Author: kannadanewsnow05

ಬೆಂಗಳೂರು : ಹೋಟೆಲ್ ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಬಗ್ಗೆ ಮಂಗಳವಾರ ಸಭೆ ನಡೆಯಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್‌ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸಾಧ್ಯವಾದಷ್ಟು ಹೋಟೆಲ್ ಗಳಿಗೆ ಹೆಚ್ಚುವರಿ ಸಿಲಿಂಡರ್‌ ಕೊಡೋಕೆ ಹೇಳಿದ್ದೇವೆ. ಮಂಗಳವಾರ ಮತ್ತೊಂದು ಸುತ್ತಿನ ಸಭೆಯಿದೆ. ಆ ದಿನ ಇನ್ನೂ ಹೆಚ್ಚುವರಿ ಸಿಲಿಂಡರ್‌ ಕೊಡುವ ಬಗ್ಗೆ ನಿರ್ಧಾರ ಮಾಡ್ತೀವಿ. ವಿನಾಃಕಾರಣ ಜನ ಆತಂಕಕ್ಕೆ ಒಳಗಾಗೋದು ಬೇಡ ಡೊಮೆಸ್ಟಿಕ್ ಅವರಿಗೆ ನಗರದಲ್ಲಿ 25 ದಿನಕ್ಕೆ 1 ಸಿಲಿಂಡರ್ (LPG Cylinder) ಕೊಡ್ತಿದ್ದೀವಿ. ಹಳ್ಳಿಗಳಲ್ಲಿ 45 ದಿನಕ್ಕೆ 1 ಸಿಲಿಂಡರ್ ಕೊಡ್ತಿದ್ದೇವೆ.…

Read More

ಬೆಂಗಳೂರು : ಗೃಹ ಬಳಕೆ ಸಿಲೆಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದವರ ವಿರುದ್ಧ ಕ್ರಮ ಕೈಗೊಂಡಿದ್ದು, LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲಾಗಿವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ವಾಣಿಜ್ಯ ಉದ್ದೇಶಕ್ಕೆ ಬಳಸ್ತಿದ್ದ 1603 ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ. LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಸೌದೆ ಒಲೆ ಬಳಸಿ ಎಂದು ಮನವಿ ಮಾಡಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್‌ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ, ಸಿಲಿಂಡರ್​ ಅಭಾವ…

Read More

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿ ಭರ್ತಿ ಒಂದು ತಿಂಗಳು ಆಯ್ತು. ಆದರೆ ಸಮರ ಕ್ಷಿಣಿಸುವ ಲಕ್ಷಣ ಕಾಣುತ್ತಿಲ್ಲ. ಇತ್ತ ರಾಜ್ಯದಲ್ಲಿ ಗ್ಯಾಸ್​ ಸಿಲಿಂಡರ್​ ಅಭಾವದಿಂದ ಜನರ ಪರದಾಟ ಮುಂದುವರೆದಿದೆ. ಹೀಗಿರುವಾಗ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸೌದೆ ಒಲೆ ಬಳಸುಂತೆ ಮನವಿ ಮಾಡಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್‌ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ, ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ. ಸಿಲಿಂಡರ್​ ಅಭಾವ ಇರುವುದರಿಂದ ಹಳ್ಳಿ…

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಸ್ಟೇಷನ್ ಒಂದಕ್ಕೆ ಬಾಗ್ಮನೆ ಹೆಸರು ಇಡಲು ನಿರ್ಧರಿಸಿದ್ದು, ಈ ಹಿನ್ನೆಲೆ ಇದೀಗ BMRCL ಬಾಗ್ಮನೆ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದೆ. ಹೌದು ಬೆಂಗಳೂರಿನ ಔಟರ್ ರಿಂಗ್ ರೋಡ್ ಸ್ಟೇಷನ್ ಒಂದಕ್ಕೆ ಬಾಗ್ಮನೆ ಕಂಪನಿ ಹೆಸರು ಇಡಲು BMRCL ನಿರ್ಧರಿಸಿದೆ. 20 ವರ್ಷಗಳಿಗೆ 40 ಕೋಟಿ ಹಣ ನೀಡಿ ಕಂಪನಿಯಿಂದ ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರು ಮೆಟ್ರೋ ರೈಲು ನಿಯಮಿತ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. DRDO ಸ್ಪೋರ್ಟ್ಸ್ ಕಾಂಪ್ಲೇಕ್ಸ್ ಸ್ಟೇಷನ್ ಗೆ ಹೆಸರಿಡಲು ಒಪ್ಪಂದ ಮಾಡಿಕೊಂಡಿದೆ. ಸಿಲ್ಕ್ ಬೋರ್ಡ್ ಟು ಕೆ.ಆರ್ ಪುರಂ ಮಾರ್ಗದಲ್ಲಿ ಬರುವ ನಿಲ್ದಾಣಕ್ಕೆ ಬಾಗ್ಮನೆ ಕಂಪನಿ ಜೊತೆ BMRCL ಒಪ್ಪಂದಕ್ಕೆ ಸಹಿ ಹಾಕಿದೆ. BMRCL ವ್ಯವಸ್ಥಾಪಕ ನಿರ್ದೇಶಕ ಡಾ.ಜೆ ರವಿಶಂಕರ್ ಹಾಗು ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನ ಆದಿತ್ಯ ಬಾಗ್ಮನೆ ಭಾಗಿಯಾಗಿದ್ದರು. ಒಪ್ಪಂದದ 40 ಕೋಟಿ ಹಣದ ಪೈಕಿ ಈಗಾಗಲೇ 20ಕೋಟಿ ಪಾವತಿ ಮಾಡಲಾಗಿದೆ. ಸಿಲ್ಕ್ ಬೋರ್ಡ್ ಟು ಕೆ.ಆರ್.ಪುರಂ 19.75…

