Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇದರ ಮಧ್ಯ ವೇದಿಕೆ ಮೇಲೇನೆ ಡಿಕೆ ಶಿವಕುಮಾರ್ ಗೆ ಮಹಿಳೆಯೊಬ್ಬರು ಯಾವಾಗ CM ಆಗ್ತೀರಾ ಸರ್ ಅಂತ ಪ್ರಶ್ನೆ ಕೇಳಿದ್ದಾರೆ. ಹೌದು ಬೆಂಗಳೂರಿನ ಬಸವನಗುಡಿ ಅವರೇ ಬೆಳೆ ಮೇಳದಲ್ಲಿ ಈ ಒಂದು ಘಟನೆ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮುಗಿಸಿ ಹೊರಡುವಾಗ ಮಹಿಳೆ ಪ್ರಶ್ನೆ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸರ್ ಯಾವಾಗ ನೀವು ಸಿಎಂ ಆಗ್ತೀರ? ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಹಿಳೆ ಮಾತು ಕೇಳಿಸಿಕೊಂಡು ಡಿಕೆ ಶಿವಕುಮಾರ್ ಏನು ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ಇನ್ನು ಬೆಳಗಾವಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು,ಸ್ಪೋಟಕ ಭವಿಷ್ಯ ನುಡಿದಿದ್ದರೆ. ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ…

Read More

ಹೈದರಾಬಾದ್ : ಪುಷ್ಪ 2: ದಿ ರೂಲ್ ಚಿತ್ರದ ಪ್ರಥಮ ಪ್ರದರ್ಶನಕ್ಕೆ ಸಂಬಂಧಿಸಿದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳಲ್ಲಿ ನಟ ಅಲ್ಲು ಅರ್ಜುನ್ ಹೆಸರಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆರೋಪಪಟ್ಟಿಯಲ್ಲಿ ಅವರ ಮ್ಯಾನೇಜರ್ ಹೆಸರನ್ನೂ ಹೆಸರಿಸಲಾಗಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿಯಾಗಿ ಪಟ್ಟಿ ಮಾಡಲಾಗಿದೆ. ಇದಕ್ಕೂ ಮೊದಲು, ಪೊಲೀಸರು ಚಿತ್ರಮಂದಿರದ ಆಡಳಿತ ಮಂಡಳಿ, ನಟ ಮತ್ತು ಅವರ ತಂಡದ ಸದಸ್ಯರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ ಸೇರಿದಂತೆ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವು ಪ್ರೀಮಿಯರ್ ಶೋ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಮಗನಿಗೆ ಗಂಭೀರ ಗಾಯಗಳಾಗಿದ್ದವು. ಡಿಸೆಂಬರ್ 13, 2024 ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಯಿತು ಮತ್ತು ನಾಂಪಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು 1 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ನಂತರ ಅವರು ತೆಲಂಗಾಣ ಹೈಕೋರ್ಟ್ ಅನ್ನು ಸಂಪರ್ಕಿಸಿದರು,…

Read More

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪರೋಕ್ಷವಾಗಿ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯ ದೀಪದ ಬೆಳಕು ಮಾತ್ರ ಗೊತ್ತಾಗುತ್ತದೆ ಆದರೆ ದೀಪದ ಕಷ್ಟ ಗೊತ್ತಾಗುವುದಿಲ್ಲ ಎಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ. ಬಿದರಿನ ಬೊಮ್ಮನಿಂದ ಕೊಳಲು ಮಾಡುತ್ತಾರೆ. ಕೊಳಲು ಇಡೀ ವಿಶ್ವಕ್ಕೆ ಪರಿಚಯ. ಕುರಿಯ ಚರ್ಮ ಹಾಗು ಕೋಣದ ಚರ್ಮದಿಂದ ತಮಟೆ ಮಾಡುತ್ತೇವೆ. ಸಗಣಿ ಬಿಸಾಕುತ್ತೇವೆ ಅದಕ್ಕೆ ಹುಲ್ಲು ಸೇರಿಸಿದರೆ ಪಿಳ್ಳಾರತಿ ಆಗುತ್ತದೆ. ದೀಪದ ಬೆಳಕು ಮಾತ್ರ ಗೊತ್ತಾಗುತ್ತದೆ ಆದರೆ ದೀಪದ ಕಷ್ಟ ಗೊತ್ತಾಗಲ್ಲ ಬೆವರು ಶ್ರಮಕ್ಕೆ ಯಾರು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದರು.

