೆ ಎ ನಲ್ಲಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಸಹಕಾರಿ ಸಂಘಗಳು ಕನಿಷ್ಠ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು ಹಾಗೂ ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಠ 2 ಲಕ್ಷಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ ಹೊಂದಿರಬೇಕು. ಆಯುಕ್ತರು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ರವರು ಕ್ಷಣ ಕ್ಷಣಕ್ಕೆ ಹೊರಡಿಸುವ ಆದೇಶ ಮತ್ತು ಸೂಚನೆಗಳನ್ವಯ ನ್ಯಾಯಬೆಲೆ ಅಂಗಡಿ ನಡೆಸಲು ಅರ್ಜಿದಾರರು ಬದ್ಧರಾಗಿರತಕ್ಕದ್ದು. ನಿಗಧಿಪಡಿಸಿದ ಅವಧಿಯ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಯನ್ನು ತಹಶೀಲ್ದಾರ ಬಾಗಲಕೋಟೆ ಅಥವಾ ಜಂಟಿ ನಿರ್ದೇಶಕರ ಕಚೇರಿ, ಆಹಾರ, ನಾಗರಿಕ, ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ,…
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆಯ ವಿಮೆ ಯೋಜನೆಯಡಿ 2022-2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಡಿಕೆ,ಶುಂಠಿ ಹಾಗೂ ಹಸಿಮೆಣಸಿನಕಾಯಿ ಬೆಳೆಗಳನ್ನು ಅಧಿಸೂಚಿಸಲಾಗಿದೆ. ವಿಮೆ ಕಂತು ತುಂಬಲು ದಿನಾಂಕ 30.6.2022 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರತಿ ಹೆಕ್ಟೇರ್ ಅಡಿಕೆ ಬೆಳೆಗೆ ರೂ.6400, ,ಶುಂಠಿಗೆ ರೂ.6500, ಹಸಿಮೆಣಸಿನಕಾಯಿಗೆ ರೂ.3550 ವಿಮಾಹಣ ಪಾವತಿಸಬೇಕು. ಬೆಳೆ ಸಾಲ ಪಡೆಯುವ ಮತ್ತು ಬೆಳೆಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಹಣಕಾಸು ಪ್ರಮಾಣದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಪ್ರಸ್ತುತ ಸಾಲು ಹಾಗೂ ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಲೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಬ್ಯಾಂಕ್ ಪಾಸ್ ಪುಸ್ತಕ,ಕಂದಾಯ ರಶೀದಿಯನ್ನು ಹಾಗೂ ಆಧಾರ್ ಸಂಖ್ಯೆ ನೀಡಬೇಕು. ಆಸಕ್ತ ರೈತರು ವಾಣಿಜ್ಯ ಬ್ಯಾಂಕ್, ಪ್ರಾಂತೀಯ ಗ್ರಾಮೀಣ ಬ್ಯಾಂಕ್ಗಳು,ಸಾಮಾನ್ಯ ಸೇವಾ ಕೇಂದ್ರ ಅಥವಾ ಹಿರಿಯ…
ನವದೆಹಲಿ: ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂ ಮತ್ತು ಡೀಸೆಲ್ ಮೇಲಿನ ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದಾಗ್ಯೂ, ಬೆಲೆಗಳು ಒಂದೇ ಪ್ರಮಾಣದಲ್ಲಿ ಕಡಿತಗೊಳ್ಳುತ್ತವೆ ಎಂದು ಇದರ ಅರ್ಥವಲ್ಲ. ಕೇಂದ್ರದ ಈ ಕ್ರಮವು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ.ಗಳಷ್ಟು ಕಡಿಮೆ ಮಾಡುತ್ತದೆ ಎಂದು ಸೀತಾರಾಮನ್ ಹೇಳಿದರು. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 7 ರೂ.ಗಳಷ್ಟು ಅಗ್ಗವಾಗಲಿದೆ. “ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂ.ಗಳಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 7 ರೂ.ಗಳಷ್ಟು ಕಡಿಮೆ ಮಾಡುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಕರ್ನಾಕದಲ್ಲಿ ಪೆಟ್ರೋಲ್…
ಮೈಸೂರು : ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞನಲ್ಲ ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಧರ್ಮದ ಆಧಾರಿತ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಬೇಸರ ವ್ಯಕ್ತಪಡಿಸಿದರು, ಇನ್ನೂ ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞನಲ್ಲ ಆತ 12 ಪುಸ್ತಕ ಬರೆದಿದ್ದು, ಆತ ಸಂಘ ಪರಿವಾರದ ಕಾರ್ಯಕರ್ತ. ಇಂಥವರನ್ನು ಅಧ್ಯಕ್ಷನನ್ನಾಗಿ ಮಾಡಿರುವುದು ದುರಂತ ಹೇಳಿದರು. ಒಂದು ವೇಳೆ ನಾರಾಯಣಗುರುಗಳು ಕೇರಳದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೇ ಹೋದ್ರೇ ಪರಿಸ್ಥಿತಿಯನ್ನು ಊಹಿಸಿ ಅಂತ ಹೇಳಿದರು. ಇನ್ನೂ ಇದೇ ವೇಳೆ ವಿಜೇಂದ್ರ ಅವರು ಸಚಿವ ಸೇರುವ ಬಗ್ಗೆ ಮಾತನಾಡಿ ಗುಣಾತ್ಮಕ ಸುಧಾರಣೆಗೆ ಬದಲಾಗಬೇಕು, ವಿಜೇಂದ್ರ ವರಿಂದ ಬದಲಾವಣೆಯಾಗುತ್ತ ಅವರು ಪ್ರಶ್ನೆ ಮಾಡಿದರು. ಇದೇ ವೇಳೆ ಅವರು ಈ ಹೆಡ್ಗೇವಾರ್ ಯಾರೂ ಎಂಬುದೇ ಗೊತ್ತಿಲ್ಲ ಅಂತ ಹೇಳಿದರು.
*ಅವಿನಾಶ್ ಆರ್ ಭೀಮಸಂದ್ರ ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂ.ಗಳಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 7 ರೂ.ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಲ್ಲದೆ, ಈ ವರ್ಷ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಮ್ಮ ಆಮದು ಅವಲಂಬನೆ ಹೆಚ್ಚಿರುವ…
*ಅವಿನಾಶ್ ಆರ್ ಭೀಮಸಂದ್ರ ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂ.ಗಳಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 7 ರೂ.ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಲ್ಲದೆ, ಈ ವರ್ಷ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್…