Read More

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಗ್ಗೂಡಬೇಕು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ ಅವುಗಳ ಮೇಲೆ ವಿಶ್ವಾಸವಿಟ್ಟು ಹೆಜ್ಜೆ ಇಡಬೇಕು ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ 1 ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಡೀ ದೇಶದ ಜನತೆ ಒಂದಾದರೆ ಮಾತ್ರ ಈಗಿನ ಸಂಕಷ್ಟದಿಂದ ಹೊರಬರಲು ಸಾಧ್ಯ. ಇಂಥ ಸಂದರ್ಭದಲ್ಲೂ ಕೆಲವರು ರಾಜಕಾರಣ ಮಾಡ್ತಿರೋದು ಸರಿಯಲ್ಲ. ಇದರಲ್ಲಿ ರಾಜಕೀಯದ ಸ್ವಾರ್ಥಕ್ಕೆ ಜಾಗ ಕೊಡಬಾರದು ಎಂದು ತಿಳಿವಳಿಕೆ ನೀಡಿದರು. ಇದು ದೇಶದ 140 ಕೋಟಿ ಜನರಿಗೂ ಸಂಬಂಧಿಸಿದ್ದು, ಇಂಥ ಸಂದರ್ಭದಲ್ಲೂ ಯಾರೆಲ್ಲ ವದಂತಿಗಳನ್ನು ಹಬ್ಬಿಸುತ್ತಿದ್ದಾರೋ, ಅವರು ದೇಶಕ್ಕೆ ದೊಡ್ಡ ನಷ್ಟ ಮಾಡ್ತಿದ್ದಾರೆ. ನಾವು ಎಲ್ಲರೂ ಒಂದಾಗಿ ಈ ಸವಾಲನ್ನು ಎದುರಿಸಬೇಕು. ಎಲ್ಲ ನಾಗರಿಕರು…

Read More

ಚೆನ್ನೈ : ಐಪಿಎಲ್ ಸೀಸನ್ ಶುರುವಾಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಹೊರಬಿದ್ದಿದೆ. ಅಭ್ಯಾಸದ ವೇಳೆ ಕಾಲಿಗೆ ಗಾಯ ಮಾಡಿಕೊಂಡಿರುವ ಮಾಜಿ ನಾಯಕ ಎಂ.ಎಸ್. ಧೋನಿ, ಈ ಸೀಸನ್‌ನ ಮೊದಲ ಆರು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ. 44 ವರ್ಷದ ಧೋನಿಗೆ ಇದು ಕೊನೆಯ ಐಪಿಎಲ್ ಆಗಬಹುದು ಎಂದು ಹೇಳಲಾಗುತ್ತಿದ್ದು, ಈ ಗಾಯದ ಸುದ್ದಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ. ಹೌದು ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದರೂ, ಧೋನಿ ಎಲ್ಲಾ ಪಂದ್ಯಗಳನ್ನು ಆಡುವುದು ಅನುಮಾನ. ಗಾಯದ ಹಿನ್ನೆಲೆಯಲ್ಲಿ, ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜುಗೆ ಬಿಟ್ಟುಕೊಟ್ಟು, ಬ್ಯಾಟಿಂಗ್ ಮೇಲೆ ಮಾತ್ರ ಗಮನ ಹರಿಸುವ ‘ಇಂಪ್ಯಾಕ್ಟ್ ಸಬ್’ ಆಟಗಾರನಾಗಿ ಧೋನಿಯನ್ನು ಬಳಸಿಕೊಳ್ಳಲು ಮ್ಯಾನೇಜ್‌ಮೆಂಟ್ ಯೋಚಿಸುತ್ತಿದೆ. ಕಳೆದ ಎರಡು ಸೀಸನ್‌ಗಳಲ್ಲಿಯೂ ಧೋನಿ ಕೊನೆಯ ಓವರ್‌ಗಳಲ್ಲಿ ಮಾತ್ರ ಬ್ಯಾಟಿಂಗ್‌ಗೆ ಇಳಿಯುವ ತಂತ್ರ ಅನುಸರಿಸಿದ್ದರು. ಕಳೆದ ಒಂದು ತಿಂಗಳಿಂದ ಧೋನಿ ಚೆನ್ನೈನಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದರು. ಆದರೆ ಈಗ ಗಾಯದ ಕಾರಣ ಅವರಿಗೆ…