Read More

ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ನುಡಿದಂತ ಆ ಸ್ಪೋಟಕ ಭವಿಷ್ಯವನ್ನು ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಸಿಎಂ ಆಗೋ ಕನಸಿನಲ್ಲಿದ್ದಂತ ಡಿಕೆ ಶಿವಕುಮಾರ್ ಅವರಿಗೆ, ಸಿದ್ಧರಾಮಯ್ಯ ತಾನಾಗಿಯೇ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರವೇ ಅದು ಸಾಧ್ಯವಾಗಲಿದೆ. ಇಲ್ಲ ಅಂದರೇ ಡಿಕೆಶಿಗೆ ಅಧಿಕಾರ ಸಿಗೋದಿಲ್ಲ ಎಂಬುದಾಗಿ ಮಾರ್ಮಿಕವಾಗಿ ನುಡಿದಿದ್ದಾರೆ.

Read More

ಚಿಕ್ಕಬಳ್ಳಾಪುರ : ಪ್ರೀಯತಮೆಯ ಕಿರುಕುಳಕ್ಕೆ ಬೇಸತ್ತು ವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಬಾಪೂಜಿನಗರದಲ್ಲಿ ಬಾಲಾಜಿ ಸಿಂಗ್ (30) ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಮಂಡೆ ಪಟ್ಟಣದಲ್ಲಿರುವ ಬಾಪೂಜಿನಗರದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಿಯತಮೆ ಕಿರುಕುಳಕ್ಕೆ ನೊಂದ ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದು ಪತ್ನಿ ಮತ್ತು ಮಕ್ಕಳಿದ್ದರೂ ಯುವತಿಯೊಂದಿಗೆ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದೆ. ಈ ವೇಳೆ ಬುದ್ಧಿವಾದ ಹೇಳಿ ಮಹಿಳೆಯಿಂದ ಸಂಬಂಧಿಕರು ದೂರ ಇರಿಸಿದ್ದರು. ಆದರೂ ಬಾಲಾಜಿಯಿಂದ ಮಹಿಳೆ ದೂರ ಇರಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಪತ್ನಿಯ ಮನೆಯಲ್ಲಿ ಬಾಲಾಜಿ ಸಿಂಗ್ ನೇಣು ಬಿಗಿದುಕೊಂಡು ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಭಂದ ಗುಡಿಬಂಡೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ನವದೆಹಲಿ : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಕ್ರಾಸ್ ಬಳಿ ಅಕ್ರಮವಾಗಿ ಒತ್ತುವರಿ ಮಾಡಿದ ಮನೆಗಳನ್ನು ತೆರವು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮನೆಗಳನ್ನು ತೆರವು ಮಾಡುವ ವೇಳೆ ಕಾನೂನಿನ ಪಾಲಿಸಲಾಗಿದ್ದು, ಸಂತ್ರಸ್ತರಿಗೆ ಬೇರೆ ವಸತಿ ವ್ಯವಸ್ಥೆ ಕಲ್ಪಿಸುವಂತೆ ಜಿಬಿಎ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ನವದೆಹಲಿಯಲ್ಲಿ ಮಾತನಾಡದ ಅವರು, 2020-2021 ರಿಂದ ಅನಧಿಕೃತವಾಗಿ ಅಲ್ಲಿ ವಾಸಿಸಿದ್ದರು. ಅನಧಿಕೃತ ಮನೆಗಳಿಗೆ ನೋಟಿಸ್ ಸಹ ಕೊಡಲಾಗಿತ್ತು ನೋಟಿಸ್ ಕೊಟ್ಟರು ಸಹ ಅವರು ಕೇಳಿರಲಿಲ್ಲ. ಹಾಗಾಗಿ ಮನೆಗಳನ್ನು ತೆರವು ಮಾಡಲಾಗಿದೆ. ಒತ್ತುವರಿ ತೆರವು ವೇಳೆ ಕಾನೂನು ನಿಯಮ ಪಾಲಿಸಿದ್ದೇವೆ. ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡುವಂತೆ ಜಿಬಿಎ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ ಎಂದು ಅವರು ತಿಳಿಸಿದರು. ಜನವರಿ 5 ರಿಂದ ದೇಶಾದ್ಯಂತ ಮನ್ ರೇಗಾ ಬಚಾವೋ ಆಂದೋಲನ ಕಾರ್ಯಕ್ರಮ ಹಿನ್ನೆಲೆ ಮನ್ ರೇಗಾ ಯೋಜನೆಗೆ ‘ವಿಬಿಜಿ ರಾಮಜಿ’ ಎಂದು ಬಿಜೆಪಿಯ ನೇತೃತ್ವದ…