Read More

ಗದಗ : ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಹುಯಿಲಗೋಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಚಂದ್ರು ಕುರಿ (28) ಮೃತನಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ. ಚಂದ್ರು ಕಳೆದ ಐದು ದಿನಗಳ ಹಿಂದೆ ರಾತ್ರಿ ಸುಮಾರು 12 ಗಂಟೆಗೆ ಮನೆಯಿಂದ ಹೊರಹೋಗಿದ್ದವನು ಮನೆಗೆ ಮರಳಿ ಬಾರದ ಹಿನ್ನೆಲೆ ಗದಗ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಶನಿವಾರ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಇದೀಗ ಐದು ದಿನಗಳ ಬಳಿಕ ಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಚಂದ್ರುನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ, ನಂತರ ಗುರುತು ಸಿಗದಂತೆ ಮಾಡಲು ಶವವನ್ನು ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೀದರ್ : ಗಲ್ಫ್ ಯುದ್ಧದ ಬಿಸಿ ಇದೀಗ ರೈತರಿಗೂ ತಟ್ಟಿದೆ. ಅದರಲ್ಲೂ ಚಿಯಾ ಬೆಳೆಗಾರರಿಗೆ ಯುದ್ಧದ ಬಿಸಿ ತಟ್ಟಿದೆ. ಚಿಯಾ ಬೀಜ ಮಾರಾಟದಲ್ಲಿ ಸಂಪೂರ್ಣ ಕುಸಿತವಾಗಿದ್ದು, ರೈತರು ಕಂಗಾಲು ಆಗಿದ್ದಾರೆ. ಬೀದರ್ ನಲ್ಲಿ ಅನ್ನದಾತರು ಅಳಲು ತೋಡಿಕೊಂಡಿದ್ದು, 22 ಸಾವಿರಕ್ಕೆ ಮಾರಾಟವಾಗುತ್ತಿದ್ದ ಕ್ವಿಂಟಲ್ ಚಿಯಾ ಬಿಜ 12,000ಕ್ಕೆ ಕುಸಿದಿದೆ ಅಂತ ರೈತರು ಹೇಳುತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಿಗೆ ಅತಿ ಹೆಚ್ಚು ಚಿಯಾ ಸೀಡ್ಸ್ ರಫ್ತು ಆಗುತ್ತಿತ್ತು. ಇತ್ತ ಇನ್ನೊಂದು ಕಡೆ ಮುಂಗಾರು ಬಿತ್ತನಿಗೆ ಯುದ್ಧದ ಬಿಸಿ ತಟ್ಟುವ ಆತಂಕ ಶುರುವಾಗಿದೆ ಯುದ್ಧದಿಂದ ರಸಗೊಬ್ಬರ ಕಚ್ಚಾ ವಸ್ತು ಆಮದಿಗೆ ಅಡ್ಡಿ ಆಗುತ್ತಿದೆ ಕೊಳ್ಳಿ ರಾಷ್ಟ್ರದಿಂದಲೇ ಕಚಾವಸ್ತುಗಳು ಹೆಚ್ಚಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಇದೀಗ ಗೊಬ್ಬರ ತಯಾರಿಕೆಗೆ ಪೆಟ್ಟು ಬೀಳುತ್ತಿದೆ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಆದರೆ ಬಿತ್ತನೆ ಕಾರ್ಯ ಮಾಡುವ ವೇಳೆ ಸಮಸ್ಯೆ ಆಗುತ್ತೆ ಅಂತ ಅಂಗಡಿ ಮಾಲೀಕರು ಹೇಳುತ್ತಿದ್ದಾರೆ. ಮುಖ್ಯಾಂಶಗಳು: ಹಳೆಯ ಬೆಲೆ: ₹22,000 (ಪ್ರತಿ ಕ್ವಿಂಟಲ್‌ಗೆ) ಪ್ರಸ್ತುತ ಬೆಲೆ: ₹12,000 (ಪ್ರತಿ ಕ್ವಿಂಟಲ್‌ಗೆ)…