Read More

ಹೈದರಾಬಾದ್ : ಪುಷ್ಪ 2 ದಿ ರೂಲ್ ಚಿತ್ರದ ಪ್ರಥಮ ಪ್ರದರ್ಶನಕ್ಕೆ ಸಂಬಂಧಿಸಿದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳಲ್ಲಿ ನಟ ಅಲ್ಲು ಅರ್ಜುನ್ ಹೆಸರಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆರೋಪಪಟ್ಟಿಯಲ್ಲಿ ಅವರ ಮ್ಯಾನೇಜರ್ ಹೆಸರನ್ನೂ ಹೆಸರಿಸಲಾಗಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿಯಾಗಿ ಪಟ್ಟಿ ಮಾಡಲಾಗಿದೆ. ಇದಕ್ಕೂ ಮೊದಲು, ಪೊಲೀಸರು ಚಿತ್ರಮಂದಿರದ ಆಡಳಿತ ಮಂಡಳಿ, ನಟ ಮತ್ತು ಅವರ ತಂಡದ ಸದಸ್ಯರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ ಸೇರಿದಂತೆ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವು ಪ್ರೀಮಿಯರ್ ಶೋ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಮಗನಿಗೆ ಗಂಭೀರ ಗಾಯಗಳಾಗಿದ್ದವು. ಡಿಸೆಂಬರ್ 13, 2024 ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಯಿತು ಮತ್ತು ನಾಂಪಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು 1 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ನಂತರ ಅವರು ತೆಲಂಗಾಣ ಹೈಕೋರ್ಟ್ ಅನ್ನು ಸಂಪರ್ಕಿಸಿದರು,…

Read More

ಬೆಂಗಳೂರು : ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪರೋಕ್ಷವಾಗಿ ಟಾಂಗ್ ನೀಡಿದರು ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು ಮಾತನಾಡುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ನನ್ನಲ್ಲಿರುವ ಹುಡುಗರು ಸರಿ ಇಲ್ಲ ಅಂದರೆ ಸರಿಪಡಿಸಿಕೊಳ್ಳೋಣ. ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ನಟ ಕಿಚ್ಚ ಸುದೀಪ್ ಪರೋಕ್ಷವಾಗಿ ವಿಜಯಲಕ್ಷ್ಮಿ ಅವರಿಗೆ ಟಾಂಗ್ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು ಡೆವಿಲ್ ಸಿನಿಮಾ ರಿಲೀಸ್…

Read More

ಬೆಂಗಳೂರು : ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ. ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪರೋಕ್ಷವಾಗಿ ಟಾಂಗ್ ನೀಡಿದರು ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು ಮಾತನಾಡುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ನನ್ನಲ್ಲಿರುವ ಹುಡುಗರು ಸರಿ ಇಲ್ಲ ಅಂದರೆ ಸರಿಪಡಿಸಿಕೊಳ್ಳೋಣ. ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ನಟ ಕಿಚ್ಚ ಸುದೀಪ್ ಪರೋಕ್ಷವಾಗಿ ವಿಜಯಲಕ್ಷ್ಮಿ ಅವರಿಗೆ ಟಾಂಗ್ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು ಡೆವಿಲ್ ಸಿನಿಮಾ ರಿಲೀಸ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಸಿಎಲ್ 5 ಲೈಸೆನ್ಸ್ ದಾರರಿಗೆ ಮದ್ಯ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ. ಬೆಳಿಗ್ಗೆ 6 ರಿಂದ ಮಧ್ಯರಾತ್ರಿ ಒಂದರವರೆಗೆ ಮಧ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಬೆಂಗಳೂರು ಪೊಲೀಸ್ ಕಮಿಷನರ್ ಶ್ರೀಮಂತ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. CL 5 ತಾತ್ಕಾಲಿಕವಾಗಿ ಅಬಕಾರಿ ಇಲಾಖೆ ನೀಡುವ ಲೈಸನ್ಸ್ ಆಗಿದ್ದು 24 ಗಂಟೆಗಳ ಕಾಲ ಅಷ್ಟೇ ಸಿಎಲ್ 5 ಲೈಸೆನ್ಸ್ ಗೆ ಮಾನ್ಯತೆ ಇರುತ್ತದೆ ಹೊಸ ವರ್ಷದಂದು 24 ಗಂಟೆ ಮಧ್ಯ ಮಾರಾಟಕ್ಕೆ ಅವಕಾಶ ಇಲ್ಲ ಖಾಸಗಿ ಪಾರ್ಟಿ ಮಾಡಲು ಸಿ ಎಲ್ 5 ಲೈಸೆನ್ಸ್ ಪಡೆದುಕೊಳ್ಳಲಾಗುತ್ತದೆ.

Read More