Read More

ಬೆಂಗಳೂರು : ಹಿಂದಿ ಪರೀಕ್ಷೆ ಕಡ್ಡಾಯವಲ್ಲ ಎಂಬ ಸರ್ಕಾರದ ನಿರ್ಧಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಭಾಷೆ ಕಲಿಯುವಂತದ್ದು ಅದು ಹೇರಿಕೆ ಅಲ್ಲ. ಯಾರ ಮಾತು ಕೇಳಿ ಹಿಂದಿ ಭಾಷೆ ತೆಗೆದಿದ್ದೀರಿ ಎಂದು ಸರ್ಕಾರಕ್ಕೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ. ಮೊದಮೊದಲು ದೆಹಲಿಗೆ ಹೋದಾಗ ನನ್ನ ಭಾಷೆ ಕೇಳಿ ನಗುತ್ತಿದ್ದರು. ಯಾವ ಭಾಷೆ ಮಾತನಾಡುವುದು ನೀವು ಅಂತ ನಗುತ್ತಿದ್ದರು. ಹಿಂದಿ ಕಲಿಯುವುದರಿಂದ ಸಮಸ್ಯೆ ಏನಾಗುತ್ತದೆ? ರಾಜ್ಯ ಸರ್ಕಾರ ತ್ರೀ ಭಾಷಾ ನೀತಿಯ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ. ನಾವು ತ್ರೀ ಭಾಷಾ ಸೂತ್ರ ಕಲಿತಿದ್ದೇವೆ. ನಮಗೇನು ಸಮಸ್ಯೆ ಆಗಿಲ್ಲ. ಎಲ್ಲಾ ಭಾಷೆಗಳನ್ನು ಎಲ್ಲರೂ ಕಲಿಯಬೇಕು. ರಾಜ್ಯ ಸರ್ಕಾರ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ. ವರ್ಷಪೂರ್ತಿ ವಿದ್ಯಾರ್ಥಿಗಳು ಹಿಂದಿ ಕಲಿತಿರುತ್ತಾರೆ. ಆದರೆ ಸರ್ಕಾರ ಪರೀಕ್ಷೆ ಶುರುವಾದಾಗ ಹಿಂದಿ ಕಡ್ಡಾಯ ಅಲ್ಲ ಎಂದಿದೆ. ಒಂದು ವರ್ಷ ಕಲಿತ ಮೇಲೆ ಪರೀಕ್ಷೆ ಬೇಡ ಅಂದರೆ ಹೇಗೆ? ಮಕ್ಕಳು ನಮಗೆ ಹಿಂದಿ ಬೇಡ ಅಂದಿದ್ರ? ಪೋಷಕರು ಬೇಡ ಅಂದಿದ್ರ?…

Read More

ಕೊಪ್ಪಳ : ಕೊಪ್ಪಳದಲ್ಲಿನ ಬಲ್ಡೊಟಾ ಕಾರ್ಖಾನೆ ವಿರುದ್ಧದ ಹೋರಾಟಕ್ಕೆ 150 ದಿನ ತುಂಬಿದ ಹಿನ್ನೆಲೆಯಲ್ಲಿ ಕೊಪ್ಪಳ ಬಚಾವೋ ಆಂದೋಲನ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಾಹಿತಿ ಡಾ.ಶ್ಯಾಮ್ ಪ್ರಸಾದ್ ಬಿದರಕುಂದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾರ್ಖಾನೆಯನ್ನು ಸೀಜ್ ಮಾಡಬೇಕು ಹಾಗೂ ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತ ಮಾಡುವಂತೆ ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಆಂದೋಲನ ಸಮಿತಿಯ ನೂರಾರು ಸದಸ್ಯರು ಭಾಗಿಯಾಗಿದ್ದರು. 150 ದಿನಗಳಿಂದ ಕಾರ್ಖಾನೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಹೋರಾಟದ ಹಿನ್ನೆಲೆ: ಪರಿಸರ ಮಾಲಿನ್ಯ ಮತ್ತು ಸ್ಥಳೀಯರ ಹಿತಾಸಕ್ತಿ ಕಡೆಗಣಿಸಿ ಕಾರ್ಖಾನೆ ಸ್ಥಾಪಿಸಲಾಗುತ್ತಿದೆ ಎಂದು ಆರೋಪಿಸಿ ಕಳೆದ ಐದು ತಿಂಗಳಿಂದ ರೈತರು ಹಾಗೂ ಪರಿಸರ ಪ್ರೇಮಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು 150ನೇ ದಿನಕ್ಕೆ ಹೋರಾಟ ಕಾಲಿಟ್ಟ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕಾವು ಮತ್ತಷ್ಟು ಏರಿತ್ತು. ಪ್ರತಿಭಟನೆಯ ಮುಖ್ಯಾಂಶಗಳು: ಮಾನವ ಸರಪಳಿ: ನಗರದ ಪ್ರಮುಖ ವೃತ್ತಗಳಲ್ಲಿ ನೂರಾರು ಜನ ಕೈ ಕೈ…

Read More